ಖಾನಾಪುರ: ಪಟ್ಟಣದ ಶಿವಸ್ಮಾರಕ ವೃತ್ತದಲ್ಲಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪೋಲೀಸ್ ಪರವಾಣಗಿ ತೆಗೆದುಕೊಂಡು ಪ್ರತಿಭಟನೆ ನಡೆಸುತ್ತಿದ್ದರು. ಈ ಸಂಧರ್ಭದಲ್ಲಿ ಪ್ರತಿಭಟನೆ ನಡೆಸುವಾಗ ಪೋಲೀಸ್ ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು, ಖಾನಾಪುರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ದಂಡಗಲ ಮೇಲೆ ಖಾನಾಪುರ ಠಾಣೆಯ ಮಹಿಳಾ ಎ.ಎಸ್.ಐ ಸಪಾಟೆ ಹಾಗೂ ಮಹಿಳಾ ಸಿಬ್ಬಂದಿ ಸೇರಿ ಮಹಿಳಾ ಅಧ್ಯಕ್ಷೆಯ ಕೂದಲನ್ನು ಹಿಡಿದು ಎಳೆದಾಡಿ … [Read more...] about ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಮೇಲೆ ಪೋಲಿಸ್ ದೌರ್ಜನ್ಯ- ಪ್ರತಿಭಟನಾಕಾರರಿಂದ ಭಾರಿ ಆಕ್ರೋಶ.
Karnataka News Today | Kannada News | ಕನ್ನಡ ಸುದ್ದಿ
Read latest karnataka news in kannada today. Regularly updated karnataka news portal. Get Kannada News Headlines & Today's top stories in Kannada. We publish karnataka live news updates and flash news in Kannada.
ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ
ಹೊನ್ನಾವರ ಪಟ್ಟಣದ ಕಾಮತ್ಸ್ ಟೀ ಡಿಪೋ ಗ್ರೂಪ್ ಅವರು ತಯಾರಿಸಿದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗುಣಗಳನ್ನು ಒಳಗೊಂಡ ಚಹಾಪುಡಿ "ಶ್ವಾಸ್ ಟೀ" ಯನ್ನು ಕುಮಟಾ ಶಾಸಕರಾದ ದಿನಕರ್ ಶೆಟ್ಟಿ ಅವರು ಮಂಗಳವಾರ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.* *ಈ ಉತ್ಪನ್ನವನ್ನು ಭಾರತ ಸರ್ಕಾರದ ಆಯುಷ್ ಮಂತ್ರಾಲಯದಿಂದ ನಿರ್ದೇಶಿಸಲ್ಪಟ್ಟಂತೆ ತುಳಸಿ, ಕಾಳುಮೆಣಸು , ಶುಂಠಿ, ಮತ್ತು ಚಕ್ಕೆಯ ಒಳ್ಳೆಯ ಗುಣಗಳನ್ನು ಹೊಂದಿದ್ದು, ಇದರ ಕಡಾ( ಡಿಕಾಕ್ಷನ್) ಮಾಡಿ ಕುಡಿಯುವುದರಿಂದ ರೋಗ … [Read more...] about ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ
ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ 300ಕೋಟಿ ರೂ. ವೆಚ್ಚದಲ್ಲಿ ಫ್ಲೈಓವರ್ ನಿರ್ಮಾಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್- ಪ್ರಹ್ಲಾದ್ ಜೋಶಿ.
ಹುಬ್ಬಳ್ಳಿ :- ಹುಬ್ಬಳ್ಳಿಯ ಟ್ರಾಫಿಕ್ ಐಲ್ಯಾಂಡ್ ಚೆನ್ನಮ್ಮ_ವೃತ್ತದಲ್ಲಿ 300 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲೈಓವರ್ ನಿರ್ಮಿಸುವುದಕ್ಕೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮಾಹಿತಿ ನೀಡಿದ್ದಾರೆ.ಈ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಉಲ್ಲೇಖಿಸಿರುವ ಅವರು ಹುಬ್ಬಳ್ಳಿ ಜನರ ಬಹುದಿನದ ಬೇಡಿಕೆಯಾಗಿದ್ದ ಚೆನ್ನಮ್ಮ ವೃತ್ತದಲ್ಲಿ ಫ್ಲೈ ಓವರ್ ನಿರ್ಮಾಣ ಈಗ ಈಡೇರಿದೆ.ಈ ಭಾಗದ ಜನರ ಬೇಡಿಕೆಗೆ ಶೀಘ್ರದಲ್ಲಿ … [Read more...] about ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ 300ಕೋಟಿ ರೂ. ವೆಚ್ಚದಲ್ಲಿ ಫ್ಲೈಓವರ್ ನಿರ್ಮಾಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್- ಪ್ರಹ್ಲಾದ್ ಜೋಶಿ.
ಹುಬ್ಬಳ್ಳಿ ಜನತೆ ನಿದ್ದೆಯಲ್ಲಿದ್ದಾಗ ನಡೆಯಿತು ಡಬಲ್ ಮರ್ಡರ್ ಬೆಚ್ಚಿಬಿದ್ದ ಟ್ವಿನ್ ಸಿಟಿ ಜನತೆ.
ಹುಬ್ಬಳ್ಳಿ:- ಮಧ್ಯರಾತ್ರಿ ಡಬಲ್ ಮರ್ಡರ್ ಆಗುವ ಮೂಲಕ ಟ್ವಿನ್ ಸಿಟಿ ಹುಬ್ಬಳ್ಳಿ ಮತ್ತೆ ಸದ್ದು ಮಾಡಿದೆ. ಮಧ್ಯರಾತ್ರಿ ಡಬಲ್ ಮರ್ಡರ್ ಗೆ ಹುಬ್ಬಳ್ಳಿ ಜನರು ಬೆಚ್ಚಿ ಬಿದ್ದ ಘಟನೆಯೊಂದು ಹುಬ್ಬಳ್ಳಿ ಗೋಪನಕೊಪ್ಪದ ಬಸ್ ನಿಲ್ದಾಣದಲ್ಲಿ ನಡೆದಿದೆ.ಅಪರಿಚಿತ ದುಷ್ಕರ್ಮಿಗಳು ಇಬ್ಬರು ಯುವಕರನ್ನ ಕೊಚ್ಚಿಕೊಲೆ ಮಾಡಿ ಪರಾರಿಯಾಗಿದ್ದಾರೆ. ಮಂಜುನಾಥ_ಕಬ್ಬಿನ್ ಹಾಗೂ ನಿಯಾಜ್ ಕೊಲೆಯಾದ ಯುವಕರು.ಮಾರಾಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಕೊಲೆ ಮಾಡಲಾಗಿದ್ದು, ಕೇಶ್ವಾಪುರ_ಪೊಲೀಸ್ ಠಾಣಾ … [Read more...] about ಹುಬ್ಬಳ್ಳಿ ಜನತೆ ನಿದ್ದೆಯಲ್ಲಿದ್ದಾಗ ನಡೆಯಿತು ಡಬಲ್ ಮರ್ಡರ್ ಬೆಚ್ಚಿಬಿದ್ದ ಟ್ವಿನ್ ಸಿಟಿ ಜನತೆ.
ತುಪ್ಪರಿ ಹಳ್ಳದಲ್ಲಿ ಸಾವಿಗಿಡಾಗಿದ್ದ ರೈತ ಮಡಿವಾಳಪ್ಪ ಕುಟುಂಬಕ್ಕೆ ಸರ್ಕಾರದ ಪರಿಹಾರ ಚೆಕ್ ವಿತರಿಸಿದ ಶಾಸಕ ಅಮೃತ ದೇಸಾಯಿ.
ಧಾರವಾಡ :- ಇತ್ತೀಚೆಗೆ ಅತಿವೃಷ್ಟಿಯಿಂದ ತುಪ್ಪರಿ ಹಳ್ಳ ತುಂಬಿದ ಸಂದರ್ಭದಲ್ಲಿ ಹಾರೋಬೆಳವಡಿ ಗ್ರಾಮದ ಮಡಿವಾಳಪ್ಪ ನಾಗಪ್ಪ ಜಕ್ಕಣ್ಣವರ್ ಅವರು ದನ ಮೇಯಿಸಲು ಹೋದ ಸಂದರ್ಭದಲ್ಲಿ ಹಳ್ಳದಲ್ಲಿ ತೇಲಿ ಹೋಗಿ ನಿಧನರಾಗಿದ್ದರು.ಮೃತನ ಮನೆಗೆ ಭೇಟಿ ನೀಡಿ ಕುಟುಂಬದಲ್ಲಿ ಮೃತನ ತಂದೆಯ ನಾಗಪ್ಪ ಜಕ್ಕಣ್ಣವರ ಅವರಿಗೆ ಸರ್ಕಾರದಿಂದ ೫ ಲಕ್ಷ ರೂಪಾಯಿಗಳ ಪರಿಹಾರದ ಧನದ ಚೆಕ್ ನೀಡಿ, ಅವರ ಕುಟುಂಬಕ್ಕೆ ಸಾಂತ್ವನವನ್ನು ಹೇಳಲಾಯಿತು.ಈ ಸಂಧರ್ಭದಲ್ಲಿ ಶಾಸಕ ಅಮೃತ_ದೇಸಾಯಿ, … [Read more...] about ತುಪ್ಪರಿ ಹಳ್ಳದಲ್ಲಿ ಸಾವಿಗಿಡಾಗಿದ್ದ ರೈತ ಮಡಿವಾಳಪ್ಪ ಕುಟುಂಬಕ್ಕೆ ಸರ್ಕಾರದ ಪರಿಹಾರ ಚೆಕ್ ವಿತರಿಸಿದ ಶಾಸಕ ಅಮೃತ ದೇಸಾಯಿ.




