• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karnataka News Today | Kannada News | ಕನ್ನಡ ಸುದ್ದಿ

Read latest karnataka news in kannada today. Regularly updated karnataka news portal.  Get Kannada News Headlines & Today's top stories in Kannada. We publish karnataka live news updates and flash news in Kannada.

ಎಟಿಎಂ ಒಡೆದರೂ ಹಣ ಸಿಗದೆ ವಾಪಸ್ಸಾದ ಕಳ್ಳರು

September 22, 2022 by Deepika Leave a Comment

atm theft

ಇಡೀ ರಾತ್ರಿ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಮೈಪರಚಿಕೊಂಡರೂ ಎಟಿಎಂನಿಂದ ಬಿಡಿಗಾಸು ಸಿಗದೆ ಕಳ್ಳರು ವಾಪಸ್ ತೆರಳಿದ ಪ್ರಸಂಗ ಭಾನುವಾರ ರಾತ್ರಿ ನಡೆದಿದೆ.ದಾವಣಗೆರೆ-ಚಳ್ಳಕೆರೆ ರಸ್ತೆಯಲ್ಲಿ ಖಲಂದರ್ ಕಿರಾಣಿ ಅಂಗಡಿ ಪಕ್ಕದಲ್ಲಿರುವ ಖಾಸಗಿ ಬ್ಯಾಂಕ್ ಎಟಿಎಂ ಒಡೆದು ಹಣ ದೋಚಲು ಪ್ರಯತ್ನಿಸಿದ್ದು, ಆದರೆ ಕಳ್ಳರಿಗೆ ನಯಾಪೈಸೆ ಸಿಗದೆ ಬೆಳಗಾಗುವುದರೊಳಗೆ ಅಲ್ಲಿಂದ ಪರಾರಿಯಾಗಿದ್ದಾರೆ.ಲಕ್ಷಗಟ್ಟಲೇ ಹಣ … [Read more...] about ಎಟಿಎಂ ಒಡೆದರೂ ಹಣ ಸಿಗದೆ ವಾಪಸ್ಸಾದ ಕಳ್ಳರು

ರೈತ ಕುಟುಂಬದ ಮಕ್ಕಳು ವಿದ್ಯಾನಿಧಿಗೆ ಅರ್ಹರು

September 22, 2022 by Deepika Leave a Comment

ರೈತ ಕುಟುಂಬದ ಎಲ್ಲಾ ಮಕ್ಕಳು ಇತರೆ ಯಾವುದೇ ವಿದ್ಯಾರ್ಥಿ ವೇತನ ಪಡೆ ಯುತ್ತಿದ್ದರೂ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಪಡೆಯಲು ಅರ್ಹರಾಗಿ ರುತ್ತಾರೆಂದು ಬೆಂಗಳೂರು ನಗರ ಜಿಲ್ಲೆಯ ಉಪ ಕೃಷಿ ನಿರ್ದೇಶಕಿ ಬಿ.ಟಿ. ವಿನುತ ಹೇಳಿದರು.ಯಲಹಂಕ ತಾಲೂಕಿನ ಚಿಕ್ಕಜಾಲ ರೈತ ಸಂಪರ್ಕ ಕೇಂದ್ರ ಮತ್ತು ಲಯನ್ಸ್ ಕ್ಲಬ್ ಯಲಹಂಕದ ಸಂಯುಕ್ತಾಶ್ರಯ ದಲ್ಲಿ ಸಿಂಗನಾಯಕನ ಹಳ್ಳಿಯ ಆರ್‌ಟಿ ನಗರ ಪಬ್ಲಿಕ್ ಸ್ಕೂಲ್‌ನಲ್ಲಿ ಆಯೋಜಿಸಿದ್ದ ರೈತ ವಿದ್ಯಾನಿಧಿ ಹಾಗೂ ಮೊಬೈಲ್ … [Read more...] about ರೈತ ಕುಟುಂಬದ ಮಕ್ಕಳು ವಿದ್ಯಾನಿಧಿಗೆ ಅರ್ಹರು

ಬಾಣಂತಿ ಪತ್ನಿ ಹತ್ಯೆ ಪತಿಗೆ ಮರಣ ದಂಡನೆ

September 18, 2022 by Deepika Leave a Comment

ಬಾಗಲಕೋಟೆ : ಬಾಣಂತಿ ಅವಧಿಯಲ್ಲಿ ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯನ್ನು ಕೊಂದ ಪತಿಗೆ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿದೆ.ಇಳಕಲ್ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿನ ಜೋಶಿ ಗಲ್ಲಿ ನಿವಾಸಿ ರಾಮಪ್ಪ ಹಣಮಪ್ಪ ವಡ್ಡರ ತನ್ನ ಪತ್ನಿ ಜೀಜಾಬಾಯಿ ಸಹಕರಿಸದ್ದಕ್ಕೆ 2013 ಜೂನ್ 13ರಂದು ಒದ್ದು ಹಲ್ಲೆ ಮಾಡಿದ್ದ. ಇದರಿಂದ ರಕ್ತಸ್ರಾವವಾಗಿ ಜೀಜಾಬಾಯಿ ಅಸುನೀಗಿದ್ದಳು.ಅವಳ ತಾಯಿ ನೀಡಿದ ದೂರಿನನ್ವಯ … [Read more...] about ಬಾಣಂತಿ ಪತ್ನಿ ಹತ್ಯೆ ಪತಿಗೆ ಮರಣ ದಂಡನೆ

ಕಾಂಗ್ರೆಸ್ ಕಾಲದ ಅಕ್ರಮ : ಮೊತ್ತೊಬ್ಬ ಶಿಕ್ಷಕನ ಬಂಧನ

September 8, 2022 by Deepika Leave a Comment

ವಿಜಯಪುರ ಜಿಲ್ಲೆಯ ಸಿದ್ದರಾಮಪ್ಪ ಪೊಲೀಸ್ ಬಲೆಗೆ ಕೆಲಸಕ್ಕೆ ಅಕ್ರಮ ದಾಖಲೆ ! ಬಂಧಿತರ ಸಂಖ್ಯೆ 12 ಕ್ಕೆಬೆಂಗಳೂರು : ಕಳೆದ 2014-15 ನೇ ಸಾಲಿನ ಶಿಕ್ಷಕರ ನೇಮಕಾತಿ ಹಗರಣ ಸಂಬAಧ ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ಕಾರ್ಯಾಚರಣೆ ಮುಂದುವರೆದಿದ್ದು, ಬುಧವಾರ ಮತ್ತೊಬ್ಬ ಶಿಕ್ಷಕ ಸಿಐಡಿ ಬಲೆಗೆ ಬಿದ್ದಿದ್ದಾನೆ. ಇವರೊಂದಿಗೆ ಬಂಧಿತ ಶಿಕ್ಷಕರ ಸಂಖ್ಯೆ 12 ಕ್ಕೇರಿದಂತಾಗಿದೆ.ವಿಜಯಪುರ … [Read more...] about ಕಾಂಗ್ರೆಸ್ ಕಾಲದ ಅಕ್ರಮ : ಮೊತ್ತೊಬ್ಬ ಶಿಕ್ಷಕನ ಬಂಧನ

ಕ್ರೆಡಿಟ್ ಮಿತಿ ಹೆಚ್ಚಿಸುವ ನೆಪದಲ್ಲಿ ವಂಚನೆ

September 3, 2022 by Deepika Leave a Comment

ಹುಬ್ಬಳ್ಳಿ : ಕ್ರೆಡಿಟ್ ಕಾರ್ಡ್ ಅಪಡೇಟ್ ಮಾಡುವ ಜತೆಗೆ ಕ್ರೆಡಿಟ್ ಮಿತಿ ಹೆಚ್ಚಿಸುವುದಾಗಿ ನಂಬಿಸಿ ಲಿಂಕ್ ಕಳುಹಿಸಿ ಹಂತ-ಹಂತವಾಗಿ 79 ಸಾವಿರ ವರ್ಗಾಯಿಸಿಕೊಂಡಿರುವ ಘಟನೆ ನಡೆದಿದೆ.ಕೇಶ್ವಾಪುರದ ವಿಜಯಕುಮಾರ ಬೌಚ ವಂಚನೆಗೊಳಗಾದವರು. ನಿಮ್ಮ ಕಾರ್ಡ್ ಅಪಡೇಟ್ ಮಾಡಬೇಕು. ಇಲ್ಲದಿದ್ದರೆ, ಬ್ಲಾಕ್ ಆಗಲಿದೆ ಎಂದಿದ್ದಾರೆ. ಅಲ್ಲದೇ, ಕ್ರೆಡಿಟ್ ಲಿಮಿಟ್ ಹೆಚ್ಚಿಗೆ ಮಾಡುತ್ತೇವೆ ಎಂದು ನಂಬಿಸಿದ್ದಾರೆ.ಬಳಿಕ … [Read more...] about ಕ್ರೆಡಿಟ್ ಮಿತಿ ಹೆಚ್ಚಿಸುವ ನೆಪದಲ್ಲಿ ವಂಚನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar