• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karnataka News Today | Kannada News | ಕನ್ನಡ ಸುದ್ದಿ

Read latest karnataka news in kannada today. Regularly updated karnataka news portal.  Get Kannada News Headlines & Today's top stories in Kannada. We publish karnataka live news updates and flash news in Kannada.

ಕೃಷಿಯಲ್ಲಿ ಪರಿಸರ ಸ್ನೇಹಿ ಅವಿಷ್ಕಾರಕ್ಕೆ ಕೇಂದ್ರ ಸಚಿವ ಸದಾನಂದಗೌಡ ಕರೆ

October 18, 2020 by Sachin Hegde Leave a Comment

ಕೃಷಿ ಕ್ಷೇತ್ರದಲ್ಲಿ ನಿರಂತರವಾಗಿ ಅವಿಷ್ಕಾರಗಳು ನಡೆಯುತ್ತಿರಬೇಕು, ಆದರೆ ಅವು ಪರಿಸರ ಸ್ನೇಹಿಯಾಗಿರಬೇಕು. ಬೇಸಾಯ ಸುಸ್ಥಿರವಾಗಿರಬೇಕು ಎಂದಾದರೆ ರೈತರು ರಸಗೊಬ್ಬರ ಬಳಕೆ ತಗ್ಗಿಸಿ ಸಾವಯವ ಕೃಷಿಗೆ ಒತ್ತು ನೀಡಬೇಕು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಶ್ರೀ ಡಿ.ವಿ. ಸದಾನಂದ ಗೌಡ ಅವರು ಕರೆ ನೀಡಿದ್ದಾರೆ.ಭಾರತೀಯ ಕೈಗಾರಿಕೆಗಳ ಒಕ್ಕೂಟವು (ಸಿಐಐ) ಆಶ್ರಯದಲ್ಲಿ ಸಂಘಟಿಸಲಾಗಿರುವ “ಸಿಐಐ ಆಗ್ರೋ & ಫುಡ್‌ ಟೆಕ್‌ 2020” ವರ್ಚುವಲ್‌ … [Read more...] about ಕೃಷಿಯಲ್ಲಿ ಪರಿಸರ ಸ್ನೇಹಿ ಅವಿಷ್ಕಾರಕ್ಕೆ ಕೇಂದ್ರ ಸಚಿವ ಸದಾನಂದಗೌಡ ಕರೆ

ಮೀನಿನ ವಾಹನದಲ್ಲಿ ಅಕ್ರಮ ಗೋಮಾಂಸ ಸಾಗಾಟ ಬಜರಂಗದಳ ಕಾರ್ಯಾಚರಣೆ-ವಾಹನ ವಶಕ್ಕೆ

October 18, 2020 by Yogaraj SK Leave a Comment

ಮಂಗಳೂರು :- ಮಂಗಳೂರು ನಗರಕ್ಕೆ ಮೀನಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸವನ್ನು ಸಾಗಾಟ ಮಾಡುತ್ತಿದ್ದ ಕಂಟೆನರ್ ವಾಹನವನ್ನು ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಮಾಲು ಸಮೇತ ವಾಹನವನ್ನು ವಶಪಡಿಸಿಕೊಂಡಿದ್ದಾರೆ.ಮಂಗಳೂರಿನ ಪಂಪುವೆಲ್ ಬಳಿ ವಾಹನ ಹಿಡಿದ ಭಜರಂಗದಳ ಕಾರ್ಯಕರ್ತರು ಕಂಕನಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 10 ಟನ್ ದನದ ಮಾಂಸ ವಾಹನದಲ್ಲಿ ಪತ್ತೆಯಾಗಿದೆ. ಕಣ್ಣೂರು ಬಳಿಯಿಂದ ಬೆನ್ನಟ್ಟಿದ ಬಜರಂಗದಳದ ಕಾರ್ಯಕರ್ತರು ಪಂಪುವೆಲ್ … [Read more...] about ಮೀನಿನ ವಾಹನದಲ್ಲಿ ಅಕ್ರಮ ಗೋಮಾಂಸ ಸಾಗಾಟ ಬಜರಂಗದಳ ಕಾರ್ಯಾಚರಣೆ-ವಾಹನ ವಶಕ್ಕೆ

ಛತ್ರಪತಿ ಶಿವಾಜಿ ಮಹಾರಾಜರಿಗೆ ‘ಉಗ್ರಗಾಮಿ ಹಿಂದುತ್ವದ ಪ್ರೀತಿಯ ಸಂಕೇತ’ ಎಂದು ಕರೆದು ಅವರ ಘೋರ ಅವಮಾನ – ‘ದ ವಾಯರ್’ನ ಸಂಪಾದಕರು ಹಾಗೂ ಮುಖ್ಯಸ್ಥರ ವಿರುದ್ಧ ಪೋಲಿಸರಲ್ಲಿ ದೂರು !

October 15, 2020 by Yogaraj SK Leave a Comment

ಬೆಂಗಳೂರು :- ‘ದ ವಾಯರ್’ ಈ ಆನ್‍ಲೈನ್ ನ್ಯೂಸ್ ಪೋರ್ಟಲ್ ನಲ್ಲಿ ಅಕ್ಟೋಬರ್ 8 ರಂದು By Attacking the Mughals, Adityanath Is Erasing the History of His Own Nath Samprady’ ಈ ಶೀರ್ಷಿಕೆಯಲ್ಲಿ ಪ್ರಕಟಿಸಲಾದ ಹಾಗೂ ಕ್ರಿಸ್ಟೀನ್ ಮಾರೆವಾ ಕಾರವೊಸ್ಕೀ ಈ ಮಹಿಳಾ ಪತ್ರಕರ್ತೆಯು ಬರೆದ ಒಂದು ಲೇಖನದಲ್ಲಿ ಛತ್ರಪತಿ ಶಿವಾಜಿ ಮಾಹಾರಾಜರ ಘೋರ ಅವಮಾನ ಮಾಡಿದ್ದಾರೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಆರೋಪಿಸಿದ್ದು ಸಂಪಾದಕರು … [Read more...] about ಛತ್ರಪತಿ ಶಿವಾಜಿ ಮಹಾರಾಜರಿಗೆ ‘ಉಗ್ರಗಾಮಿ ಹಿಂದುತ್ವದ ಪ್ರೀತಿಯ ಸಂಕೇತ’ ಎಂದು ಕರೆದು ಅವರ ಘೋರ ಅವಮಾನ – ‘ದ ವಾಯರ್’ನ ಸಂಪಾದಕರು ಹಾಗೂ ಮುಖ್ಯಸ್ಥರ ವಿರುದ್ಧ ಪೋಲಿಸರಲ್ಲಿ ದೂರು !

ನಾಳೆ ಕೋವಿಡ್‌ ನಿಯಮ ಉಲ್ಲಂಘಿಸಿದವರ ವಿರುದ್ಧ ಎನ್‌ಡಿಎಂಎ ಕಾಯ್ದೆ ಅಡಿ ಕೇಸ್‌ – ಕಮಲ್‌ ಪಂಥ್‌ ಎಚ್ಚರಿಕೆ

September 27, 2020 by Yogaraj SK Leave a Comment

ಬೆಂಗಳೂರು: ಬಲವಂತವಾಗಿ ಪ್ರತಿಭಟನೆಗೆ ಇಳಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್‌ಡಿಎಂಎ) ಅಡಿ ಕೇಸ್ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂಥ್‌ ಎಚ್ಚರಿಕೆ ನೀಡಿದ್ದಾರೆ.ಬಂದ್ ಸಂಬಂಧ ನಾವು ಯಾರಿಗೂ ಅನುಮತಿಯನ್ನು ನೀಡಿಲ್ಲ. ನಮ್ಮಿಂದ ಯಾರೂ ಅನುಮತಿಯನ್ನು ಪಡೆದಿಲ್ಲ. ನಾವು ಬಂದೋಬಸ್ತ್ ಮಾಡಿಕೊಂಡಿದ್ದೇವೆ. ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ ಎಂದು … [Read more...] about ನಾಳೆ ಕೋವಿಡ್‌ ನಿಯಮ ಉಲ್ಲಂಘಿಸಿದವರ ವಿರುದ್ಧ ಎನ್‌ಡಿಎಂಎ ಕಾಯ್ದೆ ಅಡಿ ಕೇಸ್‌ – ಕಮಲ್‌ ಪಂಥ್‌ ಎಚ್ಚರಿಕೆ

ಖ್ಯಾತ ಗಾಯಕ ಎಸ್​.ಪಿ. ಬಾಲಸುಬ್ರಹ್ಮಣ್ಯಂ ವಿಧಿವಶ

September 25, 2020 by Vishwanath Shetty Leave a Comment

ಬೆಂಗಳೂರು: ಖ್ಯಾತ ಗಾಯಕ, ಗಾನ ಗಾರುಡಿಗ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರು ಇಂದು ನಿಧನರಾಗಿದ್ದಾರೆ.ಕರೊನಾ ಸೋಂಕಿನಿಂದ ಬಳಲುತ್ತಿದ್ದ ಎಸ್​ಪಿಬಿ ಅವರನ್ನು ಆ.5ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಿಂಗಳ ನಂತರ ಕರೊನಾ ನೆಗೆಟಿವ್​ ಎಂದು ಬಂದಿತ್ತಾದರೂ ಆರೋಗ್ಯದ ಸ್ಥಿತಿಯಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆ ಮುಂದುವರಿಸಲಾಗಿತ್ತು. ಗುರುವಾರ ಸಂಜೆ ಆಸ್ಪತ್ರೆ ಬಿಡುಗಡೆ ಮಾಡಿದ ಹೆಲ್ತ್​ ಬುಲೆಟಿನ್​ನಲ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ … [Read more...] about ಖ್ಯಾತ ಗಾಯಕ ಎಸ್​.ಪಿ. ಬಾಲಸುಬ್ರಹ್ಮಣ್ಯಂ ವಿಧಿವಶ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,689 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar