ದಕ್ಷಿಣ ಕನ್ನಡ ಜಿಲ್ಲಾಡಳಿತದ ಕರೆಗೆ ಸ್ಪಂದಿಸಿದ ಸುಧಾಮೂರ್ತಿ ಅಮ್ಮ. ಮನವಿ ಸಲ್ಲಿಸಿದ 36 ಗಂಟೆಗಳಲ್ಲಿ 28 ಲಕ್ಷ ರೂ. ಮೌಲ್ಯದ ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿಕೊಟ್ಟಿದ್ದಾರೆ.ಅವರು ಕಳುಹಿಸಿದ ವೈದ್ಯಕೀಯ ಸಾಮಗ್ರಿಗಳು ಮಂಗಳೂರಿಗೆ ತಲುಪಿವೆ. ಮಹಾಮಾರಿ #covid19 ವಿರುದ್ಧದ ಹೋರಾಟದಲ್ಲಿ ಶ್ರಮಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿ ಅಗತ್ಯ ವಸ್ತುಗಳಾದ,165000 ಮಾಸ್ಕ್5000 ಬಾಟಲ್ ಸ್ಯಾನಿಟೈಸರ್ (500 ML)85 … [Read more...] about ದಕ್ಷಿಣ ಕನ್ನಡಕ್ಕೆ 28 ಲಕ್ಷ ರೂ.ಮೌಲ್ಯದ ವೈದ್ಯಕೀಯ ಸಾಮಗ್ರಿ ಕಳುಹಿಸಿಕೊಟ್ಟ ಸುಧಾಮೂರ್ತಿ.
Karnataka News Today | Kannada News | ಕನ್ನಡ ಸುದ್ದಿ
Read latest karnataka news in kannada today. Regularly updated karnataka news portal. Get Kannada News Headlines & Today's top stories in Kannada. We publish karnataka live news updates and flash news in Kannada.
ಕೊರೊನಾ ಕಿಲ್ಲರ್ ಗೆ ಕರ್ನಾಟಕದಲ್ಲಿ ಈವರೆಗೆ 64 ಮಂದಿಗೆ ಸೊಂಕು ದೃಢ.
ಬೆಂಗಳೂರು:- ರಾಜ್ಯದಲ್ಲಿ ಇದುವರೆಗೆ 64 #ಕೊರೊನ ಸೋಂಕು ಪ್ರಕರಣಗಳು ದಾಖಲಾಗಿವೆ. ಇವುಗಳ ಪೈಕಿ ಮೂವರು ಮೃತಪಟ್ಟಿದ್ದು, ಐವರಿಗೆ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ಉಳಿದವರ ಚಿಕಿತ್ಸೆ ಮುಂದುವರೆದಿದೆ.ಇಂದು ದಾಖಲಾದ ಹೊಸ 9 ಪ್ರಕರಣಗಳ ಮಾಹಿತಿ, ಜಿಲ್ಲಾವಾರು ಸೋಂಕಿತರ ಪಟ್ಟಿ, #ಕೊರೊನ ಸೋಂಕು ತಡೆಗಟ್ಟಲು ಮಾನ್ಯ ಮುಖ್ಯಮಂತ್ರಿಗಳು ನಡೆಸಿದ ಎಲ್ಲ ಜಿಲ್ಲೆಗಳ ಹಿರಿಯ ಅಧಿಕಾರಿಗಳ ಸಭೆಯ ಮುಖ್ಯಾಂಶಗಳು, ರಾಜ್ಯ ಮತ್ತು ಕೇಂದ್ರ ಸರಕಾರಗಳು … [Read more...] about ಕೊರೊನಾ ಕಿಲ್ಲರ್ ಗೆ ಕರ್ನಾಟಕದಲ್ಲಿ ಈವರೆಗೆ 64 ಮಂದಿಗೆ ಸೊಂಕು ದೃಢ.
ಜಿಲ್ಲೆಯ ಬಹುವರ್ಷದ ಸಮಸ್ಯೆಯಾದ ಇಸ್ವತ್ತು ಸಮಸ್ಯೆ ಬಗೆಹರಿಸುವಂತೆ ವಿಧಾನಸಭೆಯಲ್ಲಿ ಆಗ್ರಹಿಸಿದ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ.
ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ದಶಕಗಳಿಂದ ಸಮಸ್ಯೆಯಾಗಿ ಕಾಡುತ್ತಿರುವ ಇಸ್ವತ್ತು ಸರಳಿಕರಣದ ಬಗ್ಗೆ ಒತ್ತಾಯಿಸಿದ ಶಾಸಕದಿನಕರ ಶೆಟ್ಟಿ ನಮ್ಮ ಉತ್ತರಕನ್ನಡ ಜಿಲ್ಲೆ ಭೌಗೋಲಿಕವಾಗಿ ಸಮುದ್ರ ನದಿ ಅರಣ್ಯ ಭೂಮಿ ಸ್ವಲ್ಪ ಜನವಸತಿ ಪ್ರದೇಶದಿಂದ ಕೂಡಿದೆ ಇಲ್ಲಿ ಎಕರೆಗಟ್ಟಲೆ ಜಾಗಕ್ಕಿಂತ ತುಂಡು ಭೂಮಿಬಹೊಂದಿರುವವರ ಸಂಖ್ಯೆ ಬಹಳಷ್ಟಿದೆ ಈ ಮಧ್ಯೆ ಇಲ್ಲಿನ ನಿವಾಸಿಗಳು ಜಾಗಖರೀದಿ ಹಾಗೂ ಮಾರಾಟ ಮಾಡಲು ಇಸ್ವತ್ತು ಸಮಸ್ಯೆ ಆಗಿದೆ ಕಳೆದ ಹಲವು ವರ್ಷದಿಂದ ಸಮಸ್ಯೆಯಾಗಿಯೇ … [Read more...] about ಜಿಲ್ಲೆಯ ಬಹುವರ್ಷದ ಸಮಸ್ಯೆಯಾದ ಇಸ್ವತ್ತು ಸಮಸ್ಯೆ ಬಗೆಹರಿಸುವಂತೆ ವಿಧಾನಸಭೆಯಲ್ಲಿ ಆಗ್ರಹಿಸಿದ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ.
ಕರೋನಾ ಮಾಧ್ಯಮದವರ ಸೃಷ್ಟಿ ಭಯಬೇಡ ಎಂದ ಮೇಡಿಕಲ್ ವಿದ್ಯಾರ್ಥಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡ ಸುವರ್ಣ ನ್ಯೂಸ್ ಆ್ಯಂಕರ್ ರಮಾಕಾಂತ
ದೇಶ ವಿದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕರೋನಾ ಬಗ್ಗೆ ಮಾಧ್ಯಮಗಳು ದಿನವಿಡಿ ವರದಿ ಮಾಡುತ್ತಿತ್ತು. ಇದು ಕೆಲವರಿಗೆ ಕಿರಿಕಿರಿ ಮಾಧ್ಯಮದವರ ಸೃಷ್ಟಿ ಎನಿಸಿದರು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಕ್ಷಣಕ್ಷಣದ ಮಾಹಿತಿಯನ್ನು ಬಿತ್ತರಿಸುತ್ತಾ ಬಂದಿದೆ. ಈ ವರದಿ ಬಗ್ಗೆ ಇಷ್ಟರ ಮಟ್ಟಿಗೆ ವರದಿಯ ಪರಿಣಾಮದಿಂದಲೇ ನಮ್ಮ ದೇಶ ಮತ್ತು ರಾಜ್ಯದಲ್ಲಿ ಪರಿಸ್ಥಿತಿ ಕೈ ಮೀರಿಲ್ಲ. ಈ ಮಧ್ಯೆ ಮೆಡಿಕಲ್ ಅಂತಿಮ ವರ್ಷದ ವಿದ್ಯಾರ್ಥಿ ಎಂದು ಸೊಶಿಯಲ್ ಮೀಡಿಯಾ ಮೂಲಕ ಒಂದು ವರದಿ … [Read more...] about ಕರೋನಾ ಮಾಧ್ಯಮದವರ ಸೃಷ್ಟಿ ಭಯಬೇಡ ಎಂದ ಮೇಡಿಕಲ್ ವಿದ್ಯಾರ್ಥಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡ ಸುವರ್ಣ ನ್ಯೂಸ್ ಆ್ಯಂಕರ್ ರಮಾಕಾಂತ
ಕೊರೋನಾ ಬಗ್ಗೆ ಸುಳ್ಳು ಸುದ್ದಿ ಹರಡಿದ ಯುವಕನ ಬಂಧನ.
ಮಂಡ್ಯ :- ಕೊರೋನಾ ಬಗ್ಗೆ ಸುಳ್ಳು ಮಾಹಿತಿ ಸೋರಿಕೆ ಹಿನ್ನೆಲೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ #ಬೇವಿನಕುಪ್ಪೆ ಗ್ರಾಮದ ದಿಲೀಪ್ (20) ಬಂಧನ.ಸ್ನೇಹಿತನ ಫೋಟೋ ಹಾಕಿ ಅಪಪ್ರಚಾರ ದ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ದಿಲಿಪ್ ಅಂದರ ಕೊರೋನಾ ವೈರಸ್ ಪೀಡಿತ ಎಂದು ಹಾಕಿದ್ದ ಆಸಾಮಿ.ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾದಂತೆ ಸೃಷ್ಟಿಸಿದ್ದ ಪೋಸ್ಟ್. ಸುಳ್ಳು ಪೋಸ್ಟ್ ಸಂಬಂಧ ದೂರು ನೀಡಿದ್ದ ತಾಲೂಕು ಆರೋಗ್ಯಾಧಿಕಾರಿ.ಆರೋಗ್ಯಾಧಿಕಾರಿ ದೂರು … [Read more...] about ಕೊರೋನಾ ಬಗ್ಗೆ ಸುಳ್ಳು ಸುದ್ದಿ ಹರಡಿದ ಯುವಕನ ಬಂಧನ.


