• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karnataka News Today | Kannada News | ಕನ್ನಡ ಸುದ್ದಿ

Read latest karnataka news in kannada today. Regularly updated karnataka news portal.  Get Kannada News Headlines & Today's top stories in Kannada. We publish karnataka live news updates and flash news in Kannada.

ನೌಕಾಪಡೆಯ ಯುದ್ಧ ವಿಮಾನ ಪತನ: ಪೈಲಟ್ ಪಾರು

February 23, 2020 by Sachin Hegde Leave a Comment

ಕಾರವಾರ: ಗೋವಾ- ಕಾರವಾರ ಮಧ್ಯದ ಅರಬ್ಬೀ ಸಮುದ್ರ ವ್ಯಾಪ್ತಿಯಲ್ಲಿ ಭಾರತೀಯ ನೌಕಾಪಡೆಯ ಯುದ್ಧ ವಿಮಾನವೊಂದು ಪತನವಾಗಿದೆ.ಮಿಗ್- 29 ಕೆ ಹೆಸರಿನ ಯುದ್ಧ ವಿಮಾನ ಪತನವಾಗಿದ್ದು, ಪೈಲೆಟ್ ವಿಮಾನದಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ. ತಾಂತ್ರಿಕ ದೋಷದಿಂದ ವಿಮಾನ ಪತನವಾಗಿರುವ ಶಂಕೆ ವ್ಯಕ್ತವಾಗಿದೆ.ಪ್ರತಿನಿತ್ಯದಂತೆ ತರಬೇತಿ ಚಟುವಟಿಕೆ ನಡೆಸುತ್ತಿರುವಾಗ ಬೆಳಿಗ್ಗೆ 10:30ರ ಸುಮಾರಿಗೆ ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ … [Read more...] about ನೌಕಾಪಡೆಯ ಯುದ್ಧ ವಿಮಾನ ಪತನ: ಪೈಲಟ್ ಪಾರು

ಪಾಕ್ ಪರ ಘೋಷಣೆ ಆರೋಪಿ #ಅಮೂಲ್ಯಗೆ 14 ದಿನ #ನ್ಯಾಯಾಂಗ #ಬಂಧನ.

February 21, 2020 by Yogaraj SK Leave a Comment

ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಅಮೂಲ್ಯಾಗೆ 14 ದಿನ #ನ್ಯಾಯಾಂಗ #ಬಂಧನ ವಿಧಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ದೇಶವಿರೋಧಿ ಘೋಷಣೆ ಕೂಗಿದ್ದ ಅಮೂಲ್ಯಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.ಅಮೂಲ್ಯಾಳ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಿವಪುರ ಗ್ರಾಮದ ವಾಜಿ ಅವರ ಮನೆಗೆ ಜನರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.ಅಮೂಲ್ಯಾಳ ದೇಶವಿರೋಧಿ ಘೋಷಣೆಯಿಂದ ಆಕ್ರೋಶಗೊಂಡ ಜನರು ವಾಜಿ ಅವರ ಮನೆ … [Read more...] about ಪಾಕ್ ಪರ ಘೋಷಣೆ ಆರೋಪಿ #ಅಮೂಲ್ಯಗೆ 14 ದಿನ #ನ್ಯಾಯಾಂಗ #ಬಂಧನ.

ಚಂದನವನದ ಹಿರಿಯ ನಟಿ ಕಿಶೋರಿ ಬಲ್ಲಾಳ್ ಇನ್ನಿಲ್ಲ.

February 19, 2020 by Yogaraj SK Leave a Comment

ಬೆಂಗಳೂರು: ತಮ್ಮ ವೃತ್ತಿ ಜೀವನದಲ್ಲಿ ಹೆಸರಾಂತ ನಿರ್ದೇಶಕರು ಮತ್ತು ನಟರ ಜೊತೆಗೆ ಕೆಲಸ ಮಾಡಿದ್ದಹಿರಿಯ ನಟಿ ಕಿಶೋರಿ ಬಲ್ಲಾಳ ಮಂಗಳವಾರ ಇಹಲೋಕ ತ್ಯಜಿಸಿದರು.ಸುಮಾರು 70ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ನಟಿ ಕಿಶೋರಿ ಬಲ್ಲಾಳ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕಿಶೋರಿ ಬಲ್ಲಾಳರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಜಯನಗರದ ಸೇವಾಕ್ಷೇತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. … [Read more...] about ಚಂದನವನದ ಹಿರಿಯ ನಟಿ ಕಿಶೋರಿ ಬಲ್ಲಾಳ್ ಇನ್ನಿಲ್ಲ.

ಕಂಬಳ ವೀರ ಓಟದಲ್ಲಿ ದಾಖಲೆ ನಿರ್ಮಿಸಿರುವ ಶ್ರೀನಿವಾಸರಿಗೆ ಮುಖ್ಯಮಂತ್ರಿಯಿಂದ ಸನ್ಮಾನ.

February 18, 2020 by Yogaraj SK Leave a Comment

ಬೆಂಗಳೂರು :-  ಕರಾವಳಿಯ ಗ್ರಾಮೀಣ ಕ್ರೀಡೆ ಕಂಬಳದಲ್ಲಿ ವಿಶ್ವದಾಖಲೆ ಓಟ ಓಡಿರುವ ಕಂಬಳ ವೀರ ಶ್ರೀನಿವಾಸ ಗೌಡ ಅವರಿಗೆ  ಕಾರ್ಮಿಕ ಇಲಾಖೆಯಿಂದ 3 ಲಕ್ಷ ರೂಪಾಯಿಯ ಪ್ರೋತ್ಸಾಹ ಧನದ ಚೆಕ್ ಅನ್ನು ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರು  ನೀಡಿ  ಗೌರವಿಸಿದರು.ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಹಾಗೂ ಪ್ರವಾಸೋದ್ಯಮ ಸಚಿವರಾದ  ಸಿ.ಟಿ.ರವಿ  ಇತರ  ಪ್ರಮುಖರು , ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು . … [Read more...] about ಕಂಬಳ ವೀರ ಓಟದಲ್ಲಿ ದಾಖಲೆ ನಿರ್ಮಿಸಿರುವ ಶ್ರೀನಿವಾಸರಿಗೆ ಮುಖ್ಯಮಂತ್ರಿಯಿಂದ ಸನ್ಮಾನ.

ತ್ಯಾಜ್ಯ ಸುರಿಯುವವರ ಮೇಲೆ ಕಾನೂನು ಕ್ರಮ: ಕೇರಳ ಮುಖ್ಯಮಂತ್ರಿಗೆ ಧನ್ಯವಾದ ಸಲ್ಲಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ.

February 18, 2020 by Yogaraj SK Leave a Comment

#ಬೆಂಗಳೂರು :- ಕೇರಳದ ಗಡಿಯಲ್ಲಿರುವ ಕರ್ನಾಟಕದ #ಜಿಲ್ಲೆಗಳಲ್ಲಿ #ಕೇರಳದಿಂದ ವೈದ್ಯಕೀಯ ಹಾಗೂ ಜೈವಿಕ ತ್ಯಾಜ್ಯಗಳನ್ನು ಎಸೆಯುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೇರಳ ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕೇರಳದ ಗಡಿಯಲ್ಲಿರುವ ರಾಜ್ಯದ ಮೈಸೂರು, ಕೊಡಗು ಹಾಗೂ … [Read more...] about ತ್ಯಾಜ್ಯ ಸುರಿಯುವವರ ಮೇಲೆ ಕಾನೂನು ಕ್ರಮ: ಕೇರಳ ಮುಖ್ಯಮಂತ್ರಿಗೆ ಧನ್ಯವಾದ ಸಲ್ಲಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,703 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar