ಬೆಂಗಳೂರು;ಮುಂದಿನ ಮಾರ್ಚ್ ವೇಳೆಗೆ ಕರ್ನಾಟಕ ರಾಜ್ಯದಲ್ಲಿ ಒಂದು ಸಾವಿರ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಶ್ರೀ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ವತಿಯಿಂದ ಹುಬ್ಬಳ್ಳಿಯಲ್ಲಿ ಆರಂಭಿಸಲಾಗುತ್ತಿರುವ ಜನೌಷಧಿ ಸಗಟು ವಿತರಣಾ ಕೇಂದ್ರವನ್ನು ಬೆಂಗಳೂರಿನ ಕೇಂದ್ರ ಕಚೇರಿಯಿಂದ ವರ್ಚವಲ್ ಸಭೆಯ ಮೂಲಕ ಉದ್ಘಾಟಿಸಿ ಸಚಿವರು ಮಾತನಾಡಿದರು.ದೇಶದಲ್ಲಿಯೇ … [Read more...] about ಜನೌಷಧಿ ಕೇಂದ್ರಗಳಲ್ಲಿ ಶೀಘ್ರವೇ ಆಯುರ್ವೇದಿಕ್ ಔಷಧ ಕೂಡ ಲಭ್ಯ
Karnataka News Today | Kannada News | ಕನ್ನಡ ಸುದ್ದಿ
Read latest karnataka news in kannada today. Regularly updated karnataka news portal. Get Kannada News Headlines & Today's top stories in Kannada. We publish karnataka live news updates and flash news in Kannada.
ಈರುಳ್ಳಿ ಬೆಲೆ ನಿಯಂತ್ರಣ- ಲಭ್ಯತೆಗೆ ಕೇಂದ್ರ ಸರ್ಕಾರದಿಂದ ಕ್ರಮ
ಕಳೆದ ತಿಂಗಳಿಂದ ಈರುಳ್ಳಿ ಬೆಲೆ ಏರಿಕೆಯ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಸಕ್ರಿಯ ಕ್ರಮಗಳನ್ನು ಕೈಗೊಂಡಿದೆ. ಗ್ರಾಹಕರ ವ್ಯವಹಾರಗಳ ಇಲಾಖೆಯು ಡ್ಯಾಶ್ ಬೋರ್ಡ್ ಮೂಲಕ ಈರುಳ್ಳಿ ಬೆಲೆ ಏರಿಕೆ ಬಗ್ಗೆ ಪ್ರತಿ ದಿನ ನಿಗಾವಹಿಸಿ ಬೆಲೆ ನಿಯಂತ್ರಣಕ್ಕೆ ತಕ್ಷಣದ ಕ್ರಮಗಳನ್ನು ಕೈಗೊಳ್ಳುತ್ತಿದೆ.ಅಗತ್ಯ ವಸ್ತುಗಳ (ತಿದ್ದುಪಡಿ) ಕಾಯ್ದೆ 2020ರ ಅನ್ವಯ ಬೆಲೆ ಏರಿಕೆಯ ಸಂದರ್ಭಗಳಲ್ಲಿ ದಾಸ್ತಾನು ಮಿತಿಗೆ ನಿರ್ಬಂಧ ಹೇರಲು ಅವಕಾಶವಿದೆ. ಅಖಿಲ ಭಾರತ ಮಟ್ಟದಲ್ಲಿ ಈರುಳ್ಳಿ … [Read more...] about ಈರುಳ್ಳಿ ಬೆಲೆ ನಿಯಂತ್ರಣ- ಲಭ್ಯತೆಗೆ ಕೇಂದ್ರ ಸರ್ಕಾರದಿಂದ ಕ್ರಮ
ತ್ವರಿತ ಸಾಲ ಬಿಡುಗಡೆಗೆ ಬ್ಯಾಂಕರ್ ಗಳಿಗೆ ಕೇಂದ್ರ ಸಚಿವ ಶ್ರೀ ಡಿ. ವಿ. ಸದಾನಂದ ಗೌಡ ಸೂಚನೆ
ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ (ಪಿಎಂಇಜಿಪಿ) ಅಡಿ ಸಣ್ಣ ಕೈಗಾರಿಕೆ, ಕೃಷಿ, ಶಿಕ್ಷಣ, ವಸತಿ ಮತ್ತಿತರ ಆದ್ಯತಾ ವಲಯದ ಯೋಜನೆಗಳಿಗೆ ಸಾಲ ಮಂಜೂರು ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಶ್ರೀ ಡಿ ವಿ ಸದಾನಂದ ಗೌಡ ಬ್ಯಾಂಕರುಗಳಿಗೆ ಸೂಚನೆ ನೀಡಿದರು.ಬೆಂಗಳೂರಿನಲ್ಲಿ ಕೇಂದ್ರ ಸಚಿವರು, ಲೀಡ್ ಬ್ಯಾಂಕ್ ಅಗಿರುವ ಕೆನರಾ ಬ್ಯಾಂಕು ಹಾಗೂ ಇತರೆ ಬ್ಯಾಂಕರುಗಳೊಂದಿಗೆ ವಿವಿಧ ಸಾಲಯೋಜನೆಗಳ ಪ್ರಗತಿ ಪರಿಶೀಲನೆ … [Read more...] about ತ್ವರಿತ ಸಾಲ ಬಿಡುಗಡೆಗೆ ಬ್ಯಾಂಕರ್ ಗಳಿಗೆ ಕೇಂದ್ರ ಸಚಿವ ಶ್ರೀ ಡಿ. ವಿ. ಸದಾನಂದ ಗೌಡ ಸೂಚನೆ
ಆಯುಷ್ಮಾನ್ ಸಹಕಾರ ಕ್ಕೆ ಚಾಲನೆ
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗು ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವರಾದ ಶ್ರೀ ನರೇಂದ್ರ ಸಿಂಗ್ ಥೋಮರ್ ಅವರಿಂದ ’ಆಯುಷ್ಮಾನ್ ಸಹಕಾರ’ ಕ್ಕೆ ಚಾಲನೆ ನೀಡಿದರು. ದೇಶದಲ್ಲಿ ಆರೋಗ್ಯರಕ್ಷಣಾ ಮೂಲಸೌಕರ್ಯವನ್ನು ರೂಪಿಸುವಲ್ಲಿ ಸಹಕಾರಿಗಳು ಪ್ರಮುಖ ಪಾತ್ರವಹಿಸಲು ನೆರವಾಗುವ ವಿಶಿಷ್ಟ ಯೋಜನೆ ಇದಾಗಿದೆ. ಇದನ್ನು ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದಡಿಯಲ್ಲಿ ಬರುವ ಅಪೆಕ್ಸ್ ಸ್ವಾಯತ್ತ ಅಭಿವೃದ್ಧಿ ಹಣಕಾಸು ಸಂಸ್ಥೆಯಾದ … [Read more...] about ಆಯುಷ್ಮಾನ್ ಸಹಕಾರ ಕ್ಕೆ ಚಾಲನೆ
ಕೌಶಲ, ಮರು ಕೌಶಲ ಮತ್ತು ಕೌಶಲ ವರ್ಧನೆ ಅತ್ಯಗತ್ಯವಾಗಿದೆ: ಪ್ರಧಾನಿ ನರೇಂದ್ರ ಮೋದಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೈಸೂರು ವಿಶ್ವವಿದ್ಯಾಲಯದ ಶತಮಾನೋತ್ಸವ ಘಟಿಕೋತ್ಸವ 2020ನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಮೈಸೂರು ವಿಶ್ವವಿದ್ಯಾಲಯ ಪ್ರಾಚೀನ ಭಾರತದ ಶ್ರೇಷ್ಠ ಶಿಕ್ಷಣ ವ್ಯವಸ್ಥೆ ಮತ್ತು ಭವಿಷ್ಯದ ಭಾರತದ ಆಶೋತ್ತರಗಳು ಮತ್ತು ಸಾಮರ್ಥ್ಯದ ಕೇಂದ್ರವಾಗಿದೆ ಹಾಗೂ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರು ಮತ್ತು ಎಂ. ವಿಶ್ವೇಶ್ವರಯ್ಯನವರ ಸಂಕಲ್ಪವನ್ನು … [Read more...] about ಕೌಶಲ, ಮರು ಕೌಶಲ ಮತ್ತು ಕೌಶಲ ವರ್ಧನೆ ಅತ್ಯಗತ್ಯವಾಗಿದೆ: ಪ್ರಧಾನಿ ನರೇಂದ್ರ ಮೋದಿ



