ಬೆಂಗಳೂರು: ಗಾರೆ ಕೆಲಸ ಮಾಡಿಕೊಂಡೇ ವಿದ್ಯಾಭ್ಯಾಸ ಮಾಡುತ್ತ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.98.5 ಫಲಿತಾಂಶ ಪಡೆದ ಮಹೇಶನ ಮನೆಗೆ ಖುದ್ದು ಶಿಕ್ಷಣ ಸಚಿವರೇ ಭೇಟಿ ನೀಡಿ ಅಭಿನಂದಿಸಿದರು.ಚಿಕ್ಕ ವಯಸ್ಸಿನಲ್ಲೇ ತಂದೆಯನ್ನು_ಕಳೆದುಕೊಂಡ ಮಹೇಶನಿಗೆ_ತಾಯಿಯೇ_ಸರ್ವಸ್ವ. ಆತನ ತಾಯಿ ಬದುಕಿನ ಬಂಡಿ ಸಾಗಿಸಲು ಪುಟ್ಟ ಕಂದ(ಮಹೇಶ)ನನ್ನು ಎತ್ತಿಕೊಂಡು ಯಾದಗಿರಿಯಿಂದ_ಬೆಂಗಳೂರಿಗೆ ಸುಮಾರು 10 ವರ್ಷಗಳ ಹಿಂದೆಯೇ ಗುಳೆ … [Read more...] about ಗಾರೆ ಕೆಲಸ ಮಾಡುತ್ತ ಗುಡಿಸಲಿನಲ್ಲೇ ಓದಿ ಶೇ98.5 ಫಲಿತಾಂಶ ಪಡೆದ ವಿದ್ಯಾರ್ಥಿ ಮಹೇಶನ ಗುಡಿಸಲಿಗೆ ಶಿಕ್ಷಣ ಸಚಿವ ಸುರೇಶಕುಮಾರ_ಭೇಟಿ.
Karnataka News Today | Kannada News | ಕನ್ನಡ ಸುದ್ದಿ
Read latest karnataka news in kannada today. Regularly updated karnataka news portal. Get Kannada News Headlines & Today's top stories in Kannada. We publish karnataka live news updates and flash news in Kannada.
ಹಳಿಯಾಳದಲ್ಲಿ ಸೋಮವಾರ ೧೫ ಜನರಿಗೆ ಕೊರೊನಾ ದೃಢ
ಹಳಿಯಾಳ:- ಸೋಮವಾರ ಇಲ್ಲಿಯ ತಾಲೂಕಾ ಆಸ್ಪತ್ರೆಯಲ್ಲಿ ನಡೆಸಿದ ೮ ಜನರ ರ್ಯಾಪಿಡ್ ಟೆಸ್ಟ್ನಲ್ಲಿ ಎಲ್ಲರ ವರದಿ ನೆಗೆಟಿವ ಬಂದಿದ್ದರೇ ಇನ್ನೊಂದೆಡೆ ತಾಲೂಕಾಡಳಿತದ ಕೈ ಸೇರಿದ ೨೧೯ ಜನರ ಗಂಟಲು ದ್ರವದ ಪರೀಕ್ಷೆಯಲ್ಲಿ ೧೫ ಜನರಿಗೆ ಕೊರೊನಾ ಸೊಂಕು ತಗುಲಿದ್ದು ಸೋಮವಾರ ೧೫ ಜನರಿಗೆ ಕೊರೊನಾ ಕನಫರ್ಮಂ ಆಗಿದೆ.ಪಟ್ಟಣದ ಸದಾಶಿವನಗರ ಓರ್ವರಿಗೆ, ಕೆಎಸ್ಆರ್ಟಿಸಿಯ ಇಬ್ಬರು ನೌಕರರಿಗೆ ಹಾಗೂ ಬೇರೆ ರಾಜ್ಯದಿಂದ ಬಂದ ಗ್ರಾಮಾಂತರ ಭಾಗದ ಓರ್ವನಿಗೆ ಒಟ್ಟೂ ನಾಲ್ಕೂ ಜನರಿಗೆ ಮತ್ತು … [Read more...] about ಹಳಿಯಾಳದಲ್ಲಿ ಸೋಮವಾರ ೧೫ ಜನರಿಗೆ ಕೊರೊನಾ ದೃಢ
ಮನಗುತಿಯಲ್ಲಿ ಶಿವಾಜಿ ಮಹಾರಾಜರ ಮೂರ್ತಿ ತೆರವಿಗೆ- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಖಂಡನೆ
ಹಳಿಯಾಳ:- ಬೆಳಗಾವಿ ಜಿಲ್ಲೆ ಹುಕ್ಕೇರಿಯ ಮನಗುತಿ ಗ್ರಾಮದಲ್ಲಿ ಪರವಾನಿಗೆ ಪಡೆದು ಸ್ಥಾಪಿಸಿದ್ದ ಹಿಂದವಿ ಸ್ವರಾಜ್ಯ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ತೆರವುಗೊಳಿಸಿರುವುದನ್ನು ಹಳಿಯಾಳ ಮರಾಠಾ ಸಮಾಜ ಸೇರಿದಂತೆ ಎಲ್ಲ ಸಮಾಜದವರು ತೀವೃವಾಗಿ ಖಂಡಿಸುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು.ಪಟ್ಟಣದ ತಮ್ಮ ಕರ್ಯಾಲಯದಲ್ಲಿ ಸೋಮವಾರ ಸಾಯಂಕಾಲ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಛತ್ರಪತಿ ಶಿವಾಜಿ ಮಹಾರಾಜರು … [Read more...] about ಮನಗುತಿಯಲ್ಲಿ ಶಿವಾಜಿ ಮಹಾರಾಜರ ಮೂರ್ತಿ ತೆರವಿಗೆ- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಖಂಡನೆ
ರಾಮಮಂದಿರ ಹೋರಾಟದಲ್ಲಿ ಕರಸೇವಕರ ತ್ಯಾಗ-ಬಲಿದಾನ ಚಿರಸ್ಮರಣಿಯ. ಎಲ್ಲರೂ ಮನೆಗಳಲ್ಲಿ, ದೇವಸ್ಥಾನಗಳಲ್ಲಿ ದೀಪ ಬೆಳಗಿಸಿ- ಸುನೀಲ್ ಹೆಗಡೆ.
ಹಳಿಯಾಳ:- ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಮಂದಿರ ನಿರ್ಮಾಣ ಕರ್ಯಕ್ಕೆ ದಿ.೫ ಬುಧವಾರದಂದು ಭೂಮಿ ಪೂಜೆ ಹಿನ್ನೆಲೆಯಲ್ಲಿ ಹಳಿಯಾಳದಲ್ಲಿ ಎಲ್ಲರೂ ತಮ್ಮ ಮನೆ, ಮಂದಿರಗಳಲ್ಲಿ ಬಡಾವಣೆಗಳಲ್ಲಿರುವ ದೇವಸ್ಥಾನಗಳಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಸಂಭ್ರಮಿಸಬೇಕು ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಕರೆ ನೀಡಿದ್ದಾರೆ.ಈ ಕುರಿತು ಮಾಧ್ಯಮಗಳಿಗೆ ಹೇಳಿಕ ನೀಡಿರುವ ಅವರು ಪ್ರಭು ಶ್ರೀರಾಮ ಮಂದಿರ ನಿರ್ಮಾಣ … [Read more...] about ರಾಮಮಂದಿರ ಹೋರಾಟದಲ್ಲಿ ಕರಸೇವಕರ ತ್ಯಾಗ-ಬಲಿದಾನ ಚಿರಸ್ಮರಣಿಯ. ಎಲ್ಲರೂ ಮನೆಗಳಲ್ಲಿ, ದೇವಸ್ಥಾನಗಳಲ್ಲಿ ದೀಪ ಬೆಳಗಿಸಿ- ಸುನೀಲ್ ಹೆಗಡೆ.
ಚನ್ನರಾಯಪಟ್ಟಣದ ಟೌನ್ ಪೊಲೀಸ್ ಠಾಣೆಯ ಪಿಎಸ್ಐ ಕಿರಣಕುಮಾರ್ ಆತ್ಮಹತ್ಯೆ- ರಾಜಕೀಯ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆ ??
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ಟೌನ್ ಪೊಲೀಸ್ ಠಾಣೆಯ ಪಿಎಸ್ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ_ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.ಹಾಸನ ಜಿಲ್ಲೆಯ ಅರಸೀಕೆರೆ_ತಾಲೂಕಿನ_ಗಂಡಸಿ ಹೋಬಳಿಯ_ಲಾಳಿನಕೆರೆ ಗ್ರಾಮದವಾರದ ಕಿರಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಅಧಿಕಾರಿ. ಎರಡು ದಿನದಲ್ಲಿ ಚನ್ನರಾಯಟ್ಟಣದಲ್ಲಿ ಎರಡು ಕೊಲೆ ನಡೆದಿದ್ದು, ಕೊಲೆ ನಡೆದ ಸ್ಥಳಕ್ಕೆ ಹೋಗಿ ಕಿರಣ್ ಕುಮಾರ್ ಪರಿಶೀಲನೆ ಮಾಡಿದ್ದರು. ಜೊತೆಗೆ ಈ ಕೊಲೆಗೆ ಸಂಬಂಧಿದಂತೆ ಆರೋಪಿಗಳ … [Read more...] about ಚನ್ನರಾಯಪಟ್ಟಣದ ಟೌನ್ ಪೊಲೀಸ್ ಠಾಣೆಯ ಪಿಎಸ್ಐ ಕಿರಣಕುಮಾರ್ ಆತ್ಮಹತ್ಯೆ- ರಾಜಕೀಯ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆ ??




