ಐಫೋನ್ ಕೊಳ್ಳಲು 8 ತಿಂಗಳ ಮಗುವನ್ನು ಮಾರಿದ ದಂಪತಿಕೋಲ್ಕತಾ: ಇನ್ಸ್ಟಾಗ್ರಾಂ ರೀಲ್ಸ್ ಮಾಡಲು, ಐಫೋನ್ 14 ಖರೀದಿ ಮಾಡಲು, ಜೋಡಿಯೊಂದು ತಮ್ಮ 8 ತಿಂಗಳ ಮಗುವನ್ನು ಮಾರಾಟ ಮಾಡಿದ ಭಯಾನಕ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.ಇನ್ಸ್ಟಾಗ್ರಾಂನಲ್ಲಿ ಕಂಟೆಂಟ್ ಸೃಷ್ಟಿ ಮಾಡಲು ರಾಜ್ಯಾದ್ಯಂತ ಪ್ರವಾಸ ಹೋಗಲು ನಿರ್ಧರಿಸಿದ್ದ ದಂಪತಿ, ರೀಲ್ಸ್ ಮಾಡುವುದ ಕ್ಕಾಗಿ ಐಫೋನ್ ಖರೀದಿಸಲು ಬಯಸಿದ್ದರು. ಹಾಗಾಗಿ ಮಗುವನ್ನು ಮಾರಾಟ ಮಾಡಿ ದರು ಎಂಬುದು ವಿಚಾರಣೆಯ … [Read more...] about ಐಫೋನ್ ಕೊಳ್ಳಲು 8 ತಿಂಗಳ ಮಗುವನ್ನು ಮಾರಿದ ದಂಪತಿ
National News
ದೂಧಸಾಗರ ಜಲಪಾತಕ್ಕೆ ಸಾವಿರಾರು ಪ್ರವಾಸಿಗರು;ಬಸ್ಕಿ ಹೊಡೆಸಿದ ಗೋವಾ ಪೊಲೀಸರು 2023
ದೂಧಸಾಗರ ಜಲಪಾತಕ್ಕೆ ಸಾವಿರಾರು ಪ್ರವಾಸಿಗರು;ಬಸ್ಕಿ ಹೊಡೆಸಿದ ಗೋವಾ ಪೊಲೀಸರು 2023ಗೋವಾ-ಕರ್ನಾಟಕ ಗಡಿಯಲ್ಲಿರುವ ಪಶ್ಚಿಮ ಘಟ್ಟಗಳ ಹಸಿರು ಬೆಟ್ಟಗಳಿಂದ ಹಾಲಿನಂತೆ ಧುಮ್ಮಿಕ್ಕುವ ವಿಶ್ವವಿಖ್ಯಾತ ದೂಧಸಾಗರ ಜಲಪಾತಕ್ಕೆ ಗೋವಾದ ಅರಣ್ಯ ಇಲಾಖೆ ಮತ್ತು ರೈಲ್ವೆ ಇಲಾಖೆ ಪ್ರವೇಶ ನಿಷೇಧಿಸಿದೆ. ಪ್ರವಾಸಿಗರಿಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಕಾರಣ, ಈ ಜಲಪಾತದ ಆಕರ್ಷಕ ನೋಟವನ್ನು ನೋಡಲುಪ್ರತಿದಿನ ಸಾವಿರಾರು ಪ್ರವಾಸಿಗರು ದೂಧಸಾಗರ ರೈಲು ನಿಲ್ದಾಣಕ್ಕೆ ಬಂದು … [Read more...] about ದೂಧಸಾಗರ ಜಲಪಾತಕ್ಕೆ ಸಾವಿರಾರು ಪ್ರವಾಸಿಗರು;ಬಸ್ಕಿ ಹೊಡೆಸಿದ ಗೋವಾ ಪೊಲೀಸರು 2023
ರೇಲ್ವೆಯಲ್ಲಿ ಅಗ್ನಿವೀರರಿಗೆ ಮೀಸಲಾತಿ
ರೇಲ್ವೆಯಲ್ಲಿ ಅಗ್ನಿವೀರರಿಗೆ ಮೀಸಲಾತಿನವದೆಹಲಿ: ರೇಲ್ವೆ ಇಲಾಖೆಯಲ್ಲಿ ವಿವಿಧ ವಿಭಾಗಗಳ ನೇರ ನೇಮಕಾತಿಯಲ್ಲಿ ಅಗ್ನಿವೀರರಿಗೆ ಗೆಜೆಟೆಡ್ ಅಲ್ಲದ ಹುದ್ದೆಗಳಲ್ಲಿ ಶೇ. 15ರಷ್ಟು ಸಂಚಿತ ಮೀಸಲಾತಿ, ವಯಸ್ಸಿನ ಸಡಿಲಿಕೆ ಮತ್ತು ಫಿಟ್ನೆಸ್ ಪರೀಕ್ಷೆಗಳಿಂದ ವಿನಾಯಿತಿ ನೀಡುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.ರೇಲ್ವೆ ಸಂರಕ್ಷಣಾ ಪಡೆ (ಆಕ್ಸಿಎಫ್)ಯಲ್ಲಿ ಅಗ್ನಿವೀರರಿಗೆ ಮೀಸಲಾತಿ ನೀತಿಯೂ ಇದೆ. ಅಗ್ನಿವೀರರಿಗೆ ದೈಹಿಕ ದಕ್ಷತೆ … [Read more...] about ರೇಲ್ವೆಯಲ್ಲಿ ಅಗ್ನಿವೀರರಿಗೆ ಮೀಸಲಾತಿ
ಗೋವಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!
ಗೋವಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!ಪಣಜಿ :ಗೋವಾದಲ್ಲಿ ವಿಹಾರಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 35 ವರ್ಷದ ಬಸ್ ಚಾಲಕನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಶಂಕಿತ ಆರೋಪಿಯನ್ನು ದಕ್ಷಿಣ ಗೋವಾದ ಮೊರ್ಮುಗಾವೊದ ಜುವಾರಿನಗರ ಪ್ರದೇಶದ ನಿವಾಸಿ ಚಂದ್ರಶೇಖರ್ ವಾಸು ಲಮಾಣಿ ಎಂದು ಪೊಲೀಸರು ಗುರುತಿಸಲಾಗಿದೆ.ಅತ್ಯಾಚಾರ ಸಂತ್ರಸ್ತೆ ಎಂಜಿನಿಯರಿAಗ್ … [Read more...] about ಗೋವಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!
ಉದ್ಯೋಗ ಆಮಿಷ : 2.67 ಕೋಟಿ ವಂಚನೆ ರೈಲುಗಳ ಎಣಿಕೆಗೆ 28 ಅಭ್ಯರ್ಥಿಗಳನ್ನು ನಿಲ್ಲಿಸಿದ್ದ ವಂಚಕರು
ಉದ್ಯೋಗ ಆಮಿಷ : 2.67 ಕೋಟಿ ವಂಚನೆ ರೈಲುಗಳ ಎಣಿಕೆಗೆ 28 ಅಭ್ಯರ್ಥಿಗಳನ್ನು ನಿಲ್ಲಿಸಿದ್ದ ವಂಚಕರುನವದೆಹಲಿ (ಪಿಟಿಐ) : ರೈಲ್ವೆಯಲ್ಲಿ ಉದ್ಯೋಗ ನೀಡುವ ಆಮಿಷ ಒಡ್ಡಿ, ತಮಿಳನಾಡಿನ ಕನಿಷ್ಠ 28 ಮಂದಿಯನ್ನು ದೆಹಲಿಯ ರೈಲ್ವೆ ನಿಲ್ದಾಣದ ವಿವಿಧ ಫ್ಲಾಟ್ ಫಾರ್ಮ್ ಗಳಲ್ಲಿ ಒಂದು ತಿಂಗಳ ಕಾಲ ನಿತ್ಯವೂ 8 ಗಂಟೆಗಳವರೆಗೆ ರೈಲುಗಳ ಆಗಮನ ನಿರ್ಗಮನ ಮತ್ತು ಬೋಗಿಗಳನ್ನು ಎಣಿಸಲು ನಿಯೋಜಿಸಿದ್ದ ಘಟನೆ ವರದಿಯಾಗಿದೆ.ಹೀಗೆ ನಿತ್ಯವೂ ರೈಲುಗಳನ್ನು … [Read more...] about ಉದ್ಯೋಗ ಆಮಿಷ : 2.67 ಕೋಟಿ ವಂಚನೆ ರೈಲುಗಳ ಎಣಿಕೆಗೆ 28 ಅಭ್ಯರ್ಥಿಗಳನ್ನು ನಿಲ್ಲಿಸಿದ್ದ ವಂಚಕರು