BHATKAL :there was a huge collision between passenger bus & omni at bhatkal border, Sagar taluk’s bachodi. Result of accident was so horrible that both mom & son were taken to kundapur govt,. hospital .Injured people are identified as Subramaya Baburav & LAkshmi Baburav from jorodi sagar.Accident happened when they were returning from function which … [Read more...] about BUS & OMNI COLLIDE : 2 PEOPLE INJURED
National News
MENTALLY DISTURBED PERSON STABBED 3 PEOPLE AT KUMTA
Kumta :3 residencies of Kumta were stabbed by mentally disturbed person at gibb high school ground, on Sunday night.Injured persons are Gajanan from heremat who owns a photo studio, Ramchandra resident of siddanbavi, & other 2. Mentally disturbed person is recognized as Narayan from melinakeri , from hedge.Incident happened when gajanan along with his friends … [Read more...] about MENTALLY DISTURBED PERSON STABBED 3 PEOPLE AT KUMTA
ಹೂಳಿನಿಂದ ಮುಕ್ತವಾದ ಕೆರೆ
ಸಿದ್ದಾಪುರ:ಹಲವು ದಿನಗಳಿಂದ ಕೆರೆಯಲ್ಲಿ ತುಂಬಿಕೊಂಡಿದ್ದ ಹೂಳನ್ನು ಜನತಾದಳದ ವತಿಯಿಂದ ಸಿದ್ದಾಪುರ ತಾಲೂಕಿನ ಹಣಜೀರಿ (ಮಳಲವಳ್ಳಿ ಗ್ರಾಮ) ಊರಿನ ಕೊಪ್ಪಿನಕೆರೆಯ ಹೂಳೆತ್ತುವ ಕೆಲಸವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. 150 ಕ್ಕೂ ಹೆಚ್ಚು ಜನ ಜನತಾದಳದ ಕಾರ್ಯಕರ್ತರು ಹಾಗೂ ಊರ ನಾಗರೀಕರು ಭಾಗವಹಿಸಿದ್ದರು. … [Read more...] about ಹೂಳಿನಿಂದ ಮುಕ್ತವಾದ ಕೆರೆ
ಅಳ್ಳಂಕಿಯಲ್ಲಿ ಅಂಬೇಡ್ಕರ್ರವರ 126ನೇ ಜನ್ಮ ದಿನಾಚರಣೆ ಹಾಗೂ ಸಂಘದ 18ನೇ ವಾರ್ಷಿಕೋತ್ಸವ
ಹೊನ್ನಾವರ :ತಾಲೂಕಿನ ಅಳ್ಳಂಕಿಯಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ (ಹಳ್ಳೇರ್) ಸಮಾಜ & ಸಾಂಸ್ಕøತಿಕ ಕಲಾಭಿವೃದ್ಧಿ ಸಂಘವು 18 ನೇ ವಾರ್ಷಿಕೋತ್ಸವ ಮತ್ತು ಡಾ|| ಬಿ. ಆರ್. ಅಂಬೇಡ್ಕರ್ರವರ 126ನೇ ಜನ್ಮ ದಿನೋತ್ಸವವು ಯಶಸ್ವಿಯಾಗಿ ನಡೆಯಿತು. ಸಂಘದ ಅಧ್ಯಕ್ಷರಾದ ನಾರಾಯಣ ಹಳ್ಳೇರ್ ಅಧ್ಯಕ್ಷತೆ ವಹಿಸಿದ್ದರು . ಬಿ.ಜೆ.ಪಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ದಲಿತನು ಶಿಕ್ಷಣದಿಂದ ವಂಚಿತನಾಗದೇ ಶಿಕ್ಷಣ … [Read more...] about ಅಳ್ಳಂಕಿಯಲ್ಲಿ ಅಂಬೇಡ್ಕರ್ರವರ 126ನೇ ಜನ್ಮ ದಿನಾಚರಣೆ ಹಾಗೂ ಸಂಘದ 18ನೇ ವಾರ್ಷಿಕೋತ್ಸವ
ಶ್ರೀ ,ಶಂಕರ, ಜಯಂತ್ಯುತ್ಸವ, ಕಾರ್ಯಕ್ರಮ,ಕರ್ಕಿ, ದೈವಜ್ಞ, ಮಠ, ಸಚ್ಚಿದಾನಂದ, ಜ್ಞಾನೇಶ್ವರ, ಭಾರತೀ, ಸ್ವಾಮೀಜಿ, ಮತ್ತು ,ಶ್ರೀ ವಾಮನಾಶ್ರಮ, ಮಹಾಸ್ವಾಮೀ, ಉದ್ಘಾಟಿಸಿದರು,
ಹೊನ್ನಾವರ:ಆಚಾರ್ಯ ಶ್ರೀ ಶಂಕರರ ಸಂದೇಶದಲ್ಲಿ ಜೀವಾತ್ಮ ಮತ್ತು ಪರಮಾತ್ಮ ಒಂದೇ ಎಂದು ಅದ್ಯೈತ ತತ್ವ ಸಂದೇಶ ನೀಡಿದ್ದಾರೆ. ಬ್ರಹ್ಮಾಂಡದಲ್ಲಿರವುದು ಬ್ರಹ್ಮವೇ ಹೂರತು ಬೇರೆಯಿಲ್ಲ. ಈ ಸತ್ಯ ಅರಿತು ನಡೆದಾಗ ಜೀವನದಲ್ಲಿ ಭವ್ಯತೆ, ದಿವ್ಯತೆ ಕಾಣಲು ಸಾಧ್ಯ ಎಂದು ಕರ್ಕಿ ದೈವಜ್ಞ ಮಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಶ್ರೀಗಳು ನುಡಿದರು. ಪಟ್ಟಣದ ದುರ್ಗಾಕೇರಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನ ಸಭಾಭವನದಲ್ಲಿ ಶ್ರೀ ಶಂಕರ ಭಗವತ್ಪಾದ ಜಯಂತ್ಯುತ್ಸವ … [Read more...] about ಶ್ರೀ ,ಶಂಕರ, ಜಯಂತ್ಯುತ್ಸವ, ಕಾರ್ಯಕ್ರಮ,ಕರ್ಕಿ, ದೈವಜ್ಞ, ಮಠ, ಸಚ್ಚಿದಾನಂದ, ಜ್ಞಾನೇಶ್ವರ, ಭಾರತೀ, ಸ್ವಾಮೀಜಿ, ಮತ್ತು ,ಶ್ರೀ ವಾಮನಾಶ್ರಮ, ಮಹಾಸ್ವಾಮೀ, ಉದ್ಘಾಟಿಸಿದರು,



