ಕೊರೊನ ಸೋಂಕು ನಿವಾರಣೆಗೆ ಲಸಿಕೆ ಪಡೆದ ನಂತರವೂ ಹಲವು ದಿನಗಳವರೆಗೆ, ಮಾಸ್ಕ್ ಧಾರಣೆ, ದೈಹಿಕ ಅಂತರ ಹಾಗು ಕೈಗಳ ಶುಚಿತ್ವವನ್ನು ಮುಂದುವರಿಸಬೇಕು ಎಂದು ʼಕೋವಿಡ್ ಹಾಗು ಲಸಿಕೆʼ ಕುರಿತ ವೆಬಿನಾರ್ ನಲ್ಲಿ ಪಾಲ್ಗೊಂಡು ಮಾತನಾಡಿದ ತಜ್ಞ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಬೆಂಗಳೂರಿನ ವಾರ್ತಾಶಾಖೆ – ಪ್ರೆಸ್ ಇನ್ಫರ್ಮೇಶನ್ ಬ್ಯೂರೋ ಆಯೋಜಿಸಿದ್ದ ಕೋವಿಡ್ ಹಾಗುಲಸಿಕೆ ವೆಬಿನಾರ್ ನಲ್ಲಿ ಲಸಿಕೆ : … [Read more...] about ಲಸಿಕೆ ನಂತರವೂ ಮಾಸ್ಕ್, ದೈಹಿಕ ಅಂತರ, ಕೈಗಳ ಶುಚಿತ್ವ ಮುಂದುವರಿಯಬೇಕು: ವೈದ್ಯರ ಅಭಿಪ್ರಾಯ
Karnataka News Today | Kannada News | ಕನ್ನಡ ಸುದ್ದಿ
Read latest karnataka news in kannada today. Regularly updated karnataka news portal. Get Kannada News Headlines & Today's top stories in Kannada. We publish karnataka live news updates and flash news in Kannada.
ಭಾರತದಲ್ಲಿ ವಿನ್ಯಾಸಗೊಂಡ ತಂತ್ರಜ್ಞಾನಗಳನ್ನು ಜಗತ್ತಿಗೆ ನೀಡುವ ಸಮಯ ಇದಾಗಿದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ
ಬೆಂಗಳೂರು ಟೆಕ್ ಶೃಂಗಸಭೆಯನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.ಕರ್ನಾಟಕ ಇನ್ನೋವೇಶನ್ ಅಂಡ್ ಟೆಕ್ನಾಲಜಿ ಸೊಸೈಟಿ (ಕಿಟ್ಸ್), ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ನವೋದ್ಯಮ, ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (ಎಸ್ ಟಿಪಿಐ) ತ್ತು ಎಂಎಂ ಆಕ್ಟಿವ್ ಸೈಕ್-ಟೆಕ್ ಕಮ್ಯುನಿಕೇಷನ್ ಸಹಯೋಗದೊಂದಿಗೆ ಕರ್ನಾಟಕ ಸರ್ಕಾರ ಈ ಶೃಂಗಸಭೆಯನ್ನು ಆಯೋಜಿಸಿದೆ. ಈ ವರ್ಷದ … [Read more...] about ಭಾರತದಲ್ಲಿ ವಿನ್ಯಾಸಗೊಂಡ ತಂತ್ರಜ್ಞಾನಗಳನ್ನು ಜಗತ್ತಿಗೆ ನೀಡುವ ಸಮಯ ಇದಾಗಿದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ
ಪಿಎಂ-ಸ್ವನಿಧಿ ಯೋಜನೆ: 25 ಲಕ್ಷಕ್ಕೂ ಅಧಿಕ ಅರ್ಜಿಗಳ ಸ್ವೀಕಾರ; ಸುಮಾರು 12 ಲಕ್ಷ ಸಾಲದ ಅರ್ಜಿಗಳಿಗೆ ಅನುಮೋದನೆ
ಪಿಎಂ-ಸ್ವನಿಧಿ – ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆಯಡಿ ಈವರೆಗೆ 25 ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ವಿಶೇಷ ಕಿರು ಹಣಕಾಸು ಸಾಲ ಸೌಲಭ್ಯ ಕಲ್ಪಿಸುವ ಈ ಯೋಜನೆಯಲ್ಲಿ ಈವರೆಗೆ 12 ಲಕ್ಷಕ್ಕೂ ಅಧಿಕ ಸಾಲದ ಅರ್ಜಿಗಳಿಗೆ ಅನುಮೋದನೆ ನೀಡಲಾಗಿದ್ದು, ಸುಮಾರು 5.35 ಲಕ್ಷ ಸಾಲಗಳನ್ನು ವಿತರಿಸಲಾಗಿದೆ. ಉತ್ತರ ಪ್ರದೇಶ ರಾಜ್ಯ ಒಂದರಿಂದಲೇ 6.5 ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಆ ಪೈಕಿ 3.27 ಲಕ್ಷ … [Read more...] about ಪಿಎಂ-ಸ್ವನಿಧಿ ಯೋಜನೆ: 25 ಲಕ್ಷಕ್ಕೂ ಅಧಿಕ ಅರ್ಜಿಗಳ ಸ್ವೀಕಾರ; ಸುಮಾರು 12 ಲಕ್ಷ ಸಾಲದ ಅರ್ಜಿಗಳಿಗೆ ಅನುಮೋದನೆ
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜೀತ್ ಪವಾರ್ ಹೇಳಿಕೆ ಖಂಡನೀಯ- ಶೀವರಾಮ ಹೆಬ್ಬಾರ್
ಬೆಳಗಾವಿ, ನಿಪ್ಪಾಣಿ ಮತ್ತು ಕಾರವಾರವು ಮಹರಾಷ್ಟ್ರಕ್ಕೆ ಸೇರಿದ್ದು ಎಂದು ಮಹರಾಷ್ಟ್ರದ ಉಪಮುಖ್ಯಮಂತ್ರಿ ಅಜೀತ್ ಪವಾರ್ ಅವರು ನೀಡಿರುವ ಹೇಳಿಕೆ ಅತ್ಯಂತ ಖಂಡನೀಯವಾಗಿದೆ.ನಮ್ಮ ಜಿಲ್ಲೆ, ರಾಜ್ಯವನ್ನು ರಕ್ಷಣೆ ಮಾಡಲು ನಾವು ಸಮರ್ಥರಿದ್ದೇವೆ, ನಿಮ್ಮ ರಾಜಕೀಯ ತವಲಿಗಾಗಿ ಇಂತಹ ಅಸಂಬದ್ಧ ಹಾಗೂ ಉದ್ದಟತನದ ಹೇಳಿಯನ್ನು ನೀಡುವುದನ್ನು ನಿಲ್ಲಿಸಿ. ಕರ್ನಾಟಕದ ವಿಷಯಕ್ಕೆ ಸೊಕಾ ಸುಮ್ಮನೆ ಮೂಗು ತೂರಿಸಿದರೆ ನಾವು ತಕ್ಕ ಉತ್ತರ ನೀಡುತ್ತೇವೆ.*ಶ್ರೀ ಶಿವರಾಮ … [Read more...] about ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜೀತ್ ಪವಾರ್ ಹೇಳಿಕೆ ಖಂಡನೀಯ- ಶೀವರಾಮ ಹೆಬ್ಬಾರ್
ಜವಳಿ ಸಚಿವಾಲಯದ #Local 4 Diwali ದೇಶೀಯ ದೀಪಾವಳಿ ಅಭಿಯಾನ
ಕರಕುಶಲ ವಸ್ತುಗಳು ಭಾರತದ ಅದ್ಭುತ ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿವೆ ಮತ್ತು ದೇಶದಲ್ಲಿ ಜೀವನೋಪಾಯದ ಪ್ರಮುಖ ಮೂಲವಾಗಿದೆ. ಕರಕುಶಲ ಕುಶಲಕರ್ಮಿಗಳು ಮತ್ತು ಸಂಬಂಧಿತ ಕಾರ್ಮಿಕರಲ್ಲಿ ಶೇ.55ರಷ್ಟು ಮಹಿಳೆಯರು ಇರುವುದರಿಂದ ಈ ಕ್ಷೇತ್ರವು ಮಹಿಳೆಯರ ಸಬಲೀಕರಣಕ್ಕೆ ಮುಖ್ಯವಾಗಿದೆ.ಭಾರತದ ಕರಕುಶಲ ವಸ್ತುಗಳನ್ನು ಬಳಸುವುದು ನಮ್ಮ ಪ್ರಯತ್ನವಾಗಿರಬೇಕು ಮತ್ತು ಅವುಗಳ ಬಗ್ಗೆ ಹೆಚ್ಚು ಹೆಚ್ಚು ಜನರಿಗೆ ತಿಳಿಸಬೇಕು ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಕರೆ … [Read more...] about ಜವಳಿ ಸಚಿವಾಲಯದ #Local 4 Diwali ದೇಶೀಯ ದೀಪಾವಳಿ ಅಭಿಯಾನ



