• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ಜಿಲ್ಲಾ ವಕ್ಫ್ ಕಚೇರಿಯನ್ನು ಶಿರಸಿಗೆ ಸ್ಥಳಾಂತರಿಸದಂತೆ, ವಕ್ಫ್ ಸಂಸ್ಥೆಗಳ ಪದಾಧಿಕಾರಿಗಳ ಮನವಿ

May 2, 2017 by Yuvagni News Leave a Comment

ಕಾರವಾರ: ಜಿಲ್ಲಾಕೇಂದ್ರ ಕಾರವಾರದಲ್ಲಿರುವ ಜಿಲ್ಲಾ ವಕ್ಫ್ ಕಚೇರಿಯನ್ನು ಶಿರಸಿಗೆ ಸ್ಥಳಾಂತರಿಸದಂತೆ ಕೋರಿ ತಾಲ್ಲೂಕಿನ ವಕ್ಫ್ ಸಂಸ್ಥೆಗಳ ಪದಾಧಿಕಾರಿಗಳು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು. ಈಗಾಗಲೇ ರಾಜ್ಯ ವಕ್ಫ್ ಮಂಡಳಿಯ ಕಾರ್ಯನಿರ್ವಾಹಣಾಧಿಕಾರಿಯು ಜಿಲ್ಲಾಕೇಂದ್ರ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿರುವ ಜಿಲ್ಲಾ ವಕ್ಫ್ ಕಚೇರಿಯನ್ನು ಶಿರಸಿಗೆ ಸ್ಥಳಾಂತರಿಸಲು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ಆದರೆ ಇಲ್ಲಿರುವ … [Read more...] about ಜಿಲ್ಲಾ ವಕ್ಫ್ ಕಚೇರಿಯನ್ನು ಶಿರಸಿಗೆ ಸ್ಥಳಾಂತರಿಸದಂತೆ, ವಕ್ಫ್ ಸಂಸ್ಥೆಗಳ ಪದಾಧಿಕಾರಿಗಳ ಮನವಿ

ಟ್ಯಾಂಕರ ಮೂಲಕ ನೀರು ಪೂರೈಕೆಯ ಅಭಿಯಾನ

May 2, 2017 by Yuvagni News Leave a Comment

ಕಾರವಾರ: ತಾಲೂಕಿನ ಶೇಜವಾಡ ಶೆಜ್ಜೇಶ್ವರ ದೇವಸ್ಥಾನದ ಬಳಿ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ರವರ ಜನ್ಮ ದಿನಾಚರಣೆಯ ಅಂಗವಾಗಿ ಟ್ಯಾಂಕರ ಮೂಲಕ ನೀರು ಪೂರೈಕೆಯ ಅಭಿಯಾನಕ್ಕೆ  ಮಂಗಳವಾರ ಚಾಲನೆ ನೀಡಲಾಯಿತು. ಶೆಜ್ಜೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರದೀಪ ಶೇಜವಾಡಕರ ಮುತ್ತಪ್ಪ ರೈ ಜನ್ಮ ದಿನದ ನಿಮಿತ್ತ ಕೇಕ್ ಕತ್ತರಿಸಿದರು. ಬಳಿಕ ಸ್ಥಳೀಯ ನಿವಾಸಿಗಳಿಗೆ ಟ್ಯಾಂಕರ ಮೂಲಕ ನೀರು ಪೂರೈಸಲಾಯಿತು. ಬಳಿಕ ವಿಪರೀತ ನೀರಿನ ಸಮಸ್ಯೆ ಇರುವ ಪ್ರದೇಶಗಳಾದ … [Read more...] about ಟ್ಯಾಂಕರ ಮೂಲಕ ನೀರು ಪೂರೈಕೆಯ ಅಭಿಯಾನ

ಬಾವಿ ತೋಡುವ ಕೆಲಸಗಾರ ಸಾವು

May 2, 2017 by Yuvagni News Leave a Comment

ಭಟ್ಕಳ: ಬಾವಿ ತೋಡುವ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕನೊಬ್ಬ ಮೇಲಕ್ಕೆ ಬರುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಬಾವಿಯೊಳಗೆ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ತಾಲ್ಲೂಕಿನ ಬೆಳಕೆ ಗ್ರಾಮಪಂಚಾಯ್ತಿ ವ್ಯಾಪ್ತಿಯ ಹಟ್ಟಿಕೇರಿಯಲ್ಲಿ ನಡೆದಿದೆ. ಬೈಂದೂರು ತಾಲ್ಲೂಕಿನ ಶಿರೂರು ಹಣಬರಕೇರಿ ನಿವಾಸಿ ಬಚ್ಚಾ ಮಂಜ ಹಣಬರ (55) ಮೃತ ವ್ಯಕ್ತಿ. ಈತ ಕೃಷ್ಣ ನಾಯ್ಕ ಎಂಬುವವರ ಮನೆಯ ಬಾವಿಗೆ ರಿಂಗ್ ಅಳವಡಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮೇಲಕ್ಕೆ ಬರುವ ವೇಳೆಯಲ್ಲಿ ಕೆಳಕ್ಕೆ … [Read more...] about ಬಾವಿ ತೋಡುವ ಕೆಲಸಗಾರ ಸಾವು

ಸಿಇಟಿ,819 ಮಂದಿ ಗೈರು,

May 2, 2017 by Yuvagni News Leave a Comment

ಕಾರವಾರ: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯು ಜಿಲ್ಲೆಯ 7 ಕೇಂದ್ರಗಳಲ್ಲಿ ಮಂಗಳವಾರ ಸುಗಮವಾಗಿ ನಡೆಯಿತು. ಬೆಳಿಗ್ಗೆ 10.30 ರಿಂದ 11.50 ರವರೆಗೆ ನಡೆದ ಜೀವವಿಜ್ಞಾನ ವಿಷಯದ ಪರೀಕ್ಷೆಗೆ ನೋಂದಾಯಿತ 3,086 ವಿದ್ಯಾರ್ಥಿಗಳಲ್ಲಿ 2,267 ಮಂದಿ ಹಾಜರಾಗಿದ್ದು, 819 ಮಂದಿ ಗೈರು ಹಾಜರಾಗಿದ್ದರು. ಮಧ್ಯಾಹ್ನ ನಡೆದ ಗಣಿತ ವಿಷಯದ ಪರೀಕ್ಷೆಯಲ್ಲಿ ನೋಂದಾಯಿತ 3,086 ವಿದ್ಯಾರ್ಥಿಗಳ ಪೈಕಿ … [Read more...] about ಸಿಇಟಿ,819 ಮಂದಿ ಗೈರು,

ಬೈಕ್‍ಗೆ ಗುದ್ದಿದ ಬಸ್ : ಸವಾರ ಸ್ಪಾಟ್ ಡೆತ್

May 2, 2017 by Gaju Gokarna Leave a Comment

ಹೊನ್ನಾವರ :ತಾಲೂಕಿನ ಕೋಟೇಬೈಲ್ ಸಮೀಪದ ತೋಟದಮಕ್ಕಿ ರಸ್ತೆಯ ತಿರುವಿನಲ್ಲಿ ಬೈಕ್‍ಗೆ ಕೆ.ಎಸ್.ಆರ್.ಟಿ.ಸಿ ಬಸ್ ಗುದ್ದಿದ ಪರಿಣಾಮ ಗಂಬೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೈಕ್ ಸವಾರ ಹೆರಾವಲಿ ನಿವಾಸಿ ಪ್ರಸನ್ನ ತಿಮ್ಮಣ್ಣ ಭಟ್ಟ (31) ಮೃತಪಟ್ಟ ದುರ್ದೈವಿ. ಈತ ತನ್ನ ಯಮಹಾ ವೈಬಿಆರ್ ಬೈಕ್‍ನ್ನು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಜನ್ನಕಡಕಲದಿಂದ ಹಡಿನಬಾಳದ ಕಡೆಗೆ ಸಾಗುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸು ಬಲವಾಗಿ ಗುದ್ದಿದೆ. ಇದರಿಂದ ತಲೆ … [Read more...] about ಬೈಕ್‍ಗೆ ಗುದ್ದಿದ ಬಸ್ : ಸವಾರ ಸ್ಪಾಟ್ ಡೆತ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,528 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar