• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karnataka News Today | Kannada News | ಕನ್ನಡ ಸುದ್ದಿ

Read latest karnataka news in kannada today. Regularly updated karnataka news portal.  Get Kannada News Headlines & Today's top stories in Kannada. We publish karnataka live news updates and flash news in Kannada.

ಗಾರೆ ಕೆಲಸ ಮಾಡುತ್ತ ಗುಡಿಸಲಿನಲ್ಲೇ ಓದಿ ಶೇ98.5 ಫಲಿತಾಂಶ ಪಡೆದ ವಿದ್ಯಾರ್ಥಿ ಮಹೇಶನ ಗುಡಿಸಲಿಗೆ ಶಿಕ್ಷಣ ಸಚಿವ ಸುರೇಶಕುಮಾರ_ಭೇಟಿ.

August 12, 2020 by Yogaraj SK Leave a Comment

ಬೆಂಗಳೂರು: ಗಾರೆ ಕೆಲಸ ಮಾಡಿಕೊಂಡೇ ವಿದ್ಯಾಭ್ಯಾಸ ಮಾಡುತ್ತ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.98.5 ಫಲಿತಾಂಶ ಪಡೆದ ಮಹೇಶನ ಮನೆಗೆ ಖುದ್ದು ಶಿಕ್ಷಣ ಸಚಿವರೇ ಭೇಟಿ ನೀಡಿ ಅಭಿನಂದಿಸಿದರು.ಚಿಕ್ಕ ವಯಸ್ಸಿನಲ್ಲೇ ತಂದೆಯನ್ನು_ಕಳೆದುಕೊಂಡ ಮಹೇಶನಿಗೆ_ತಾಯಿಯೇ_ಸರ್ವಸ್ವ. ಆತನ ತಾಯಿ ಬದುಕಿನ ಬಂಡಿ ಸಾಗಿಸಲು ಪುಟ್ಟ ಕಂದ(ಮಹೇಶ)ನನ್ನು ಎತ್ತಿಕೊಂಡು ಯಾದಗಿರಿಯಿಂದ_ಬೆಂಗಳೂರಿಗೆ ಸುಮಾರು 10 ವರ್ಷಗಳ ಹಿಂದೆಯೇ ಗುಳೆ … [Read more...] about ಗಾರೆ ಕೆಲಸ ಮಾಡುತ್ತ ಗುಡಿಸಲಿನಲ್ಲೇ ಓದಿ ಶೇ98.5 ಫಲಿತಾಂಶ ಪಡೆದ ವಿದ್ಯಾರ್ಥಿ ಮಹೇಶನ ಗುಡಿಸಲಿಗೆ ಶಿಕ್ಷಣ ಸಚಿವ ಸುರೇಶಕುಮಾರ_ಭೇಟಿ.

ಹಳಿಯಾಳದಲ್ಲಿ ಸೋಮವಾರ ೧೫ ಜನರಿಗೆ ಕೊರೊನಾ ದೃಢ

August 11, 2020 by Yogaraj SK Leave a Comment

ಹಳಿಯಾಳ:- ಸೋಮವಾರ ಇಲ್ಲಿಯ ತಾಲೂಕಾ ಆಸ್ಪತ್ರೆಯಲ್ಲಿ ನಡೆಸಿದ ೮ ಜನರ ರ‍್ಯಾಪಿಡ್ ಟೆಸ್ಟ್ನಲ್ಲಿ ಎಲ್ಲರ ವರದಿ ನೆಗೆಟಿವ ಬಂದಿದ್ದರೇ ಇನ್ನೊಂದೆಡೆ ತಾಲೂಕಾಡಳಿತದ ಕೈ ಸೇರಿದ ೨೧೯ ಜನರ ಗಂಟಲು ದ್ರವದ ಪರೀಕ್ಷೆಯಲ್ಲಿ ೧೫ ಜನರಿಗೆ ಕೊರೊನಾ ಸೊಂಕು ತಗುಲಿದ್ದು ಸೋಮವಾರ ೧೫ ಜನರಿಗೆ ಕೊರೊನಾ ಕನಫರ್ಮಂ ಆಗಿದೆ.ಪಟ್ಟಣದ ಸದಾಶಿವನಗರ ಓರ್ವರಿಗೆ, ಕೆಎಸ್‌ಆರ್‌ಟಿಸಿಯ ಇಬ್ಬರು ನೌಕರರಿಗೆ ಹಾಗೂ ಬೇರೆ ರಾಜ್ಯದಿಂದ ಬಂದ ಗ್ರಾಮಾಂತರ ಭಾಗದ ಓರ್ವನಿಗೆ ಒಟ್ಟೂ ನಾಲ್ಕೂ ಜನರಿಗೆ ಮತ್ತು … [Read more...] about ಹಳಿಯಾಳದಲ್ಲಿ ಸೋಮವಾರ ೧೫ ಜನರಿಗೆ ಕೊರೊನಾ ದೃಢ

ಮನಗುತಿಯಲ್ಲಿ ಶಿವಾಜಿ ಮಹಾರಾಜರ ಮೂರ್ತಿ ತೆರವಿಗೆ- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಖಂಡನೆ

August 11, 2020 by Yogaraj SK Leave a Comment

ಹಳಿಯಾಳ:- ಬೆಳಗಾವಿ ಜಿಲ್ಲೆ ಹುಕ್ಕೇರಿಯ ಮನಗುತಿ ಗ್ರಾಮದಲ್ಲಿ ಪರವಾನಿಗೆ ಪಡೆದು ಸ್ಥಾಪಿಸಿದ್ದ ಹಿಂದವಿ ಸ್ವರಾಜ್ಯ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ತೆರವುಗೊಳಿಸಿರುವುದನ್ನು ಹಳಿಯಾಳ ಮರಾಠಾ ಸಮಾಜ ಸೇರಿದಂತೆ ಎಲ್ಲ ಸಮಾಜದವರು ತೀವೃವಾಗಿ ಖಂಡಿಸುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು.ಪಟ್ಟಣದ ತಮ್ಮ ಕರ‍್ಯಾಲಯದಲ್ಲಿ ಸೋಮವಾರ ಸಾಯಂಕಾಲ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಛತ್ರಪತಿ ಶಿವಾಜಿ ಮಹಾರಾಜರು … [Read more...] about ಮನಗುತಿಯಲ್ಲಿ ಶಿವಾಜಿ ಮಹಾರಾಜರ ಮೂರ್ತಿ ತೆರವಿಗೆ- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಖಂಡನೆ

ರಾಮಮಂದಿರ ಹೋರಾಟದಲ್ಲಿ ಕರಸೇವಕರ ತ್ಯಾಗ-ಬಲಿದಾನ ಚಿರಸ್ಮರಣಿಯ. ಎಲ್ಲರೂ ಮನೆಗಳಲ್ಲಿ, ದೇವಸ್ಥಾನಗಳಲ್ಲಿ ದೀಪ ಬೆಳಗಿಸಿ- ಸುನೀಲ್ ಹೆಗಡೆ.

August 5, 2020 by Yogaraj SK Leave a Comment

ಹಳಿಯಾಳ:- ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಮಂದಿರ ನಿರ್ಮಾಣ ಕರ‍್ಯಕ್ಕೆ ದಿ.೫ ಬುಧವಾರದಂದು ಭೂಮಿ ಪೂಜೆ ಹಿನ್ನೆಲೆಯಲ್ಲಿ ಹಳಿಯಾಳದಲ್ಲಿ ಎಲ್ಲರೂ ತಮ್ಮ ಮನೆ, ಮಂದಿರಗಳಲ್ಲಿ ಬಡಾವಣೆಗಳಲ್ಲಿರುವ ದೇವಸ್ಥಾನಗಳಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಸಂಭ್ರಮಿಸಬೇಕು ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಕರೆ ನೀಡಿದ್ದಾರೆ.ಈ ಕುರಿತು ಮಾಧ್ಯಮಗಳಿಗೆ ಹೇಳಿಕ ನೀಡಿರುವ ಅವರು ಪ್ರಭು ಶ್ರೀರಾಮ ಮಂದಿರ ನಿರ್ಮಾಣ … [Read more...] about ರಾಮಮಂದಿರ ಹೋರಾಟದಲ್ಲಿ ಕರಸೇವಕರ ತ್ಯಾಗ-ಬಲಿದಾನ ಚಿರಸ್ಮರಣಿಯ. ಎಲ್ಲರೂ ಮನೆಗಳಲ್ಲಿ, ದೇವಸ್ಥಾನಗಳಲ್ಲಿ ದೀಪ ಬೆಳಗಿಸಿ- ಸುನೀಲ್ ಹೆಗಡೆ.

ಚನ್ನರಾಯಪಟ್ಟಣದ ಟೌನ್ ಪೊಲೀಸ್ ಠಾಣೆಯ ಪಿಎಸ್‍ಐ ಕಿರಣಕುಮಾರ್ ಆತ್ಮಹತ್ಯೆ- ರಾಜಕೀಯ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆ ??

August 1, 2020 by Yogaraj SK Leave a Comment

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ಟೌನ್ ಪೊಲೀಸ್ ಠಾಣೆಯ ಪಿಎಸ್‍ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ_ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.ಹಾಸನ ಜಿಲ್ಲೆಯ ಅರಸೀಕೆರೆ_ತಾಲೂಕಿನ_ಗಂಡಸಿ ಹೋಬಳಿಯ_ಲಾಳಿನಕೆರೆ ಗ್ರಾಮದವಾರದ ಕಿರಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಅಧಿಕಾರಿ. ಎರಡು ದಿನದಲ್ಲಿ ಚನ್ನರಾಯಟ್ಟಣದಲ್ಲಿ ಎರಡು ಕೊಲೆ ನಡೆದಿದ್ದು, ಕೊಲೆ ನಡೆದ ಸ್ಥಳಕ್ಕೆ ಹೋಗಿ ಕಿರಣ್ ಕುಮಾರ್ ಪರಿಶೀಲನೆ ಮಾಡಿದ್ದರು. ಜೊತೆಗೆ ಈ ಕೊಲೆಗೆ ಸಂಬಂಧಿದಂತೆ ಆರೋಪಿಗಳ … [Read more...] about ಚನ್ನರಾಯಪಟ್ಟಣದ ಟೌನ್ ಪೊಲೀಸ್ ಠಾಣೆಯ ಪಿಎಸ್‍ಐ ಕಿರಣಕುಮಾರ್ ಆತ್ಮಹತ್ಯೆ- ರಾಜಕೀಯ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆ ??

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,689 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar