ಹೊನ್ನಾವರ;ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯದಲ್ಲಿ ಹೈದರಾಬಾದ್ ಮೂಲದ ಟೆಕ್ ಮಹೇಂದ್ರ ಕಂಪನಿಯು ಕ್ಯಾಂಪಸ್ ಸಂದರ್ಶನ ನಡೆಸಿತು. ನಮ್ಮ ಮಹಾವಿದ್ಯಾಲಯದ ಬ.ಎ., ಬಿ.ಎಸ್ಸಿ., ಬಿ.ಕಾಂ., ಬಿ.ಬ.ಎ. ಎಂ.ಕಾಂ., ಹಾಗೂ ಎಂ.ಎಸ್ಸಿ. ಅಂತಿಮ ವರ್ಷದ ಸುಮಾರು 100 ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಿದ್ದರು. ಕಂಪನಿಯ ಎಚ್.ಆರ್. ವಿಭಾಗದ ಪ್ರಥಮೇಶ ರೇಡಕರ್, ಜಿ.ಡಿ. ವಿಡಿಯೋ ಸಂವಾದಗಳ ಮುಂತಾದ 4 … [Read more...] about ಹೈದರಾಬಾದ್ ಮೂಲದ ಟೆಕ್ ಮಹೇಂದ್ರ ಕಂಪನಿಯು ಕ್ಯಾಂಪಸ್ ಸಂದರ್ಶನ
National News
ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ
ಹಳಿಯಾಳ:ಮಹಾತ್ಮಾ ಗಾಂಧಿ ಗ್ರಾಮ, ನಿರ್ಮಲ ಗ್ರಾಮ ಪುರಸ್ಕಾರ ಪಡೆದಿರುವ ಮಧ್ಯ, ಗುಟಕಾ ಮುಕ್ತ ಗ್ರಾಮದಲ್ಲಿ ದಿ.29, 30 ಎರಡು ದಿನಗಳ ಕಾಲ ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ ವಿಶಿಷ್ಠ ರೀತಿಯಲ್ಲಿ ಗ್ರಾಮೀಣ ಸೊಗಡನ್ನು ಬಿಂಬಿಸುವ ನಿಟ್ಟಿನಲ್ಲಿ ಹಾಗೂ ವಿಜೃಂಭಣೆಯಿಂದ ನಡೆಸಲು ಸಿದ್ದತೆಗಳು ಅಂತಿಮ ಹಂತದಲ್ಲಿದ್ದು ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಪಟ್ಟಣದಿಂದ 5 ಕೀಮಿ ಅಂತರದಲ್ಲಿರುವ ತೇರಗಾಂವ … [Read more...] about ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ
ಇನ್ನೊಂದು ಅಳಿವೆ ದುರಂತ: ಮೀನುಗಾರರು ಪಾರು
ಹೊನ್ನಾವರ:ಮೀನುಗಾರಿಕೆ ಮುಗಿಸಿ ಬರುತ್ತಿದ್ದ ಮೀನುಗಾರಿಕಾ ಬೋಟ್ ಕ್ರಿಸ್ತರಾಯ ಅಳಿವೆ ಪ್ರವೇಶಿಸುತ್ತಿದ್ದಂತೆ ನೀರಿನಡಿ ಹೊಯ್ಗೆ ದಿಬ್ಬಕ್ಕೆ ಡಿಕ್ಕಿ ಹೊಡೆದು ಅಲ್ಲಿಯೇ ಸಿಕ್ಕಿಹಾಕಿಕೊಂಡಿದೆ. ಮೀನುಗಾರರು ಈಜಿ ಪಾರಾಗಿದ್ದಾರೆ. ಇಂದು ಮಧ್ಯಾಹ್ನದವರೆಗೆ ಇನ್ನೆರಡು ಬೋಟ್ಗಳು ಪ್ರಯತ್ನಿಸಿದರೂ ಬೋಟನ್ನು ಎಳೆದು ತರಲು ಸಾಧ್ಯವಾಗಿಲ್ಲ. ಪೀಟರ್ ಫರ್ನಾಂಡೀಸ್ ಎಂಬುವರ ಈ ಬೋಟ್ ಅಪಘಾತದಿಂದ 20 ಲಕ್ಷ ರೂಪಾಯಿ ಹಾನಿಯಾಗಿದೆ. ಈ ಮೀನುಗಾರಿಕಾ ಸೀಜನ್ನಿನ ಎರಡನೇ ಅಪಘಾತ … [Read more...] about ಇನ್ನೊಂದು ಅಳಿವೆ ದುರಂತ: ಮೀನುಗಾರರು ಪಾರು
ACCIDENT BETWEEN LORRY & BIKE, DRIVER SPOT DEATH
KARWAR :Yesterday at opposite to bank accident happened between bike & lorry which resulted in death of bike driver. Bike driver is identified as sainandan from chandiya.Accident happened when sainanadan was going near ice cream shop to purchase ice cream for his childrens,lorry which was travelling rapidly hit sainandan which resulted in death of … [Read more...] about ACCIDENT BETWEEN LORRY & BIKE, DRIVER SPOT DEATH



