SIRSI :2 people were caught selling meat of BLACK BUCK at angadi sirsi taluk.A.C.P. Ashok Kumar & his team were successful in catching majjed saab & adbul karimi who were selling Meat of Black buck.Police have seized 2 bikes & a car from them. Case h as been registered in police station. … [Read more...] about BLACK BUCK HUNTING : 2 CAUGHT
National News
ನೊಂದವರಿಗೆ ನೆರವಾಗುತ್ತಿರುವ ‘ನಾಮಧಾರಿ ಗೆಳೆಯರ ಬಳಗ ಫೇಸ್ಬುಕ್ ಗ್ರೂಪ್’
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ನಾಮಧಾರಿ ಗೆಳೆಯರ ಬಳಗದ ಫೇಸ್ಬುಕ್ ಗ್ರೂಪ್ ನೊಂದವರಿಗೆ ನೆರವಾಗುವ ಮೂಲಕ ಸಾಮಾಜಿಕ ಜಾಲತಾಣವನ್ನು ರಚನಾತ್ಮಕವಾಗಿ ಬಳಸಿಕೊಂಡಿದೆ.ಆರು ವರ್ಷಗಳಿಂದ ಅನಾರೋಗ್ಯದಲ್ಲಿರುವ ತಾಲ್ಲೂಕಿನ ಕಾನಗೋಡಿನ ಪ್ರವೀಣ ನಾಗೇಂದ್ರ ನಾಯ್ಕ ಎಂಬುವವರಿಗೆ ಬಳಗ ₹ 10,000 ಧನಸಹಾಯ ನೀಡಿದೆ.ಭಟ್ಕಳದ ಇಬ್ಬರು ಡಯಾಲಿಸಿಸ್ ರೋಗಿಗಳ ಚಿಕಿತ್ಸಾ ವೆಚ್ಚ ಭರಿಸುತ್ತಿದೆ. ಹೊನ್ನಾವರದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಕಾಲು ಕಳೆದುಕೊಂಡ ರೈತನಿಗೆ, … [Read more...] about ನೊಂದವರಿಗೆ ನೆರವಾಗುತ್ತಿರುವ ‘ನಾಮಧಾರಿ ಗೆಳೆಯರ ಬಳಗ ಫೇಸ್ಬುಕ್ ಗ್ರೂಪ್’
Worst cleanliness in honavar
Honavar: India is improving day by day , new campaign done by sri narendra modi Called swach bharath abhiyan is getting appreciates from everyone.All other places in india are trying to keep thier places as clean possible but our honnavar taluk panchayth members seems like they dont care about cleanliness so they are not cleaning the dustbins , ponds etc.As all know … [Read more...] about Worst cleanliness in honavar
ಸೋಮವಾರರಂದು ಹೆಸ್ಕಾಂನ ಗ್ರಾಹಕರ ಸಭೆ
ದಾಂಡೇಲಿ :ನಗರದ ಹಳಿಯಾಳ ರಸ್ತೆಯಲ್ಲಿ ಹೆಸ್ಕಾಂನ ಕಚೇರಿಯಲ್ಲಿ ಸೋಮವಾರ ಮೇ 8 ರಂದು ಮಧ್ಯಾಹ್ನ 3 ಗಂಟೆಗೆ ಹೆಸ್ಕಾಂನ ಗ್ರಾಹಕರ ಸಭೆಯನ್ನು ಕರೆಯಲಾಗಿದೆ ಎಂದು ಸ್ಥಳೀಯ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾದ ಪುರುಷೋತ್ತಮ ಮಲ್ಯಾ ತಿಳಿಸಿದ್ದಾರೆ. ಶಿರಸಿಯ ಹೆಸ್ಕಾಂನ ಅಧಿಕ್ಷಕ ಅಭಿಯಂತರರಾದ ಕೃಷ್ಣಮೂರ್ತಿ ಸಬೆಯ ಅಧ್ಯಕ್ಷತೆ ವಹಿಸಲಿದ್ದು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳ ಕುರಿತು ಚರ್ಚಿಸಬಹುದೆಂದು ಮಲ್ಯಾರವರು … [Read more...] about ಸೋಮವಾರರಂದು ಹೆಸ್ಕಾಂನ ಗ್ರಾಹಕರ ಸಭೆ
ಮಹಿಳೆಯರು ಆರ್ಥಿಕವಾಗಿ ಸಶಕ್ತರಾಗಬೇಕು- ರಾಧಾ ದೇಶಪಾಂಡೆ
ದಾಂಡೇಲಿ:ಮಹಿಳೆ ಮನಸ್ಸು ಮಾಡಿದರೇ ಏನನನ್ನು ಸಾಧಿಸಬಹುದೆಂಬುದನ್ನು ವಿಶ್ವವೆ ಕಂಡಿದೆ. ಇಂದು ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿರುವುದು ಮಹಿಳಾ ಶಕ್ತಿಯ ಸಂಕೇತ. ಮಹಿಳೆಯರು ಕೇವಲ ಮನೆ ನಿರ್ವಹಣೆಗೆ ಮಾತ್ರ ಸೀಮಿತವಾಗದೇ ಆರ್ಥಿಕವಾಗಿ ಸದೃಢವಾಗುವ ನಿಟ್ಟಿನಲ್ಲಿ ಮುಂದಡಿಯಿಡಬೇಕು. ಮಹಿಳೆಯರು ಆರ್ಥಿಕವಾಗಿ ಸಶಕ್ತರಾದಾಗ ಇಡಿ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಿದೆ ಎಂದು ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಇದರ ಧರ್ಮದರ್ಶಿ ರಾಧಾ ದೇಶಪಾಂಡೆ … [Read more...] about ಮಹಿಳೆಯರು ಆರ್ಥಿಕವಾಗಿ ಸಶಕ್ತರಾಗಬೇಕು- ರಾಧಾ ದೇಶಪಾಂಡೆ



