• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗೆ ಕಟಿಬದ್ದ, ಶಾಸಕಿ ಶಾರದಾ ಎಂ. ಶೆಟ್ಟಿ

May 3, 2017 by Gaju Gokarna Leave a Comment

ಹೊನ್ನಾವರ ;ದೇಶÀದ ಅಭಿವೃದ್ಧಿಗೆ ಮಹÀತ್ವದ ಪಾತ್ರವಹಿಸುತ್ತಿರುವ ಕಾರ್ಮಿಕರ ಶ್ರಮ ಮಹÀತ್ತರವಾಗಿದ್ದು, ಕೂಲಿ ಕಾರ್ಮಿಕರ ಕುಟುಂಬದ ಶ್ರೇಯೋಭಿವೃದ್ಧಿಗೆ ಶ್ರಮಿಸಲು ನಾನು ಸದಾ ಸಿದ್ದನಾಗಿದ್ದೇನೆ ಎಂದು ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ ಹೇಳಿದರು. ಅವರು ಕಳೆದ ರವಿವಾರ ಹೊನ್ನಾವರದ ಪೋಲಿಸ್ ಮೈದಾನದಲ್ಲಿ ಶ್ರೀ ನವಜ್ಯೋತಿ ಕೂಲಿಕಾರ್ಮಿಕರ ಹೋರಾಟ ಸಂಘದ 7ನೇ ವರ್ಷದ ತಾಲೂಕಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮೇ 1 ಕಾರ್ಮಿಕರ ದಿನಾಚರಣೆ … [Read more...] about ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗೆ ಕಟಿಬದ್ದ, ಶಾಸಕಿ ಶಾರದಾ ಎಂ. ಶೆಟ್ಟಿ

ಕಾರ್ಮಿಕರ ಹಕ್ಕುಗಳ ರಕ್ಷಣೆ ನಮ್ಮ ಹೊಣೆ

May 3, 2017 by Sachin Hegde Leave a Comment

ಭಟ್ಕಳ:ಅಸಂಘಟಿತ ಕಾರ್ಮಿಕರಿಗೆ ಕನಿಷ್ಟ ಕೂಲಿ, ಕಾರ್ಮಿಕರ ಹಕ್ಕುಗಳ ರಕ್ಷಣೆ ನಮ್ಮ ಹೊಣೆ ಎನ್ನುವ ಕಾರ್ಯಕ್ರಮವನ್ನು ಸಿ.ಐ.ಟಿ.ಯು. ಭಟ್ಕಳದ ವತಿಯಿಂದ ಕಾರ್ಮಿಕ ದಿನಾಚರಣೆಯ ಅಂಗವಾಗಿ ಶಿರಾಲಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸಿ.ಐ.ಟಿ.ಯು. ರಾಜ್ಯ ಸಮಿತಿ ಸದಸ್ಯೆ ಗೀತಾ ನಾಯ್ಕ ಮಾತನಾಡಿ ಇಂದು ಕೇಂದ್ರ ಸರಕಾರ 44 ಕೇಂದ್ರ ಕಾರ್ಮಿಕ ಕಾನೂನನ್ನು ಸರಳೀಕರಿಸುವ ನೆಪದಲ್ಲಿ ಕಾರ್ಪೋರೇಟ್ ಬಂಡವಾಳಶಾಹಿ ಪರ ಕಾರ್ಮಿಕರ ವಿರುದ್ಧ ನೀತಿ ಮಾಡಲು ಹೊರಟಿದೆ … [Read more...] about ಕಾರ್ಮಿಕರ ಹಕ್ಕುಗಳ ರಕ್ಷಣೆ ನಮ್ಮ ಹೊಣೆ

ಬಾವಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಆಯತ್ಪಪಿ ಬಿದ್ದು ಸಾವು

May 3, 2017 by Sachin Hegde Leave a Comment

ಭಟ್ಕಳ:ಬೆಳಕೆಯ ಶೆಟ್ಟಿಕೇರಿಯ ಮನೆಯೊಂದರ ಬಾವಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕೂಲಿ ಕಾರ್ಮಿಕನೊಬ್ಬ ಆಯ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮೃತನನ್ನು ಶಿರೂರಿನ ಹಣಬಾರಕೇರಿಯ ಬಚ್ಚಾ ಮಂಜಾ ಹಣಬಾರ(55) ಎಂದು ಗುರುತಿಸಲಾಗಿದೆ. ಬೆಳಕೆಯ ಶೆಟ್ಟಿಕೇರಿಯ ಕೃಷ್ಣಾ ವೆಂಕಟ್ರಮಣ ನಾಯ್ಕ ಇವರ ಮನೆಯ ಬಾವಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಾವಿಯ ಹಿಂಬದಿಯ ಮಣ್ಣು ಕುಸಿದು ಕೆಳಗೆ ಬಿದ್ದು ರಿಂಗ್ ಮಧ್ಯೆ ಸಿಲುಕಿದ್ದು ತೀವ್ರ … [Read more...] about ಬಾವಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಆಯತ್ಪಪಿ ಬಿದ್ದು ಸಾವು

ಅಂಗವಿಕಲೆ ಮನವಿಗೆ ಸ್ಪಂದಿಸಿದ ಶಾಸಕ ವೈದ್ಯ, ₹ 2 ಲಕ್ಷ ಚೆಕ್‌ ವಿತರಣೆ

May 3, 2017 by Sachin Hegde Leave a Comment

ಭಟ್ಕಳ:ಅಂಗವಿಕಲೆಯೋರ್ವಳಿಗೆ ಕೃತಕ ಕಾಲು ಜೋಡಿಸಿಕೊಳ್ಳುವಲ್ಲಿ ಶಾಸಕ ಮಂಕಾಳ ವೈದ್ಯ ನೆರವಾಗಿದ್ದು ಇಂದು ಎಲ್ಲರಂತೆಯೇ ಅವಳು ಓಡಾಡಿಕೊಂಡಿದ್ದಾಳೆ. ಶಿರಾಲಿಯ ನಿವಾಸಿಯಾಗಿರುವ ಸುಮಾರಿಯಾ ಇಸೋಪ ಸಾಹೇಬ್ ಇವಳು ಎರಡೂ ಕಾಲಿಲ್ಲದೇ ಶಾಶ್ವತವಾಗಿ ಅಂಗವಿಕಲೆಯಾಗಿದ್ದಳು. ಆದರೂ ತನ್ನ ಛಲಬಿಡದೇ ಪದವಿಯನ್ನು ಪೂರೈಸಿ, ತಾನೂ ಸಹ ಇತರರಂತೆ ನಡೆದಾಡಬೇಕು ಎನ್ನುವ ಹಂಬಲ ಹೊಂದಿದವಳು. ಕೃತಕ ಕಾಲು ಜೋಡಿಸಿಕೊಳ್ಳಲು 4.5 ಲಕ್ಷ ರೂಪಾಯಿ ಬೇಕೆಂದು ತಿಳಿದಾಗ ತಮ್ಮಿಂದ ಕಷ್ಟಸಾಧ್ಯ … [Read more...] about ಅಂಗವಿಕಲೆ ಮನವಿಗೆ ಸ್ಪಂದಿಸಿದ ಶಾಸಕ ವೈದ್ಯ, ₹ 2 ಲಕ್ಷ ಚೆಕ್‌ ವಿತರಣೆ

ಭಟ್ಕಳಕ್ಕೆ ಆಗಮಿಸಿದ ನೂತನ ಗಸ್ತು ವಾಹನ

May 3, 2017 by Sachin Hegde Leave a Comment

ಭಟ್ಕಳ:ತಾಲೂಕಿನಲ್ಲಿ ರಾತ್ರಿ ಹಾಗೂ ಹಗಲು ಸಂದರ್ಭದಲ್ಲಿ ಗಸ್ತು ತಿರುಗಲು ಪೊಲೀಸ್ ಇಲಾಖೆಗೆ ನೀಡಲಾದ ನೂತನ ಹೊಯ್ಸಳ ವಾಹನವನ್ನು ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಪುರಸಭೆಯ ಅಧ್ಯಕ್ಷ ಮುಹಮ್ಮದ್ ಸಾಧೀಕ್ ಮಟ್ಟಾ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಭಟ್ಕಳದ ಪೊಲೀಸ್ ಇಲಾಖೆಗೆ ಹೊಯ್ಸಳ ವಾಹನ ನೀಡಿರುವುದರಿಂದ ಅತೀ ಹೆಚ್ಚು ಪ್ರಯೋಜನವಾಗಲಿದೆ. ಇದರಿಂದ ಯಾವುದೇ ಪ್ರದೇಶದಲ್ಲಿ ಯಾವುದೇ ರೀತಿಯ ಸಮಸ್ಯೆಯಾದರೂ ತಕ್ಷಣ … [Read more...] about ಭಟ್ಕಳಕ್ಕೆ ಆಗಮಿಸಿದ ನೂತನ ಗಸ್ತು ವಾಹನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,528 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar