ಖಾನಾಪುರ: ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ಭಾರಿ ಮಳೆ ಆರ್ಭಟಿಸುತ್ತಿದೆ. ತಾಲೂಕಿನ ಪ್ರಮುಖ ಸ್ಥಳಗಳಾದ ಖಾನಾಪುರ, ನಂದಗಡ, ಬೀಡಿ, ಕಕ್ಕೇರಿ ಜಾಂಬೋಟಿ ಸೇರಿದಂತೆ ಗೋವಾ ರಾಜ್ಯದ ಗಡಿಭಾಗದ ಬಹುತೇಕ ಗ್ರಾಮಗಳಲ್ಲಿ ಮಳೆಯ ಅಬ್ಬರ ಎರಡು ದಿನಗಳಿಂದ ಹೆಚ್ಚಾಗಿದೆ. ಜೋತೆಗೆ ತಾಲೂಕಿನ ನದಿ ಮತ್ತು ಹಳ್ಳಗಳು ಅಪಾಯದ ಮಟ್ಟದ ಮೀರಿ ತುಂಬಿ ಹರಿಯುತ್ತಿವೆ.ಕರ್ನಾಟಕ ಸರಕಾರದ ಹವಾಮಾನ ಇಲಾಖೆ ವರದಿ ಪ್ರಕಾರ ನಿನ್ನೆಯ ದಿನ ಶನಿವಾರದಂದು ಖಾನಾಪುರ ಪಟ್ಟಣದ ಸುತ್ತಲೂ 128.2 … [Read more...] about ಖಾನಾಪೂರ ತಾಲೂಕಿನಾದ್ಯಂತ2ದಿನಗಳಿಂದ ಮಳೆಯ ಆರ್ಭಟ: ಮಲಪ್ರಭಾ ಉಗಮಸ್ಥಾನದಲ್ಲಿ ಭಾರಿ ಮಳೆ ಭಯದಲ್ಲಿ ನದಿ ದಡದಜನತೆ.
Karnataka News Today | Kannada News | ಕನ್ನಡ ಸುದ್ದಿ
Read latest karnataka news in kannada today. Regularly updated karnataka news portal. Get Kannada News Headlines & Today's top stories in Kannada. We publish karnataka live news updates and flash news in Kannada.
ಕೊಡೇರಿಯಲ್ಲಿ ದೋಣಿ ದುರಂತ: ಮೂವರು ಮೀನುಗಾರರು ಸಾವು ಓರ್ವ ನಾಪತ್ತೆ
ಕುಂದಾಪುರ : ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಹೊಡೆತಕ್ಕೆ ಪಲ್ಟಿಯಾಗಿ ಮೂವರು ಮೀನುಗಾರರು ಸಾವನ್ನಪ್ಪಿ ಓರ್ವ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಕುಂದಾಪುರದ ಕೊಡೇರಿಯಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದೆ.ದೋಣಿಯಲ್ಲಿ ಒಟ್ಟು ಒಂಬತ್ತು ಮಂದಿ ಮೀನುಗಾರರು ಇದ್ದು ಮೀನುಗಾರಿಕೆಗೆ ತೆರಳುತ್ತಿದ್ದ ವೇಳೆ ಸಮುದ್ರದ ದೈತ್ಯ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ. ಪರಿಣಾಮ ಮೂವರು ಮೀನುಗಾರರು ಸಾವನ್ನಪ್ಪಿದ್ದಾರೆ ಓರ್ವ … [Read more...] about ಕೊಡೇರಿಯಲ್ಲಿ ದೋಣಿ ದುರಂತ: ಮೂವರು ಮೀನುಗಾರರು ಸಾವು ಓರ್ವ ನಾಪತ್ತೆ
ಮಳೆ ನಿಲ್ಲದಿದ್ದರೇ ಪ್ರವಾಹ ಪಕ್ಕಾ ? ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಚೀಫ್ ಇಂಜನಿಯರಗಳ ಮಧ್ಯೆ ವಿಡಿಯೊ ಕಾನ್ಫರೆನ್ಸ: ನೆರೆ(ಪ್ರವಾಹ)ಯ ಮಾಹಿತಿ ವಿನಿಮಯ ?
ಬೆಳಗಾವಿ :- ಕರ್ನಾಟಕ ಮತ್ತು ಮಹಾರಾಷ್ಟ್ರಗಳ ಮುಖ್ಯ ಅಭಿಯಂತರು ಇಂದು ರವಿವಾರ ಮಧ್ಯಾನ್ಹ 2 ಗಂಟೆಗೆ ಝೂಮ್ ಮೂಲಕ ವಿಡಿಯೊ ಕಾನ್ಫರೆನ್ಸ ನಡೆಸಿ ಸಂಭವನಿಯ ಪ್ರವಾಹ ಸ್ಥಿತಿಯ ಬಗ್ಗೆ ಚರ್ಚೆ ನಡೆಸಿದರು.ಕೃಷ್ಣಾ ಮೇಲ್ದಂಡೆ ಯೋಜನೆಯ ಚೀಫ್ ಇಂಜನಿಯರ್ ಆರ್.ಪಿ.ಕುಲಕರ್ಣಿ,ನಾರಾಯಣಪುರ ಚೀಫ್ ಇಂಜನಿಯರ್ ರಂಗರಾಮ ಮತ್ತುಮಹಾರಾಷ್ಟ್ರದ ಕೃಷ್ಣಾ ಕೊಳ್ಳದ ನಿಗಮದ ಚೀಫ್ ಇಂಜನಿಯರ್ ಗುಣಾಲೆ ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.ಕೊಯ್ನಾ ಒಳ,ಹೊರಹರಿವುಮತ್ತಷ್ಟು … [Read more...] about ಮಳೆ ನಿಲ್ಲದಿದ್ದರೇ ಪ್ರವಾಹ ಪಕ್ಕಾ ? ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಚೀಫ್ ಇಂಜನಿಯರಗಳ ಮಧ್ಯೆ ವಿಡಿಯೊ ಕಾನ್ಫರೆನ್ಸ: ನೆರೆ(ಪ್ರವಾಹ)ಯ ಮಾಹಿತಿ ವಿನಿಮಯ ?
ಬೆಂಗಳೂರಿನಲ್ಲಿ ಡಿ.ವಾಯ್.ಎಸ್.ಪಿಯಾಗಿರುವ ಶಿರಸಿಯ ಪರಮೇಶ್ವರ ಹೆಗಡೆಗೆ ರಾಷ್ಟ್ರಪತಿ ಪದಕ
ಬೆಂಗಳೂರು:- ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ_ಕೋಣೆಸರ ಮೂಲದ ಹಾಲಿ ಬೆಂಗಳೂರಿನ ಸಿ.ಆಯ್.ಡಿ ವಿಭಾಗದ `ಆರ್ಥಿಕ ಅಪರಾಧಗಳು' ವಿಭಾಗದಲ್ಲಿ ಡಿ.ವಾಯ್.ಎಸ್.ಪಿ ಯಾಗಿ ಸೇವೆ ಸಲ್ಲಿಸುತ್ತಿರುವ ಪರಮೇಶ್ವ ಹೆಗಡೆ, ಕೋಣೆಸರ ಅವರಿಗೆ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ನೀಡುವ ರಾಷ್ಟ್ರಪತಿ ನೀಡುವ ಗೌರವ ಪದಕ ಸನ್ಮಾನಕ್ಕೆ ಆಯ್ಕೆಯಾಗಿದ್ದಾರೆಅವರು ಅರ್ಥಿಕ ಅಪರಾದ ಪ್ರಕರಣಗಳಲ್ಲಿ ತೋರಿದ ತನಿಖೆಯ ಜಾಣ್ಮೆಗಾಗಿ, ದಕ್ಷ ಅಧಿಕಾರಿಯಾಗಿ ಇಲಾಖೆಗೆ ಹಾಗೂ … [Read more...] about ಬೆಂಗಳೂರಿನಲ್ಲಿ ಡಿ.ವಾಯ್.ಎಸ್.ಪಿಯಾಗಿರುವ ಶಿರಸಿಯ ಪರಮೇಶ್ವರ ಹೆಗಡೆಗೆ ರಾಷ್ಟ್ರಪತಿ ಪದಕ
ಬಾಲಕಿ ರೂಪಾಳ ಅತ್ಯಾಚಾರಿಗೆ ಗಲ್ಲುಶಿಕ್ಷೆ ವಿಧಿಸುವಂತೆ_ಆಗ್ರಹ.
ಧಾರವಾಡ :- ಧಾರವಾಡದ_ಬೋಗುರ ಗ್ರಾಮದ 14 ವರ್ಷದ ಬಾಲಕಿ ಪೂಜಾ (ರೂಪಾ)ಳ ಮೇಲೆ ನಡೆದ ಅತ್ಯಾಚಾರ ಖಂಡಿಸಿ, ಅತ್ಯಾಚಾರಿ_ಬಶೀರನನ್ನು ಕೂಡಲೇ ಗಲ್ಲಿಗೇರಿಸಬೇಕೆಂದು, ನಗರದ ವಿವೇಕಾನಂದ_ವೃತ್ತದಲ್ಲಿ_ಮೇಣದ_ಬತ್ತಿ ಉರಿಸುವುದರ ಮೂಲಕ ಬಾಲಕಿಗೆ ನ್ಯಾಯ ದೊರಕಿಸಬೇಕೆಂಬ ಸಂದೇಶ ಸಾರಲಾಯಿತು. … [Read more...] about ಬಾಲಕಿ ರೂಪಾಳ ಅತ್ಯಾಚಾರಿಗೆ ಗಲ್ಲುಶಿಕ್ಷೆ ವಿಧಿಸುವಂತೆ_ಆಗ್ರಹ.


