ಹೊನ್ನಾವರ: ನಾಮಧಾರಿ ಅಭಿವೃದ್ದಿ ಸಂಘ ಹಾಗೂ ನಾಮಧಾರಿ ವಿದ್ಯಾರ್ಥಿ ನಿಲಯ ಮತ್ತು ಸಭಾಭವನ ಕಟ್ಟಡ ಸಮಿತಿ ಜಂಟಿ ಆಶ್ರಯದಲ್ಲಿ 5 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಯೋಜಿಸಿರುವ ನಾಮಧಾರಿ ವಿದ್ಯಾರ್ಥಿ ನಿಲಯ ಹಾಗೂ ಸಭಾಭವನದ ಶಿಲಾನ್ಯಾಸ ಶನಿವಾರ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಸಂಘದ ಸ್ಥಳದಲ್ಲಿ ನಡೆಯಿತು. ನಂತರ ಶರಾವತಿ ಕಲಾಮಂದಿರದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಮಾಜಿ ಶಾಸಕ ಜೆ. ಡಿ. ನಾಯ್ಕ ಉದ್ಘಾಟಿಸಿ ಮಾತನಾಡಿ ನಿರ್ಮಿಸಲು … [Read more...] about ವಿದ್ಯಾರ್ಥಿ ನಿಲಯ ಹಾಗೂ ಸಭಾ ಭವನಕ್ಕೆ ಶಿಲಾನ್ಯಾಸ
National News
ಆರ್. ಆರ್. ಸ್ಟೋರ್ಸ್ನಿಂದ ಗೇರಸೊಪ್ಪಾ ಪ್ರೌಢಶಾಲೆಗೆ ಕೊಡುಗೆ
ಹೊನ್ನಾವರ:ನಗರದ ಆರ್.ಆರ್.ಸ್ಟೋರ್ಸ್ನ ಮಾಲಿಕರಾದ ಮನೋಜ್ ಎಂ. ನಾಯ್ಕರವರು ಸರಕಾರಿ ಪ್ರೌಢಶಾಲೆ ಗೇರಸೊಪ್ಪಾಕ್ಕೆ ಉತ್ತಮ ದರ್ಜೆಯ 120 ನೋಟ್ಬುಕ್ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ವರ್ಷದ ಪ್ರತಿಭಾ ಪುರಸ್ಕಾರದ ತೃತೀಯ ಬಹುಮಾನದ ವಿಜೇತರಿಗೆ ಈ ನೋಟ್ಬುಕ್ ವಿತರಿಸಲಾಗಿದೆ ಮನೋಜ್ ನಾಯ್ಕ ರವರ ಈ ಸಹಾಯವನ್ನು ಪ್ರೌಢಶಾಲೆಯ ಎಸ್.ಡಿ.ಎಂ.ಸಿ ಹಾಗೂ ಶಿಕ್ಷಕ/ಶಿಕ್ಷಕಿಯರು ಅಭಿನಂದಿಸಿದ್ದಾರೆ. … [Read more...] about ಆರ್. ಆರ್. ಸ್ಟೋರ್ಸ್ನಿಂದ ಗೇರಸೊಪ್ಪಾ ಪ್ರೌಢಶಾಲೆಗೆ ಕೊಡುಗೆ
ಕೆರೆಕೋಣದಲ್ಲಿ `ನಾಡು ನುಡಿಯ ಪುನರ್ ನಿರೂಪಣೆ
ಹೊನ್ನಾವರ:ತಾಲೂಕಿನ ಕೆರೆಕೋಣದಲ್ಲಿ `ನಾಡು ನುಡಿಯ ಪುನರ್ ನಿರೂಪಣೆ: ಹೊಸ ತಲೆಮಾರು' ಎನ್ನುವ ವಿಷಯದ ಮೇಲೆ 8 ನೇ ರಾಜ್ಯ ಮಟ್ಟದ ಸಾಹಿತ್ಯೋತ್ಸವ ನಡೆಯುತ್ತಿದ್ದು ಸರ್ವಾಧ್ಯಕ್ಷರಾಗಿ ಖ್ಯಾತ ವಿಮರ್ಶಕರು, ಸಾಹಿತ್ಯ ಸಂಸ್ಕøತಿ ಚಿಂತಕರಾದ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರೊ. ಡಾ. ಶಿವರಾಮ ಪಡಿಕಲ್ ಅವರನ್ನು ಆಯ್ಕೆ ಮಾಡಲಾಗಿದೆ. ಡಾ. ಆರ್.ವಿ.ಭಂಡಾರಿಯವರ ನೆನಪಿನಲ್ಲಿ ಒಂದು ಸಾಂಸ್ಕøತಿಕ ಕೇಂದ್ರ ಕಟ್ಟುವ ಜವಾಬ್ದಾರಿಯ ಭಾಗವಾಗಿ ಅವರದೇ ಮನೆಯಂಗಳದಲ್ಲಿ … [Read more...] about ಕೆರೆಕೋಣದಲ್ಲಿ `ನಾಡು ನುಡಿಯ ಪುನರ್ ನಿರೂಪಣೆ
ದಾಂಡೇಲಿಯಲ್ಲಿ ಅದ್ಧೂರಿ ಬಸವ ಜಯಂತಿ
ದಾಂಡೇಲಿ :ನಗರದಲ್ಲಿ ಪ್ರತಿ ವರ್ಷದಂತೆ ಸ್ಥಳೀಯ ವೀರಶೈವ ಸಮಾಜÀ ಸೇವಾ ಸಂಘ, ವೀರಭದ್ರೇಶ್ವರ ಟ್ರಸ್ಟ ಅಕ್ಕನಬಳಗ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರರಂದು ಮೃತ್ಯುಂಜಯ ಮಠದಲ್ಲಿ ಆಚರಿಸಲಾಯಿತು. ಬೆಳಗ್ಗೆ ಮಠದಲ್ಲಿ ಪೂಜಾ ಕಾರ್ಯ ಪೂರ್ಣಗೊಳಿಸಿ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಾಮೂಹಿಕ ವಿವಾಹದಲ್ಲಿ ನಾಲ್ಕು ನೂತನ ಜೋಡಿಗೆ ಮಾಂಗಲ್ಯಭಾಗ್ಯ ಕಲ್ಪಿಸಲಾಯಿತು. ನೂತನ ವಧು-ವರರಿಗೆ ನಗರಸಭೆಯ ಅಧ್ಯಕ್ಷ ನಾಗೇಶ ಸಾಳುಂಕೆ ಆರ್ಶೀವದಿಸಿದರು. ಮಧ್ಯಾನ … [Read more...] about ದಾಂಡೇಲಿಯಲ್ಲಿ ಅದ್ಧೂರಿ ಬಸವ ಜಯಂತಿ
ರಫೀಕ ಶೇಖ ಸ್ವಯಂ ನಿವೃತ್ತಿ
ದಾಂಡೇಲಿ :ನಗರದ ಎಸ್.ಬಿ.ಐ (ಇತ್ತೀಚೆಗೆ ವಿಲೀನಗೊಂಡಿರುವ ಎಸ್.ಬಿ.ಎಂ) ಬ್ಯಾಂಕಿನ ಅಧಿಕಾರಿ ರಫೀಕ ಶೇಖ ಅವರು ಸ್ವಯಂ ನಿವೃತ್ತಿಯನ್ನು ಪಡೆದುಕೊಂಡಿದ್ದಾರೆ. ರಫೀಕ ಶೇಖ ಅವರು ತಮ್ಮ ಕ್ರಿಯಾಶೀಲತೆ ಮತ್ತು ಶಿಸ್ತುಬದ್ದ ಕಾರ್ಯದಕ್ಷತೆಯಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಇವರ ಮುಂದಿನ ಜೀವನಕ್ಕೆ ಎಸ್.ಬಿ.ಐ ಬ್ಯಾಂಕಿನ ಹಿರಿಯ ವ್ಯವಸ್ಥಾಪಕ ಯೋಗೇಶ ಕರ್ಕೇರ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಕೋರಿದ್ದಾರೆ … [Read more...] about ರಫೀಕ ಶೇಖ ಸ್ವಯಂ ನಿವೃತ್ತಿ



