• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ಭಟ್ಕಳ,ಕಾರ್ಮಿಕರ ದಿನಾಚರಣೆ ಆಚರಣೆ

May 3, 2017 by Sachin Hegde Leave a Comment

ಭಟ್ಕಳ:ದೇಶದ ಅಭಿವೃದ್ಧಿಗಾಗಿ ಯಾರೆಲ್ಲ ಶ್ರಮಿಸುತ್ತಿದ್ದಾರೋ ಅಂತಹವರಿಗಾಗಿ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿ ಚೇರ್‍ಮೆನ್ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಡಿ. ಹೇಳಿದರು. ಅವರು ಇಲ್ಲಿನ ಸತ್ಕಾರ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಸಮಿತಿ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಭಟ್ಕಳ, ಅಭಿಯೋಜನೆ ಇಲಾಖೆ, ಕಾರ್ಮಿಕರ ಇಲಾಖೆ, ಮಹಿಳಾ … [Read more...] about ಭಟ್ಕಳ,ಕಾರ್ಮಿಕರ ದಿನಾಚರಣೆ ಆಚರಣೆ

ಗೋವಾದ ಶ್ರೀಪಾದ ನಾಯಕರವರು ಶ್ರೀಕ್ಷೇತ್ರ ಬಂಗಾರಮಕ್ಕಿ ಭೇಟಿ

May 3, 2017 by Sachin Hegde Leave a Comment

ಹೊನ್ನಾವರ :ಕೇಂದ್ರ ಸರ್ಕಾರದ ಆಯುಷ್ ಇಲಾಖೆಯ ಮಂತ್ರಿಗಳಾದ ಗೋವಾದ ಶ್ರೀಪಾದ ನಾಯಕರವರು ಶ್ರೀಕ್ಷೇತ್ರ ಬಂಗಾರಮಕ್ಕಿ ಭೇಟಿ ನೀಡಿ ಶ್ರೀವೀರಾಂಜನೇಯ ದೇವರಿಗೆ ಸೇವೆ ಸಲ್ಲಿಸಿ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರಿಂದ ಆಶಿರ್ವಾದ ಪಡೆದರು. … [Read more...] about ಗೋವಾದ ಶ್ರೀಪಾದ ನಾಯಕರವರು ಶ್ರೀಕ್ಷೇತ್ರ ಬಂಗಾರಮಕ್ಕಿ ಭೇಟಿ

ಛಲ, ನಿಷ್ಠೆ ಮತ್ತು ನಿರಂತರ ಪರಿಶ್ರಮಕ್ಕೆ ರಾಜರ್ಷಿ ಭಗೀರಥ ಅನ್ವರ್ಥವಾಗಿದ್ದು,ಜಿಲ್ಲಾಧಿಕಾರಿ ಎಸ್.ಎಸ್.ನಕುಲ್

May 3, 2017 by Yuvagni News Leave a Comment

ಕಾರವಾರ: ಛಲ, ನಿಷ್ಠೆ ಮತ್ತು ನಿರಂತರ ಪರಿಶ್ರಮಕ್ಕೆ ರಾಜರ್ಷಿ ಭಗೀರಥ ಅನ್ವರ್ಥವಾಗಿದ್ದು, ಈ ಹಿನ್ನೆಲೆಯಲ್ಲಿಯೇ ಭಗೀರಥ ಪ್ರಯತ್ನ ಎಂಬ ನುಡಿ ಚಾಲ್ತಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಮಂಗಳವಾರ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಭಗೀರಥ ಜಯಂತಿ ಹಾಗೂ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ … [Read more...] about ಛಲ, ನಿಷ್ಠೆ ಮತ್ತು ನಿರಂತರ ಪರಿಶ್ರಮಕ್ಕೆ ರಾಜರ್ಷಿ ಭಗೀರಥ ಅನ್ವರ್ಥವಾಗಿದ್ದು,ಜಿಲ್ಲಾಧಿಕಾರಿ ಎಸ್.ಎಸ್.ನಕುಲ್

ಕಾರವಾರದ ಕಡಲತೀರದ ಬಯಲು ವೇದಿಕೆಯಲ್ಲಿ ಪ್ರದರ್ಶಿಸಿದ ಉತ್ತರ ಕರ್ನಾಟಕದ ಜಾನಪದ ಕಲೆ

May 2, 2017 by Yuvagni News Leave a Comment

ಕಾರವಾರ:ಹರಪನಹಳ್ಳಿಯ ಮಹಿಳಾ ಕಲಾವಿದರು ಕಾರವಾರದ ಕಡಲತೀರದ ಬಯಲು ವೇದಿಕೆಯಲ್ಲಿ ಪ್ರದರ್ಶಿಸಿದ ಉತ್ತರ ಕರ್ನಾಟಕದ ಜಾನಪದ ಕಲೆ ಬಯಲಾಟ ಏಕಲವ್ಯ ಗಮನ ಸೆಳೆಯಿತು. ಸಮಸ್ತರು ಸಾಂಸ್ಕøತಿ ಸಂಘ ಹರಪನಹಳ್ಳಿಯ ಮಹಿಳಾ ಕಲಾವಿದರು ಏಲಕವ್ಯ ಬಂiÀiಲಾಟ ಪ್ರದರ್ಶಿಸುವ ಮೂಲಕ ಕರಾವಳಿಯ ಜನತೆಗೆ ಬಯಲಾಟದ ಮೂಲ ನೆಲದ ಕಲೆಯನ್ನು ಪರಿಚಯಿಸಿದರು. ಜಿಲ್ಲಾಡಳಿತ, ಕನ್ನಡ ಸಂಸ್ಕøತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಹಾಗೂ ರವೀಂದ್ರನಾಥ ಟ್ಯಾಗೋರ ಅಭಿವೃದ್ಧಿ ಸಮಿತಿ, ಕಾರವಾರ ತಾಲೂಕಾ ಕನ್ನಡ … [Read more...] about ಕಾರವಾರದ ಕಡಲತೀರದ ಬಯಲು ವೇದಿಕೆಯಲ್ಲಿ ಪ್ರದರ್ಶಿಸಿದ ಉತ್ತರ ಕರ್ನಾಟಕದ ಜಾನಪದ ಕಲೆ

ಸಲಫಿ ಕುಟುಂಬಗಳ ಮೇಲೆ ಸುನ್ನಿ ಸಮುದಾಯದ ದೌರ್ಜನ್ಯ

May 2, 2017 by Yuvagni News Leave a Comment

ಕಾರವಾರ:ಕುಮಟಾ ತಾಲ್ಲೂಕಿನ ಗೋಕರ್ಣದ ಗಂಗಾವಳಿ ಪ್ರದೇಶದಲ್ಲಿ ವಾಸಿಸುತ್ತಿರುವ 8 ಸಲಫಿ ಕುಟುಂಬಗಳ ಮೇಲೆ ಅಲ್ಲಿನ ಸುನ್ನಿ ಸಮುದಾಯದವರು ನಿರಂತರವಾಗಿ ದೌರ್ಜನ್ಯ ಎಸಗುತ್ತಿದ್ದು, ಈ ಕುರಿತು ದೂರು ನೀಡಿದರೂ ಸಹ ಸ್ಥಳೀಯ ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದಕ್ಷಿಣ ಕರ್ನಾಟಕ ಸಲಫಿ ಮೂವ್‌ಮೆಂಟ್‌ನ ಕೇಂದ್ರೀಯ ಉಪಾಧ್ಯಕ್ಷ ಇಸ್ಮಾಯಿಲ್ ಶಾಫಿ ಆರೋಪಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೋಕರ್ಣ ಪೊಲೀಸ್ ಠಾಣೆ … [Read more...] about ಸಲಫಿ ಕುಟುಂಬಗಳ ಮೇಲೆ ಸುನ್ನಿ ಸಮುದಾಯದ ದೌರ್ಜನ್ಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,528 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar