ಭಟ್ಕಳ: ಮುರ್ಡೇಶ್ವರದಲ್ಲಿ ತೆರವು ಕಾರ್ಯಾಚರಣೆಯಿಂದ ನೆಲೆ ಕಳೆದು ಕೊಂಡ ಅಂಗಡಿಕಾರರಿಗೆ ಪುನರ್ವಸತಿ ಒದಗಿಸುವ ನಿಟ್ಟಿನಲ್ಲಿ ಮಂಗಳವಾರ ಶಾಸಕ ಮಂಕಾಳ ವೈದ್ಯ ಹಿರಿಯ ಅಧಿಕಾರಿಗಳೊಂದಿಗೆ 3 ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.ಇದಕ್ಕೂ ಮೊದಲು ಭಟ್ಕಳದ ಉಪ ವಿಭಾಗಾಧಿಕಾರಿ ಎಂ. ಎನ್ ಮಂಜು ನಾಥ್, ಜಿಲ್ಲಾಧಿಕಾರಿಯ ಸೂಚನೆ ಮೇರೆಗೆ ವಿವಿಧ ಇಲಾಖೆಯ ಅಧಿಕಾರಿ ಗಳೊಂದಿಗೆ ಕಡಲತೀರಕ್ಕೆ ತೆರಳಿ ಅಂಗಡಿ ಗಳನ್ನು ತೆರೆಯಲು ಗುರುತು ಹಾಕುವ ಕಾರ್ಯ ಆರಂಭಿಸಿದರು. ಆದರೆ … [Read more...] about ನೆಲೆ ಕಳೆದುಕೊಂಡ ಅಂಗಡಿಕಾರರಿಗೆ ಪುನರ್ವಸತಿ ಒದಗಿಸಲು ಚರ್ಚೆ
National News
ಕಾಡಿಗೆ ಬಿಟ್ಟುರೂ ಜನವಸತಿ ಪ್ರದೇಶಕ್ಕೇ ಬರುವ ಜಿಂಕೆ ಮರಿ
ಮುಂಡಗೋಡ: ಕಾಡಿಗೆ ಬಿಟ್ಟು ಬಂದರೂ ಮತ್ತೆ ಮತ್ತೆ ಜನವಸತಿ ಪ್ರದೇಶಕ್ಕೇ ಬರುತ್ತಿದ್ದ ಜಿಂಕೆ ಮರಿಯೊಂದನ್ನು ಬುಧವಾರ ದಾವಣಗೆರೆ ಬಳಿಯ ಆನಗೋಡ ಪ್ರಾಣಿ ಸಂಗ್ರಹಾಲಯಕ್ಕೆ ಬಿಡಲಾಗಿದೆ.ಹದಿನೈದು ದಿನಗಳ ಹಿಂದೆ ತಾಲ್ಲೂಕಿನ ವಡಗಟ್ಟಾ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಈ ಜಿಂಕೆ ಮರಿ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಕಂಡುಬಂದಿತ್ತು. ಅದನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೆಲದಿನಗಳವರೆಗೆ ಆರೈಕೆ ಮಾಡಿ, ಚೇತರಿಸಿಕೊಂಡ ನಂತರ ಕಾಡಿಗೆ ಬಿಟ್ಟಿದ್ದರು. ಆದರೆ, … [Read more...] about ಕಾಡಿಗೆ ಬಿಟ್ಟುರೂ ಜನವಸತಿ ಪ್ರದೇಶಕ್ಕೇ ಬರುವ ಜಿಂಕೆ ಮರಿ
ದಲಿತ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ,ಕುಂದಾಪುರದಲ್ಲಿ ನಡೆದ ‘ಸಿಂಪಲ್ ಮ್ಯಾರೇಜ್ ಸ್ಟೋರಿ’
ಕುಂದಾಪುರ:ಅವರಿಬ್ಬರು ಒಂದೇ ಊರಿನವರು. ಅಷ್ಟೇ ಅಲ್ಲ ಒಂದೇ ಕೇರಿಯವರು. ಅದ್ಯೇಗೋ ಅವರ ನಡುವೆ ಪ್ರೇಮ ಕಹಾನಿ ಸ್ಟಾರ್ಟ್ ಆಗಿತ್ತು. ಅದು ಸುಮಾರು ಎರಡು ವರ್ಷದ ಲವ್ವು. ಮದುವೆಗೆ ಹುಡುಗನ ಕಡೆಯವರು ಓಕೆ ಅಂದ್ರೂ ಕೂಡ ಯುವತಿ ಮನೆಯವರು ಅಡ್ಡಿಯಾದ್ರು. ಆದ್ರೂ ಕೂಡ ಜಾತಿ-ಧರ್ಮದ ಮುಲಾಜೇ ಇಲ್ಲದ ಈ ಮದುವೆ ನಡೆದು ಹೋಯ್ತು. ಕುಂದಾಪುರದಲ್ಲಿ ನಡೆದ ‘ಸಿಂಪಲ್ ಮ್ಯಾರೇಜ್ ಸ್ಟೋರಿ’ ಕುರಿತ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ. ನನಗೆ ನೀನು..ನಿನಗೆ ನಾನು..ಹೀಗೆ ಪರಸ್ಪರ … [Read more...] about ದಲಿತ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ,ಕುಂದಾಪುರದಲ್ಲಿ ನಡೆದ ‘ಸಿಂಪಲ್ ಮ್ಯಾರೇಜ್ ಸ್ಟೋರಿ’
AIRTEL WITHDRAW THEIR UNLIMITED DATA PLANS
Airtel have withdrawn their unlimited plans which were started to avoid their customers use other networks.Sources say that , Airtel plans which were giving unlimited data for 56 days has been ended today. No customers will see these offers anymore which are 399,499,648,244,899 and 1198.The 28 day Unlimited as before, there is no changes in 149,349,549,799 & 999 … [Read more...] about AIRTEL WITHDRAW THEIR UNLIMITED DATA PLANS
Kundapur: COLLISION BETWEEN 2 CARS : 5 INJURED & 1 KILLED
Kundapur:Deadliest incident happened on may 1st at Marvante NH 66 near Gangoli ( kundapur) which resulted in 1 person death & 5 people were injured in which 3 years & 4 years old kids are serious. Injured people are taken to manipal hospital.People say that Main reason for accident was speed , which was unable to control & collided with Goa registered car … [Read more...] about Kundapur: COLLISION BETWEEN 2 CARS : 5 INJURED & 1 KILLED



