ದಾಂಡೇಲಿ :ನಗರ ಹಾಗೂ ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದ ಜನಮೆಚ್ಚುಗೆಯ ಕೊಡುಗೈ ದಾನಿ, ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ, ಬಡವರಿಗೆ ನಿರ್ಗತಿಕರಿಗೆ, ಅಬಲೆಯರಿಗೆ ಅಭಯಹಸ್ತ ನೀಡಿದ ನಿಸ್ವಾರ್ಥ ರಾಜಕಾರಣಿ ಹಾಗೂ ನಗರದ ಹಿರಿಯ ಸಮಾಜ ಸೇವಕರಾದ ಟಿ.ಆರ್.ಚಂದ್ರಶೇಖರ ಅವರಿಗೆ ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದಲ್ಲಿ ತೆನೆ ಹೊತ್ತ ಮಹಿಳೆ ಚಿಹ್ನೆಯ ಜೆಡಿಎಸ್ ಪಕ್ಷವನ್ನು ಮುನ್ನಡೆಸುವ ಸಾರಥಿಯಾಗಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು … [Read more...] about ಜೆಡಿಎಸ್ ಸಾರಥಿಯಾಗುವತ್ತ ಟಿ.ಆರ್.ಚಂದ್ರಶೇಖರ್
National News
ಮಾಜಿ ಶಾಸಕ ಸುನೀಲ ಹೆಗಡೆ ಜನ್ಮ ದಿನಾಚರಣೆ
ದಾಂಡೇಲಿ :ಮಾಜಿ ಶಾಸಕ ಸುನೀಲ ಹೆಗಡೆಯವರ ಜನ್ಮ ದಿನಾಚರಣೆಯನ್ನು ನಗರದ ಸುನೀಲ ಹೆಗಡೆ ಬ್ರಿಗೇಡ್ ವತಿಯಿಂದ ಅರ್ಥಪೂರ್ಣವಾಗಿ ಸೋಮವಾರ ಆಚರಿಸಲಾಯಿತು.ಜನ್ಮ ದಿನದ ನಿಮಿತ್ತ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಬಸವರಾಜ ಕಲಶೆಟ್ಟಿ, ಪಕ್ಷದ ಎಸ್.ಸಿ.ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ, ಪಕ್ಷ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ರಫೀಕ ಹುದ್ದಾರ, ಪಕ್ಷದ ಪ್ರಧಾನ … [Read more...] about ಮಾಜಿ ಶಾಸಕ ಸುನೀಲ ಹೆಗಡೆ ಜನ್ಮ ದಿನಾಚರಣೆ
CHEETAH DIED ON SPOT AFTER COLLISION WITH VEHICLE
KUMTA :A very incident happened at Alkond where cheetah was hit by speedy vehicle which resulted in death of latter.This incident happened on Sunday morning, cheetah is found to be just 3 years old. R.F.O Harish visited the place & investigated it. … [Read more...] about CHEETAH DIED ON SPOT AFTER COLLISION WITH VEHICLE
BUS RAMS BIKE AT BHATKAL : 1 KILLED
BHATKAL :On Sunday, 34 year old bank clerk died after private bus crushed his bike at shirali NH 66 .Bank clerk has been identified as Santhosh achari from manki, he was working in KDCC Bank of karki branch in honnavar taluk.Eye witnessers say that, incident happened around 9.30pm when santhosh was returning to his house at manki from his realtives house at … [Read more...] about BUS RAMS BIKE AT BHATKAL : 1 KILLED
ತಾಯಿ ಮಾಂಗಲ್ಯ ಕದ್ದು ಲವರ್ ಗೆ ಕೊಟ್ಟು ಈಗ ನ್ಯಾಯಕ್ಕಾಗಿ ಅಲೆಯುತ್ತಿದ್ದಾಳೆ ಕಾರವಾರದ ಪ್ರೇಯಸಿ
ಕಾರವಾರ: ಪ್ರೀತಿ ಮಾಯೆ ಹುಷಾರು ಅಂತಾರೆ. ಪ್ರೀತಿಗಾಗಿ ಏನ್ ಮಾಡೋಕೂ ರೆಡಿ ಇರ್ತಾರೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ತನ್ನ ಪ್ರಿಯತಮನಿಗಾಗಿ ತಾಯಿಯ ಮಾಂಗಲ್ಯ ಸರವನ್ನೇ ಕದ್ದು ನೀಡಿದ ಆ ಯುವತಿ ಈಗ ವಂಚನೆಗೊಳಗಾಗಿ ನ್ಯಾಯಕ್ಕಾಗಿ ಅಲೆಯುತಿದ್ದಾಳೆ. ಹೌದು, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕರ್ಕಿಯ ತಪ್ಪಲಕೇರಿಯ ನೇತ್ರಾವತಿ, ಹುಟ್ಟುತ್ತಾನೆ ತಂದೆ-ತಾಯಿಯನ್ನೇ ಕಳೆದುಕೊಂಡು ಚಿಕ್ಕಮ್ಮನ ಆಶ್ರಯದಲ್ಲಿ ಬೆಳೆದವಳು. ಸಾಕು ಮಗಳು ಚೆನ್ನಾಗಿ ಓದ್ಲಿ ಅಂತಾ ಕಾಲೇಜಿಗೆ … [Read more...] about ತಾಯಿ ಮಾಂಗಲ್ಯ ಕದ್ದು ಲವರ್ ಗೆ ಕೊಟ್ಟು ಈಗ ನ್ಯಾಯಕ್ಕಾಗಿ ಅಲೆಯುತ್ತಿದ್ದಾಳೆ ಕಾರವಾರದ ಪ್ರೇಯಸಿ




