ಭಟ್ಕಳ:ಇಲ್ಲಿನ ಶ್ರೀ ಲಕ್ಷ್ಮೀನಾರಾಯಣ, ರಾಮನಾಥ, ಶಾಂತೇರಿ, ಕಾಮಾಕ್ಷಿ, ಬೇತಾಳ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಟಾ ವರ್ಧಂತ್ಯುತ್ಸವ ಮೇ.19ರಂದು ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪುನರ್ ಪ್ರತಿಷ್ಟಾ ವರ್ಧಂತ್ಯುತ್ಸವದ ಅಂಗವಾಗಿ ಮೇ.19ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಗಣಪತಿ ಪೂಜನ, ಪುಣ್ಯಾಹವಾಚನ, ಶತಕಲಶಾರ್ಚನೆ, ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರು ಹಾಗೂ ಪಟ್ಟದ ಶಿಷ್ಯ ಶ್ರೀಮದ್ ವಿದ್ಯಾಧೀಶ ತೀರ್ಥ … [Read more...] about ಪುನರ್ ಪ್ರತಿಷ್ಟಾ ವರ್ಧಂತ್ಯುತ್ಸವ
National News
ಶನಿ ದೇವಸ್ಥಾನ ವರ್ಧಂತಿ
ಹೊನ್ನಾವರ:ಪಟ್ಟಣದ ಬಸ್ ನಿಲ್ದಾಣ ಪಕ್ಕದ ಶನಿ ದೇವಾಲಯದಲ್ಲಿ ಮೇ 9 ಮತ್ತು ಮೇ 10 ರಂದು 11ನೇ ವಾರ್ಷಿಕ ವರ್ಧಂತಿ ನಡೆಯಲಿದೆ. ಮೇ 9ರಂದು ಸಂಜೆ ಕರ್ಕಿಯ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮೀಜಿಯವರು ದೇವರಿಗೆ ರಜತ ಉತ್ಸವ ಮೂರ್ತಿ ಸಮರ್ಪಿಸಲಿದ್ದಾರೆ. ಸಾಗರ ಶನಿ ಕ್ಷೇತ್ರದ ದುರ್ಗಪ್ಪನವರು ಪಾಲ್ಗೊಳ್ಳುವರು. ನಂತರ ವಾಸ್ತು ಹವನ ಧಾರ್ಮಿಕ ಕಾರ್ಯಕ್ರಮ ರಾತ್ರಿ ಯಕ್ಷಗಾನ ನಡೆಯಲಿದೆ. ಮೇ 10ರಂದು ಬೆಳಿಗ್ಗೆ ಶನಿಶಾಂತಿ, ಪತಂಜಲಿ ವೀಣಾಕರ ಪ್ರವಚನ ನೀಲಗೋಡ … [Read more...] about ಶನಿ ದೇವಸ್ಥಾನ ವರ್ಧಂತಿ
ಗೋಕರ್ಣದ ಶ್ರೀ ಮಹಾಬಲನ ಸನ್ನಿಧಾನಕ್ಕೆ ಶ್ರೀ ಶ್ರೀ ಸ್ವಯಂಪ್ರಕಾಶ ಸ್ವಾಮೀಜಿ ಭೇಟಿ
ಗೋಕರ್ಣ:ಶ್ರೀ ಶ್ರೀ ಸ್ವಯಂಪ್ರಕಾಶ ಸ್ವಾಮೀಜಿ , ಕಾರಣಗಿರಿ , ಹೊಸನಗರ - ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ 'ಗೋಕರ್ಣ ಗೌರವ' ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು . ಪ್ರಧಾನ ಅರ್ಚಕ ವೇ ಶಿತಿಕಂಠ ಹಿರೇಭಟ್ ದೇವಾಲಯದ ವತಿಯಿಂದ ಸ್ವಾಮೀಜಿಗಳಿಗೆ ತಾಮ್ರಪತ್ರ ಸ್ಮರಣಿಕೆ ನೀಡಿ ಗೌರವಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ , ಉಪಾಧಿವಂತ ಮಂಡಳಿಯ ಸದಸ್ಯರು … [Read more...] about ಗೋಕರ್ಣದ ಶ್ರೀ ಮಹಾಬಲನ ಸನ್ನಿಧಾನಕ್ಕೆ ಶ್ರೀ ಶ್ರೀ ಸ್ವಯಂಪ್ರಕಾಶ ಸ್ವಾಮೀಜಿ ಭೇಟಿ
ಮೇ 6ರಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಜನಮನ ಕಾರ್ಯಕ್ರಮ
ಕಾರವಾರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಮೇ 6ರಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಜನಮನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ನೇರ ಸಂವಾದ ನಡೆಸಲಿದ್ದಾರೆ. ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ರಂಗಮಂದಿರದಲ್ಲಿ 'ಜನಮನ' ಫಲಾನುಭವಿಗಳೊಂದಿಗೆ ನೇರ ಸಂವಾದ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳಾದ … [Read more...] about ಮೇ 6ರಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಜನಮನ ಕಾರ್ಯಕ್ರಮ
ಸಿದ್ದಾಪುರ ತಾಲೂಕಿನ ಕೊಂಡ್ಲಿ, ಕೊಡ್ಕಣಿ ಹೋಬಳಿಯ ಹೊಸಮಂಜು ಗ್ರಾಮ ಹಾಗೂ ಯಲ್ಲಾಪುರ ತಾಲೂಕಿನ ಸವಣಿ ಗ್ರಾಮದಲ್ಲಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು
ಕಾರವಾರ:ಜಿಲ್ಲಾಧಿಕಾರಿ ಸೂಚನೆಯಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸರ್ಕಾರಿ ಕೆರೆಗಳ ಒತ್ತುವರಿ ಕಾರ್ಯಾಚರಣೆ ತೀವ್ರಗೊಂಡಿದ್ದು ಇದುವರೆಗೆ ಒಟ್ಟು 62ಕೆರೆಗಳ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಿ 25ಎಕರೆ 21ಗುಂಟೆ ಕೆರೆ ಜಾಗವನ್ನು ಜಿಲ್ಲಾಡಳಿತ ಸುಪರ್ದಿಗೆ ಪಡೆದುಕೊಂಡಿದೆ. ಸರ್ಕಾರಿ ಕೆರೆಗಳ ಮೋಜಣಿ ಕಾರ್ಯವನ್ನು ಪೂರ್ಣಗೊಳಿಸಿ, ಸುತ್ತಲೂ ಗಡಿಯನ್ನು ನಿಗದಿಪಡಿಸಿ, ಅತಿಕ್ರಮಣವಾಗಿದ್ದರೆ ಅದನ್ನು ತಕ್ಷಣ ತೆರವುಗೊಳಿಸುವ ಕಾರ್ಯವನ್ನು ಕೈಗೊಳ್ಳುವಂತೆ … [Read more...] about ಸಿದ್ದಾಪುರ ತಾಲೂಕಿನ ಕೊಂಡ್ಲಿ, ಕೊಡ್ಕಣಿ ಹೋಬಳಿಯ ಹೊಸಮಂಜು ಗ್ರಾಮ ಹಾಗೂ ಯಲ್ಲಾಪುರ ತಾಲೂಕಿನ ಸವಣಿ ಗ್ರಾಮದಲ್ಲಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು



