ಭಟ್ಕಳ:ಇಲ್ಲಿನ ಅಂಜುಮಾನ್ ಇನ್ಸ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಎಂಡ್ ಮೆನೇಜ್ಮೆಂಟ್ ಕಾಲೇಜಿನ ಗ್ರಾಜ್ಯುಯೇಶನ್ ಡೇ ಸಂಸ್ಥೆಯ ಅಧ್ಯಕ್ಷ ಅಬ್ದುರ್ ರೆಹಮಾನ್ ಜುಕಾಕು ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿದ ವಿ.ಟಿ.ಯು. ಬೆಳಗಾವಿಯ ಡಾ. ಆನಂದ ವಿ. ಶಿವಪುರ ಪದವಿ ಪ್ರಧಾನ ಸಮಾರಂಭ ಎನ್ನುವುದು ವಿದ್ಯಾರ್ಥಿ ಜೀವನದಲ್ಲಿ ಒಂದು ಹಬ್ಬದ ವಾತಾವರಣವನ್ನು ಕಲ್ಪಿಸುತ್ತದೆ. ಇಲ್ಲಿಯ ತನಕ ನೀವು … [Read more...] about ಅಂಜುಮಾನ್ ಇನ್ಸ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಎಂಡ್ ಮೆನೇಜ್ಮೆಂಟ್ ಕಾಲೇಜಿನ ಗ್ರಾಜ್ಯುಯೇಶನ್ ಡೇ
National News
ನೀರು ಸರಬರಾಜು ಮಾಡಲು ಸೂಕ್ತ ಕ್ರಮ
ಭಟ್ಕಳ:ತಾಲೂಕಿನಲ್ಲಿ ಕುಡಿಯುವ ನೀರಿನ ಅಭಾವ ಇರುವ ಕಡೆ ಸಮರ್ಪಕವಾಗಿ ನೀರು ಪೂರೈಸಲು ಹಾಗೂ ಹಾಳಾಗಿರುವ ಕುಡಿಯುವ ನೀರಿನ ಯೋಜನೆಯ ಪಂಪನ್ನು ದುರಸ್ಥಿ ಪಡಿಸಿ ನೀರು ಸರಬರಾಜು ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ತಾಲೂಕು ಪಂಚಾಯತ್ ಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಯಿತು. ಮಾವಿನಕುರ್ವೆಯಲ್ಲಿ ನೀರಿನ ಅಭಾವ ತೀವ್ರಗೊಂಡಿದ್ದು, ಕುಡಿಯುವ ನೀರಿನ ಯೋಜನೆ ಉದ್ಘಾಟನೆಗೊಂಡು ಒಂದು ವಾರ ಕಳೆದರೂ ಇನ್ನೂ ತನಕ ಪೈಪ್ ಲೈನ್ ವ್ಯವಸ್ಥೆ ಆಗಿಲ್ಲ ಎಂದು ತಾ.ಪಂ. … [Read more...] about ನೀರು ಸರಬರಾಜು ಮಾಡಲು ಸೂಕ್ತ ಕ್ರಮ
ಕೃಷ್ಣ ಮೃಗ ಭೇಟೆ ಇಬ್ಬರ ಬಂಧನ
ಶಿರಸಿ :ಕೃಷ್ಣ ಮೃಗ ವಮಬೇಟೆಯಾಡಿದ ಇಬ್ಬರುನ್ನು ಬಂಧಿಸಿದ ಘಟನೆ ಶಿರಸಿ ತಾಲೂಕಿನ ಅಂಡಗಿ ಗ್ರಾಮದಲ್ಲಿ ನಡೆದಿದೆ.ಕೃಷ್ ಮೃಗದ ಮಾಂಸವನ್ನ ಹಂಚಿಕೆ ಮಾಡುತ್ತಿರುವ ಸಂದರ್ಭದಲ್ಲಿ ಎಸಿಎಪ್ ಅಶೋಕ್ ಭಟ್ ನೇತ್ರತ್ವದಲ್ಲಿ ದಾಳಿ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಮಜೀದ್ ಸಾಬ್ ಹಾಗೂ ಅಬ್ದುಲ್ ಕರಿಮ್ ಎಂಬುವವರನ್ನು ಬಂಧಿಸಿದ್ದಾರೆ.ಬಂದಿತರಿಂದ ಎರಡು ಬೈಕ್ ಹಾಗು ಒಂದು ಕಾರ್ ವಶಕ್ಕೆಪಡೆದಿದ್ದು ಶಿರಸಿ ಠಾಣೆಯಲ್ಲ ಪ್ರಕರಣ ದಾಖಲಾಗಿದೆ. … [Read more...] about ಕೃಷ್ಣ ಮೃಗ ಭೇಟೆ ಇಬ್ಬರ ಬಂಧನ
ಪ್ಯಾಸೆಂಜರ್ ರೈಲಿನಲ್ಲಿ ಇಲೆಕ್ಟಾನಿಕ್ ವಸ್ತುವನ್ನು ಕದ್ದು ಸಾಗಿಸುತ್ತಿದ್ದ ಕಳ್ಳನ ಸೆರೆ
ಭಟ್ಕಳ:ಪ್ಯಾಸೆಂಜರ್ ರೈಲಿನಲ್ಲಿ ಇಲೆಕ್ಟಾನಿಕ್ ವಸ್ತುವನ್ನು ಕದ್ದು ಸಾಗಿಸುತ್ತಿದ್ದ ಕಳ್ಳನನ್ನು ಭಟ್ಕಳ ರೈಲ್ವೇ ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವೀಯಾಗಿದ್ದಾರೆ. ಬಂಧಿತನನ್ನು ಬಾಗಲಕೋಟೆಯ ನಿವಾಸಿ ನಿಂಗಪ್ಪ ಯಮೂನಪ್ಪ ಛಲವಾದಿ (32) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಮಡಗಾಂವ್ ಕಡೆ ತೆರಳುವ ಪ್ಯಾಸೆಂಜರ್ ರೈಲಿನಲ್ಲಿ ಕಂಪ್ಯೂಟರ್ ಮೊನಿಟರ್, ಸಿ.ಪಿ.ಯು, ಲ್ಯಾಪ್ ಟಾಪ್, ಮೊಬೈಲ್ಗಳು, ಎಲ್ಇಡಿ ಟಿವಿ ಹಾಗೂ ಇನ್ನಿತರ ಇಲೆಕ್ಟ್ರಾನಿಕ್ಸ ವಸ್ತು … [Read more...] about ಪ್ಯಾಸೆಂಜರ್ ರೈಲಿನಲ್ಲಿ ಇಲೆಕ್ಟಾನಿಕ್ ವಸ್ತುವನ್ನು ಕದ್ದು ಸಾಗಿಸುತ್ತಿದ್ದ ಕಳ್ಳನ ಸೆರೆ
ಹೆದ್ದಾರಿ ಚತುಷ್ಪತ ಕಾಮಗಾರಿಯಿಂದ ಅನೇಕರಿಗೆ ತೊಂದರೆ
ಭಟ್ಕಳ:ಹೆದ್ದಾರಿ ಚತುಷ್ಪತ ಕಾಮಗಾರಿಯಿಂದ ಅನೇಕರಿಗೆ ತೊಂದರೆಯಾದರೂ ಸಹ ರಾಷ್ಟ್ರೀಯ ಹಿತದೃಷ್ಟಿಯಿಂದ ಯಾವುದೇ ರೀತಿಯಿಂದ ತೊಂದರೆ ಮಾಡದೇ ನೋವನ್ನೂ ನುಂಗಿ ಜನತೆ ಸಹಕರಿಸುತ್ತಿದ್ದಾರೆ. ಜನರ ಸಹನೆಯನ್ನು ಸಹ ಪರೀಕ್ಷಿಸುವಂತಹ ಕೆಲಸ ಐ.ಆರ್.ಬಿ. ಕಂಪೆನಿ ಮಾಡುತ್ತಿರುವುದು ಕೂಡಾ ಕೆಲವೆಡೆಗಳನ್ನು ಕಂಡು ಬಂದಿದೆ. ತಾಲೂಕಿನ ಬೆಳಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆದ್ರಕೇರಿಯ ರಮಾನಂದ ಅವಭೃತ ಅವರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ 5 ಗುಂಟೆ ಜಾಗಾವನ್ನು … [Read more...] about ಹೆದ್ದಾರಿ ಚತುಷ್ಪತ ಕಾಮಗಾರಿಯಿಂದ ಅನೇಕರಿಗೆ ತೊಂದರೆ




