• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karnataka News Today | Kannada News | ಕನ್ನಡ ಸುದ್ದಿ

Read latest karnataka news in kannada today. Regularly updated karnataka news portal.  Get Kannada News Headlines & Today's top stories in Kannada. We publish karnataka live news updates and flash news in Kannada.

ಕೊರೊನಾಕ್ಕೆ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ ನಾರಾಯಣರಾವ ಬಲಿ

September 24, 2020 by Yogaraj SK Leave a Comment

ಬೀದರ್:- ಬಿದರ್ ಜಿಲ್ಲೆಯ ಬಸವಕಲ್ಯಾಣ_ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ ಅವರು ಕೊರೊನಾ ಮಹಾಮಾರಿಗೆ ಇಂದು ಕೊನೆಯುಸಿರೆಳೆದರು.ಇವರಿಗೆ ಇತ್ತೀಚಿಗೆ ಕೋವಿಡ್ ಸೋಂಕು ದೃಡಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶಾಸಕರ ನಿಧನಕ್ಕೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಆರ್ ವಿ ದೇಶಪಾಂಡೆ ಅವರು ಸಂತಾಸ ಸೂಚಿಸಿದ್ದಾರೆ. ದೇಶಪಾಂಡೆ ಅವರು ತಮ್ಮ ಶೋಕ‌ ಸಂದೇಶದಲ್ಲಿ ನಮ್ಮೆಲ್ಲರೊಂದಿಗೆ ಉತ್ತಮ ಭಾಂದವ್ಯವನ್ನು ಹೊಂದಿದ್ದ ಇವರು … [Read more...] about ಕೊರೊನಾಕ್ಕೆ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ ನಾರಾಯಣರಾವ ಬಲಿ

ದೇವರಾಜ ಪೊಲೀಸರ ಕಾರ್ಯಾಚರಣೆ.ಐವರ ದರೋಡೆಕೋರರ ಬಂಧನ

September 22, 2020 by Vishwanath Shetty Leave a Comment

ದೇವರಾಜ ಪೊಲೀಸರ ಭರ್ಜರಿ ಕಾರ್ಯಚರಣೆಯಲ್ಲಿ ಐವರು ದರೋಡೆಕೋರರು ಸೆರೆಯಾಗಿದ್ದಾರೆ.ವೃದ್ದ ದಂಪತಿಗಳನ್ನ ಹೆದರಿಸಿ ದರೋಡೆ ಮಾಡಿದ್ದ ಕಳ್ಳರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತರಿಂದ12 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.ಜಬೀವುಲ್ಲಾ ಷರೀಫ್, ಇಬ್ರಾಹಿಂ ಅಹಮದ್,  ಖಾಸಿಫ್, ಗಿರೀಶ್, ಸುರೇಶ್ ಬಂಧಿತರಾಗಿದ್ದಾರೆ.ವೈಯುಕ್ತಿಕ ಕಾರಣಕ್ಕೆ ಕೃತ್ಯವೆಸಗಿದ್ದಾರೆಂದು ಪತ್ರಿಕಾಗೋಷ್ಠಿಯಲ್ಲಿ ಡಿಸಿಪಿ ಪ್ರಕಾಶ್ ಗೌಡ ಹೇಳಿದ್ದಾರೆ. … [Read more...] about ದೇವರಾಜ ಪೊಲೀಸರ ಕಾರ್ಯಾಚರಣೆ.ಐವರ ದರೋಡೆಕೋರರ ಬಂಧನ

ಗಾಂಜಾ ಪತ್ತೆ ಹಚ್ಚಿದ ಪೋಲಿಸರು

September 22, 2020 by Vishwanath Shetty Leave a Comment

ಹುಣಸೂರು ಪೊಲೀಸರ ನಡೆಸಿದ ಕಾರ್ಯಾಚರಣೆ ಪರಿಣಾಮವಾಗಿ೧೭.೫ ಕೆ.ಜಿ.ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಹುಣಸೂರು ತಾಲೂಕು ಹನಗೋಡು ಹೋಬಳಿ ನೇರಳೆಕುಪ್ಪೆ ಗ್ರಾಮದ ಜಮೀನಿನಲ್ಲಿ ಬೆಳೆಯಲಾಗಿದ್ದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಪ್ರಕರಣಕ್ಕೆ ಸಂಭಂಧಿಸಿದಂತೆ ಅಮಾವಾಸೆ ಎಂಬಾತನನ್ನ ಪೊಲೀಸರು ಬಂದಿಸಿದ್ದಾರೆ.ಡಿವೈಎಸ್ಪಿ ಸುಂದರ್ ರಾಜ್ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಪೂವಯ್ಯ ಹಾಗೂ ಸಿಬ್ಬಂದಿಗಳಿಂದ ದಾಳಿ ನಡೆಸಿದ್ದಾರೆ.ಆರೋಪಿ ಅಮಾವಾಸೆಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. … [Read more...] about ಗಾಂಜಾ ಪತ್ತೆ ಹಚ್ಚಿದ ಪೋಲಿಸರು

ರಾಜ್ಯಸಭೆ ಸದಸ್ಯ ಅಶೋಕ್ ಗಸ್ತಿ ಕೊರೊನಾಕ್ಕೆ ಬಲಿ

September 17, 2020 by Yogaraj SK Leave a Comment

ಬೆಂಗಳೂರು: ರಾಜ್ಯಸಭೆ ಸದಸ್ಯ ಅಶೋಕ್ ಗಸ್ತಿ (55) ಅವರು ವಿಧಿವಶರಾಗಿದ್ದಾರೆ ಅಂತಾ ವರದಿಯಾಗಿದೆ. ಕೊರೊನಾ_ಸೋಂಕಿನಿಂದ_ಬಳಲುತ್ತಿದ್ದ ಅವರು, ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ರಾಯಚೂರಿನಲ್ಲಿ ವಕೀಲ ವೃತ್ತಿ ಆರಂಭಿಸಿದ್ದ ಅಶೋಕ್ ಗಸ್ತಿ ಅವರು ಆರ್‌ಎಸ್‌ಎಸ್‌ ಹಾಗು ಬಿಜೆಪಿಯಲ್ಲಿ ಸಕ್ರಿಯರಾಗಿದ್ದರು. ಸವಿತಾ ಸಮಾಜಕ್ಕೆ ಸೇರಿದ್ದ ಅವರು, ಓಬಿಸಿ ಸೆಲ್‌ನ ಮಾಜಿ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು. ಬಳ್ಳಾರಿ ಕೊಪ್ಪಳ ಹಾಗು … [Read more...] about ರಾಜ್ಯಸಭೆ ಸದಸ್ಯ ಅಶೋಕ್ ಗಸ್ತಿ ಕೊರೊನಾಕ್ಕೆ ಬಲಿ

ರಸ್ತೆ ಕಾಮಗಾರಿ ನಡೆಸದೇ ಟೋಲ್ ವಸೂಲಿಗೆ ಮುಂದಾದಲ್ಲಿ ಉಗ್ರ ಹೋರಾಟ; ಕರವೇ ಸಂಘಟನೆಯಿಂದ ಮಾಧ್ಯಮಗೊಷ್ಟಿ ಮೂಲಕ ಎಚ್ಚರಿಕೆ

September 8, 2020 by Vishwanath Shetty Leave a Comment

ಬೆಂಗಳೂರು- ಕುಮಟಾ : ಜನರ ಜೀವ ಹಾಗೂ ವಾಹನಗಳ ಮೇಲೆ ಚೆಲ್ಲಾಟವಾಡುತ್ತಿರುವ  ಅಯ್ ಆರ್ ಬಿ  ಕಂಪನಿ ತಕ್ಷಣ ಸ್ಥಳೀಯ ವಾಹನಗಳಿಗೆ ಒತ್ತಾಯ ಪೂರ್ವಕವಾಗಿ  ವಸೂಲಿ ಮಾಡುತ್ತಿರುವ ಸುಂಕ ವನ್ನು ವಾರದಲ್ಲಿ ಹಿಂಪಡೆಯದೆ ಇದ್ದಲ್ಲಿ ಉಗ್ರ ಪ್ರತಿಭಟಣೆ  ನಡೆಸಲಾಗುವದು  ಎಂದು  ಕರ್ನಾಟಕ ರಕ್ಷಣಾ ವೇದಿಕೆ  ಜಿಲ್ಲಾಧ್ಯಕ್ಷ ಭಾಸ್ಕರ್ ಪಟಗಾರ  ಎಚ್ಚರಿಸಿದ್ದಾರೆ.             ಬೆಂಗಳೂರಲ್ಲಿ ಸೆ.8  ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ   ಮಾತನಾಡಿದರು.              … [Read more...] about ರಸ್ತೆ ಕಾಮಗಾರಿ ನಡೆಸದೇ ಟೋಲ್ ವಸೂಲಿಗೆ ಮುಂದಾದಲ್ಲಿ ಉಗ್ರ ಹೋರಾಟ; ಕರವೇ ಸಂಘಟನೆಯಿಂದ ಮಾಧ್ಯಮಗೊಷ್ಟಿ ಮೂಲಕ ಎಚ್ಚರಿಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,689 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar