KARWAR :Karki villagers erupt against police, because no action was taken against rapecase which was reported few days back in police station. A memorandum was sent to SP K.G.Devraj by disabled & parents union districtunit office.Few days back minor girl was raped by subramanya rama bhandari, case was registered against him on march 12th but no action has been taken … [Read more...] about KARKI VILLAGERS DEMAND ACTION AGAINST RAPE CASE
National News
ಅಂಬೇಡ್ಕರ್ ಭಾವಚಿತ್ರದ ಭವ್ಯ ಶೋಭಾ ಯಾತ್ರೆ
ದಾಂಡೇಲಿ :ಅಂಬೇಡ್ಕರ್ ಸೇನೆಯ ತಾಲೂಕು ಘಟಕದ ವತಿಯಿಂದ ಸ್ಥಳೀಯ ಹಾಲಮಡ್ಡಿಯಿಂದ ನಗರದ ಸೋಮಾನಿ ವೃತ್ತದವರೆಗೆ ಅಂಬೇಡ್ಕರ್ ಭಾವಚಿತ್ರದ ಭವ್ಯ ಶೋಭಾ ಯಾತ್ರೆಯು ಬುಧವಾರ ಸಂಜೆ ಅದ್ದೂರಿಯಾಗಿ ಜರುಗಿತು. ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಾಯಕ ಕರ್ನಿಂಗ್, ತಾಲೂಕು ಘಟಕದ ಅಧ್ಯಕ್ಷ ಚಂದ್ರಕಾಂತ ನಡಿಗೇರ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು. … [Read more...] about ಅಂಬೇಡ್ಕರ್ ಭಾವಚಿತ್ರದ ಭವ್ಯ ಶೋಭಾ ಯಾತ್ರೆ
ನಗರ ಸಭೆಯ ಇತಿಹಾಸದಲ್ಲೆ ಭಾರಿ ಪ್ರಮಾಣದಲ್ಲಿ ಅತಿಕ್ರಮಣ,ಕಳಂಕ ತರುತ್ತಿರುವ ಸಾಳೊಂಕೆಯವರ ಆಡಳಿತ
ದಾಂಡೇಲಿ :ಜಿಲ್ಲೆಯ ಮೊದಲ ನಗರ ಸಭೆ ಎಂಬ ಶ್ರೇಯಸ್ಸನ್ನು ಹೊಂದಿರುವ ದಾಂಡೇಲಿ ನಗರ ಸಭೆ ಇತ್ತೀಚಿನ ವರ್ಷಗಳಲ್ಲಂತೂ ಹಲವಾರು ಎಡವಟ್ಟುಗಳ ಮೂಲಕ ನರಕ ಸಭೆಯಾಗಿ ಮಾರ್ಪಡುತ್ತಿರುವುದರ ಜೊತೆಗೆ ಸಚಿವ ದೇಶಪಾಂಡೆಯವರ ಹೆಸರಿಗೆ ಕಳಂಕ ತರುವ ನಿಟ್ಟಿನಲ್ಲಿ ಆಡಳಿತ ನಡೆಸುತ್ತಿರುವುದಕ್ಕೆ ನಗರದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.ಕಾನೂನನ್ನು ಪಾಲಿಸಬೇಕಾದ ನಗರ ಸಭೆ ಕಾನೂನುಗಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡದಿರುವುದೆ ಹಲವಾರು ಅದ್ವಾನಗಳಿಗೆ ಕಾರಣವಾಗಿದೆ. ಹಿರಿಯ … [Read more...] about ನಗರ ಸಭೆಯ ಇತಿಹಾಸದಲ್ಲೆ ಭಾರಿ ಪ್ರಮಾಣದಲ್ಲಿ ಅತಿಕ್ರಮಣ,ಕಳಂಕ ತರುತ್ತಿರುವ ಸಾಳೊಂಕೆಯವರ ಆಡಳಿತ
ಮಂಕಿಯ ಹಳೇಮಠದಲ್ಲಿ ಹೊಲಿಗೆ ತರಬೇತಿ ಪ್ರಮಾಣ ಪತ್ರ ವಿತರಣೆ
ಹೊನ್ನಾವರ;ಶ್ರೀ ಲಕ್ಷ್ಮೀ ವೆಂಕಟೇಶ ಮಠದ ಸಭಾಭವನದಲ್ಲಿ 6 ತಿಂಗಳ ಉಚಿತ ಹೊಲಿಗೆ ತರಬೇತಿಯ ಮುಕ್ತಾಯ ಹಾಗೂ ಪ್ರಮಾಣ ಪತ್ರ ವಿತರಣಾ ಸಮಾರಂಭ ಜರುಗಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷ ಶಾಹಿಲ್ ಖಲೀಲ್ ಶೇಖ್ ಮಾತನಾಡಿ ಮಹಿಳೆಯರು ಈ ಭಾಗದಲ್ಲಿ ಹೊಲಿಗೆಯನ್ನು ಯಶಸ್ವಿಯಾಗಿ ಕಲಿಯಲು ಸಹಾಯ ಸಹಕಾರ ನೀಡಿದ ಮುರ್ಡೆಶ್ವರ ಸಮುದಾಯ ಅಭಿವೃದ್ಧಿ ಯೋಜನೆಯ ಅಧಿಕಾರಿಗಳಿಗೆ ಅಭಿನಂದನೆಯನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ … [Read more...] about ಮಂಕಿಯ ಹಳೇಮಠದಲ್ಲಿ ಹೊಲಿಗೆ ತರಬೇತಿ ಪ್ರಮಾಣ ಪತ್ರ ವಿತರಣೆ
“ನಜರ್ ಬದಲೇಗಾ ತೋ ನಜ್ಜರಾ ಬದಲೇಗಾ” ದೃಷ್ಟಿ ಬದಲಾದರೆ ದೃಶ್ಯ ಬದಲಾಗುತ್ತದೆ ಎಂದು ಸಂಸದ ಅನಂತಕುಮಾರ ಹೆಗಡೆ ನುಡಿದರು
ಹೊನ್ನಾವರ :ತಾಲೂಕಿನ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಉನ್ನತ ಶಿಕ್ಷಣದ ಬಗ್ಗೆ ದೇಶಾದ್ಯಂತ ಗಂಭೀರವಾದ ಚರ್ಚೆ ಆರಂಭಗೊಂಡಿದೆ. ಈ ಬಗ್ಗೆ ಎಲ್ಲಾ ರೀತಿಯ ಚರ್ಚೆ ತುಂಬಾ ಆಳವಾಗಿ ನಡೆಯುತ್ತಿದೆ. ಇತಿಮಿತಿಯಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಬಗ್ಗೆ ವಿಚಾರ ವಿನಿಮಯ ನಡೆಯುತ್ತಿದೆ. … [Read more...] about “ನಜರ್ ಬದಲೇಗಾ ತೋ ನಜ್ಜರಾ ಬದಲೇಗಾ” ದೃಷ್ಟಿ ಬದಲಾದರೆ ದೃಶ್ಯ ಬದಲಾಗುತ್ತದೆ ಎಂದು ಸಂಸದ ಅನಂತಕುಮಾರ ಹೆಗಡೆ ನುಡಿದರು




