ಖಾನಾಪೂರ: ತಾಲೂಕಿನ ಬೋಗೂರು ಗ್ರಾಮದ ಹತ್ತಿರದಲ್ಲಿರುವ ತಟ್ಟಿಹಳ್ಳದ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಹಳ್ಳಕ್ಕೆ ಬಿದ್ದು ಆರು ಜನರು ಮೃತಪಟ್ಟಿದ್ದರು. ಈ ಘಟನೆಯ ವಿಷಯವನ್ನು ಗಂಭಿರವಾಗಿ ಪರಿಗಣನೆಗೆ ತೆಗೆದುಕೊಂಡ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ ಅವರು ವಿಧಾನಸಭೆಯಲ್ಲಿ ಸಿಎಂ ಯಡಿಯೂರಪ್ಪ ಅವರಿಗೆ ಮೃತ ಕುಟುಂಬಗಳಿಗೆ ೧೦ಲಕ್ಷ ಪರಿಹಾರ ನೀಡಿ ಎಂದು ಕೋರಿದ್ದರು. ಮನವಿಯನ್ನು ಸ್ವಿಕರಿಸಿ ಮೃತರ ತಲಾ ಕಟುಂಬಕ್ಕೆ ೫ಲಕ್ಷ ಪರಿಹಾರ ಮಂಜೂರು ಮಾಡಿದ್ದರು. ಒಟ್ಟಾರೆಯಾಗಿ … [Read more...] about *ಬೋಗೂರು ಟ್ರ್ಯಾಕ್ಟರ್ ದುರಂತದಲ್ಲಿ ಮೃತರ ಕುಟುಂಬಗಳಿಗೆ ಐದು ಲಕ್ಷ ರೂ ಪರಿಹಾರದ ಚೆಕ್ ವಿತರಿಸಿದ ಜಗದೀಶ ಶೆಟ್ಟರ್*
Karnataka News Today | Kannada News | ಕನ್ನಡ ಸುದ್ದಿ
Read latest karnataka news in kannada today. Regularly updated karnataka news portal. Get Kannada News Headlines & Today's top stories in Kannada. We publish karnataka live news updates and flash news in Kannada.
ಮಾನ ಗ್ರಾಮದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರಗೆ ಸನ್ಮಾನ.
#ಖಾನಾಪುರ: ಭಾರತ ದೇಶಕ್ಕೆ ಸ್ವಾತಂತ್ರ್ಯ ಬಂದು ೭೦ವರ್ಷ ಕಳೆದರೂ, ಈ ಗ್ರಾಮಕ್ಕೆ ಬೇಕಾದ ಮೂಲಭೂತ ಸೌಲಭ್ಯದ ಸ್ವಾತಂತ್ರ್ಯ ಇನ್ನೂ ಸಿಕ್ಕಿರಲಿಲ್ಲ. ಯಾಕಪ್ಪ ಅಂದರೆ ಆ ಗ್ರಾಮದ ನಾಲ್ಕು ದಿಕ್ಕಿಗೂ ಕಂಡುಬರುವುದು ದಟ್ಟವಾದ ಅರಣ್ಯ ಪ್ರದೇಶ. ಹೀಗಿರುವಾಗ ಊರಿನ ಹೆಸರು ಕೆಳಿದರೆ ಸಾಕು ಯಾವೊಬ್ಬ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಹ ಅದರ ಬಗ್ಗೆ ಆಲೋಚಿಸಲು ಹಿಂಜರೆಯುತ್ತಿದ್ದರೂ.ಇದೆನಪ್ಪಾ, ಎಲ್ಲಿದೆ ಇದು ಅಂದುಕೊಂಡಿದಿರಾ ಅದುವೇ ಕಣ್ರಿ ಮಲೆನಾಡ ಸೋಬಗಿನ … [Read more...] about ಮಾನ ಗ್ರಾಮದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರಗೆ ಸನ್ಮಾನ.

