ಕಾರವಾರ: ಗೋವಾ- ಕಾರವಾರ ಮಧ್ಯದ ಅರಬ್ಬೀ ಸಮುದ್ರ ವ್ಯಾಪ್ತಿಯಲ್ಲಿ ಭಾರತೀಯ ನೌಕಾಪಡೆಯ ಯುದ್ಧ ವಿಮಾನವೊಂದು ಪತನವಾಗಿದೆ.ಮಿಗ್- 29 ಕೆ ಹೆಸರಿನ ಯುದ್ಧ ವಿಮಾನ ಪತನವಾಗಿದ್ದು, ಪೈಲೆಟ್ ವಿಮಾನದಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ. ತಾಂತ್ರಿಕ ದೋಷದಿಂದ ವಿಮಾನ ಪತನವಾಗಿರುವ ಶಂಕೆ ವ್ಯಕ್ತವಾಗಿದೆ.ಪ್ರತಿನಿತ್ಯದಂತೆ ತರಬೇತಿ ಚಟುವಟಿಕೆ ನಡೆಸುತ್ತಿರುವಾಗ ಬೆಳಿಗ್ಗೆ 10:30ರ ಸುಮಾರಿಗೆ ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ … [Read more...] about ನೌಕಾಪಡೆಯ ಯುದ್ಧ ವಿಮಾನ ಪತನ: ಪೈಲಟ್ ಪಾರು
Karnataka News Today | Kannada News | ಕನ್ನಡ ಸುದ್ದಿ
Read latest karnataka news in kannada today. Regularly updated karnataka news portal. Get Kannada News Headlines & Today's top stories in Kannada. We publish karnataka live news updates and flash news in Kannada.
ಪಾಕ್ ಪರ ಘೋಷಣೆ ಆರೋಪಿ #ಅಮೂಲ್ಯಗೆ 14 ದಿನ #ನ್ಯಾಯಾಂಗ #ಬಂಧನ.
ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಅಮೂಲ್ಯಾಗೆ 14 ದಿನ #ನ್ಯಾಯಾಂಗ #ಬಂಧನ ವಿಧಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ದೇಶವಿರೋಧಿ ಘೋಷಣೆ ಕೂಗಿದ್ದ ಅಮೂಲ್ಯಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.ಅಮೂಲ್ಯಾಳ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಿವಪುರ ಗ್ರಾಮದ ವಾಜಿ ಅವರ ಮನೆಗೆ ಜನರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.ಅಮೂಲ್ಯಾಳ ದೇಶವಿರೋಧಿ ಘೋಷಣೆಯಿಂದ ಆಕ್ರೋಶಗೊಂಡ ಜನರು ವಾಜಿ ಅವರ ಮನೆ … [Read more...] about ಪಾಕ್ ಪರ ಘೋಷಣೆ ಆರೋಪಿ #ಅಮೂಲ್ಯಗೆ 14 ದಿನ #ನ್ಯಾಯಾಂಗ #ಬಂಧನ.
ಚಂದನವನದ ಹಿರಿಯ ನಟಿ ಕಿಶೋರಿ ಬಲ್ಲಾಳ್ ಇನ್ನಿಲ್ಲ.
ಬೆಂಗಳೂರು: ತಮ್ಮ ವೃತ್ತಿ ಜೀವನದಲ್ಲಿ ಹೆಸರಾಂತ ನಿರ್ದೇಶಕರು ಮತ್ತು ನಟರ ಜೊತೆಗೆ ಕೆಲಸ ಮಾಡಿದ್ದಹಿರಿಯ ನಟಿ ಕಿಶೋರಿ ಬಲ್ಲಾಳ ಮಂಗಳವಾರ ಇಹಲೋಕ ತ್ಯಜಿಸಿದರು.ಸುಮಾರು 70ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ನಟಿ ಕಿಶೋರಿ ಬಲ್ಲಾಳ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕಿಶೋರಿ ಬಲ್ಲಾಳರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಜಯನಗರದ ಸೇವಾಕ್ಷೇತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. … [Read more...] about ಚಂದನವನದ ಹಿರಿಯ ನಟಿ ಕಿಶೋರಿ ಬಲ್ಲಾಳ್ ಇನ್ನಿಲ್ಲ.
ಕಂಬಳ ವೀರ ಓಟದಲ್ಲಿ ದಾಖಲೆ ನಿರ್ಮಿಸಿರುವ ಶ್ರೀನಿವಾಸರಿಗೆ ಮುಖ್ಯಮಂತ್ರಿಯಿಂದ ಸನ್ಮಾನ.
ಬೆಂಗಳೂರು :- ಕರಾವಳಿಯ ಗ್ರಾಮೀಣ ಕ್ರೀಡೆ ಕಂಬಳದಲ್ಲಿ ವಿಶ್ವದಾಖಲೆ ಓಟ ಓಡಿರುವ ಕಂಬಳ ವೀರ ಶ್ರೀನಿವಾಸ ಗೌಡ ಅವರಿಗೆ ಕಾರ್ಮಿಕ ಇಲಾಖೆಯಿಂದ 3 ಲಕ್ಷ ರೂಪಾಯಿಯ ಪ್ರೋತ್ಸಾಹ ಧನದ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಹಾಗೂ ಪ್ರವಾಸೋದ್ಯಮ ಸಚಿವರಾದ ಸಿ.ಟಿ.ರವಿ ಇತರ ಪ್ರಮುಖರು , ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು . … [Read more...] about ಕಂಬಳ ವೀರ ಓಟದಲ್ಲಿ ದಾಖಲೆ ನಿರ್ಮಿಸಿರುವ ಶ್ರೀನಿವಾಸರಿಗೆ ಮುಖ್ಯಮಂತ್ರಿಯಿಂದ ಸನ್ಮಾನ.
ತ್ಯಾಜ್ಯ ಸುರಿಯುವವರ ಮೇಲೆ ಕಾನೂನು ಕ್ರಮ: ಕೇರಳ ಮುಖ್ಯಮಂತ್ರಿಗೆ ಧನ್ಯವಾದ ಸಲ್ಲಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ.
#ಬೆಂಗಳೂರು :- ಕೇರಳದ ಗಡಿಯಲ್ಲಿರುವ ಕರ್ನಾಟಕದ #ಜಿಲ್ಲೆಗಳಲ್ಲಿ #ಕೇರಳದಿಂದ ವೈದ್ಯಕೀಯ ಹಾಗೂ ಜೈವಿಕ ತ್ಯಾಜ್ಯಗಳನ್ನು ಎಸೆಯುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೇರಳ ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕೇರಳದ ಗಡಿಯಲ್ಲಿರುವ ರಾಜ್ಯದ ಮೈಸೂರು, ಕೊಡಗು ಹಾಗೂ … [Read more...] about ತ್ಯಾಜ್ಯ ಸುರಿಯುವವರ ಮೇಲೆ ಕಾನೂನು ಕ್ರಮ: ಕೇರಳ ಮುಖ್ಯಮಂತ್ರಿಗೆ ಧನ್ಯವಾದ ಸಲ್ಲಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ.




