• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karnataka News Today | Kannada News | ಕನ್ನಡ ಸುದ್ದಿ

Read latest karnataka news in kannada today. Regularly updated karnataka news portal.  Get Kannada News Headlines & Today's top stories in Kannada. We publish karnataka live news updates and flash news in Kannada.

ದಕ್ಷಿಣ ಕನ್ನಡಕ್ಕೆ 28 ಲಕ್ಷ ರೂ.‌ಮೌಲ್ಯದ ವೈದ್ಯಕೀಯ ಸಾಮಗ್ರಿ ಕಳುಹಿಸಿಕೊಟ್ಟ ಸುಧಾಮೂರ್ತಿ.

March 29, 2020 by Yogaraj SK Leave a Comment

ದಕ್ಷಿಣ ಕನ್ನಡ ಜಿಲ್ಲಾಡಳಿತದ ಕರೆಗೆ ಸ್ಪಂದಿಸಿದ ಸುಧಾಮೂರ್ತಿ ಅಮ್ಮ. ಮನವಿ ಸಲ್ಲಿಸಿದ 36 ಗಂಟೆಗಳಲ್ಲಿ 28 ಲಕ್ಷ ರೂ. ಮೌಲ್ಯದ ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿಕೊಟ್ಟಿದ್ದಾರೆ.ಅವರು ಕಳುಹಿಸಿದ ವೈದ್ಯಕೀಯ ಸಾಮಗ್ರಿಗಳು ಮಂಗಳೂರಿಗೆ ತಲುಪಿವೆ. ಮಹಾಮಾರಿ #covid19 ವಿರುದ್ಧದ ಹೋರಾಟದಲ್ಲಿ ಶ್ರಮಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿ ಅಗತ್ಯ ವಸ್ತುಗಳಾದ,165000 ಮಾಸ್ಕ್5000 ಬಾಟಲ್ ಸ್ಯಾನಿಟೈಸರ್ (500 ML)85 … [Read more...] about ದಕ್ಷಿಣ ಕನ್ನಡಕ್ಕೆ 28 ಲಕ್ಷ ರೂ.‌ಮೌಲ್ಯದ ವೈದ್ಯಕೀಯ ಸಾಮಗ್ರಿ ಕಳುಹಿಸಿಕೊಟ್ಟ ಸುಧಾಮೂರ್ತಿ.

ಕೊರೊನಾ ಕಿಲ್ಲರ್ ಗೆ ಕರ್ನಾಟಕದಲ್ಲಿ ಈವರೆಗೆ 64 ಮಂದಿಗೆ ಸೊಂಕು ದೃಢ.

March 28, 2020 by Yogaraj SK Leave a Comment

CovidinKarnataka

ಬೆಂಗಳೂರು:- ರಾಜ್ಯದಲ್ಲಿ ಇದುವರೆಗೆ 64 #ಕೊರೊನ ಸೋಂಕು ಪ್ರಕರಣಗಳು ದಾಖಲಾಗಿವೆ. ಇವುಗಳ ಪೈಕಿ ಮೂವರು ಮೃತಪಟ್ಟಿದ್ದು, ಐವರಿಗೆ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ಉಳಿದವರ ಚಿಕಿತ್ಸೆ ಮುಂದುವರೆದಿದೆ.ಇಂದು ದಾಖಲಾದ ಹೊಸ 9 ಪ್ರಕರಣಗಳ ಮಾಹಿತಿ, ಜಿಲ್ಲಾವಾರು ಸೋಂಕಿತರ ಪಟ್ಟಿ, #ಕೊರೊನ‌ ಸೋಂಕು ತಡೆಗಟ್ಟಲು‌ ಮಾನ್ಯ ಮುಖ್ಯಮಂತ್ರಿಗಳು ನಡೆಸಿದ ಎಲ್ಲ‌ ಜಿಲ್ಲೆಗಳ ಹಿರಿಯ ಅಧಿಕಾರಿಗಳ ಸಭೆಯ ಮುಖ್ಯಾಂಶಗಳು, ರಾಜ್ಯ ಮತ್ತು ಕೇಂದ್ರ ಸರಕಾರಗಳು … [Read more...] about ಕೊರೊನಾ ಕಿಲ್ಲರ್ ಗೆ ಕರ್ನಾಟಕದಲ್ಲಿ ಈವರೆಗೆ 64 ಮಂದಿಗೆ ಸೊಂಕು ದೃಢ.

ಜಿಲ್ಲೆಯ ಬಹುವರ್ಷದ ಸಮಸ್ಯೆಯಾದ ಇಸ್ವತ್ತು ಸಮಸ್ಯೆ ಬಗೆಹರಿಸುವಂತೆ ವಿಧಾನಸಭೆಯಲ್ಲಿ ಆಗ್ರಹಿಸಿದ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ.

March 18, 2020 by Vishwanath Shetty Leave a Comment

ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ದಶಕಗಳಿಂದ ಸಮಸ್ಯೆಯಾಗಿ ಕಾಡುತ್ತಿರುವ ಇಸ್ವತ್ತು ಸರಳಿಕರಣದ ಬಗ್ಗೆ ಒತ್ತಾಯಿಸಿದ ಶಾಸಕ‌ದಿನಕರ ಶೆಟ್ಟಿ ನಮ್ಮ ಉತ್ತರಕನ್ನಡ ಜಿಲ್ಲೆ ಭೌಗೋಲಿಕವಾಗಿ ಸಮುದ್ರ ನದಿ ಅರಣ್ಯ ಭೂಮಿ ಸ್ವಲ್ಪ ಜನವಸತಿ ಪ್ರದೇಶದಿಂದ ಕೂಡಿದೆ ಇಲ್ಲಿ ಎಕರೆಗಟ್ಟಲೆ ಜಾಗಕ್ಕಿಂತ ತುಂಡು ಭೂಮಿಬಹೊಂದಿರುವವರ ಸಂಖ್ಯೆ ಬಹಳಷ್ಟಿದೆ ಈ ಮಧ್ಯೆ ಇಲ್ಲಿನ ನಿವಾಸಿಗಳು ಜಾಗಖರೀದಿ ಹಾಗೂ ಮಾರಾಟ ಮಾಡಲು ಇಸ್ವತ್ತು ಸಮಸ್ಯೆ ಆಗಿದೆ ಕಳೆದ ಹಲವು ವರ್ಷದಿಂದ ಸಮಸ್ಯೆಯಾಗಿಯೇ … [Read more...] about ಜಿಲ್ಲೆಯ ಬಹುವರ್ಷದ ಸಮಸ್ಯೆಯಾದ ಇಸ್ವತ್ತು ಸಮಸ್ಯೆ ಬಗೆಹರಿಸುವಂತೆ ವಿಧಾನಸಭೆಯಲ್ಲಿ ಆಗ್ರಹಿಸಿದ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ.

ಕರೋನಾ ಮಾಧ್ಯಮದವರ ಸೃಷ್ಟಿ ಭಯಬೇಡ ಎಂದ ಮೇಡಿಕಲ್ ವಿದ್ಯಾರ್ಥಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡ ಸುವರ್ಣ ನ್ಯೂಸ್ ಆ್ಯಂಕರ್ ರಮಾಕಾಂತ

March 18, 2020 by Vishwanath Shetty Leave a Comment

ದೇಶ ವಿದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕರೋನಾ ಬಗ್ಗೆ ಮಾಧ್ಯಮಗಳು ದಿನವಿಡಿ ವರದಿ ಮಾಡುತ್ತಿತ್ತು. ಇದು ಕೆಲವರಿಗೆ ಕಿರಿಕಿರಿ ಮಾಧ್ಯಮದವರ ಸೃಷ್ಟಿ ಎನಿಸಿದರು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಕ್ಷಣಕ್ಷಣದ ಮಾಹಿತಿಯನ್ನು ಬಿತ್ತರಿಸುತ್ತಾ ಬಂದಿದೆ. ಈ ವರದಿ ಬಗ್ಗೆ ಇಷ್ಟರ ಮಟ್ಟಿಗೆ ವರದಿಯ ಪರಿಣಾಮದಿಂದಲೇ ನಮ್ಮ ದೇಶ ಮತ್ತು ರಾಜ್ಯದಲ್ಲಿ ಪರಿಸ್ಥಿತಿ ಕೈ ಮೀರಿಲ್ಲ. ಈ ಮಧ್ಯೆ ಮೆಡಿಕಲ್ ಅಂತಿಮ ವರ್ಷದ ವಿದ್ಯಾರ್ಥಿ ಎಂದು ಸೊಶಿಯಲ್ ಮೀಡಿಯಾ ಮೂಲಕ ಒಂದು ವರದಿ … [Read more...] about ಕರೋನಾ ಮಾಧ್ಯಮದವರ ಸೃಷ್ಟಿ ಭಯಬೇಡ ಎಂದ ಮೇಡಿಕಲ್ ವಿದ್ಯಾರ್ಥಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡ ಸುವರ್ಣ ನ್ಯೂಸ್ ಆ್ಯಂಕರ್ ರಮಾಕಾಂತ

ಕೊರೋನಾ ಬಗ್ಗೆ ಸುಳ್ಳು ಸುದ್ದಿ ಹರಡಿದ ಯುವಕನ ಬಂಧನ.

March 15, 2020 by Yogaraj SK Leave a Comment

ಮಂಡ್ಯ :- ಕೊರೋನಾ ಬಗ್ಗೆ ಸುಳ್ಳು ಮಾಹಿತಿ ಸೋರಿಕೆ ಹಿನ್ನೆಲೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ #ಬೇವಿನಕುಪ್ಪೆ ಗ್ರಾಮದ ದಿಲೀಪ್ (20) ಬಂಧನ.ಸ್ನೇಹಿತನ ಫೋಟೋ ಹಾಕಿ ಅಪಪ್ರಚಾರ ದ ಪೋಸ್ಟ್ ಹಾಕಿದ್ದ ಆರೋಪದ‌ ಮೇಲೆ ದಿಲಿಪ್‌ ಅಂದರ ಕೊರೋನಾ ವೈರಸ್ ಪೀಡಿತ ಎಂದು ಹಾಕಿದ್ದ ಆಸಾಮಿ.ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾದಂತೆ ಸೃಷ್ಟಿಸಿದ್ದ ಪೋಸ್ಟ್. ಸುಳ್ಳು ಪೋಸ್ಟ್ ಸಂಬಂಧ ದೂರು ನೀಡಿದ್ದ ತಾಲೂಕು ಆರೋಗ್ಯಾಧಿಕಾರಿ.ಆರೋಗ್ಯಾಧಿಕಾರಿ ದೂರು … [Read more...] about ಕೊರೋನಾ ಬಗ್ಗೆ ಸುಳ್ಳು ಸುದ್ದಿ ಹರಡಿದ ಯುವಕನ ಬಂಧನ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,703 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar