ದಾಂಡೇಲಿ :ನಗರದ ವನಶ್ರೀನಗರದ ನಿವಾಸಿ, ನಿವೃತ್ತ ಪಾರೆಸ್ಟರ್ ಆಗಿದ್ದ ಹಿರಿಯ ಸಮಾಜ ಸೇವಕ ರಘುನಾಥ.ಎಂ.ಗವಸ (ವ: 68) ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಇವರು ಮಡದಿ, ಮಗ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದು, ಮೃತರ ನಿಧನಕ್ಕೆ ನಗರದ ಗಣ್ಯರನೇಕರು ಕಂಬನಿ ಮಿಡಿದಿದ್ದಾರೆ. … [Read more...] about ನಿಧನ ವಾರ್ತೆ
National News
BOREWELL TRUCK CAUGHT FIRE AT KUMTA
KUMTA:-Borewell truck was seen burned down to ashes at madangeri NH66 on Wednesday. Incident resulted in truck burning down in ashes.Sources say that, incident took place while construction work forfour lane highway was going on. Unexpectedly truck was burning, luckily no one was inside the vehicle, vehicle belongs to IRB company.As soon as fire brigade received … [Read more...] about BOREWELL TRUCK CAUGHT FIRE AT KUMTA
ಎಸಿಬಿ ಬಲೆಗೆ ಬಿದ್ದ ಉಪ ವಲಯಾರಣ್ಯಾಧಿಕಾರಿ & ಅರಣ್ಯ ರಕ್ಷಕ
ದಾಂಡೇಲಿ :ನಗರದ ದಾಂಡೇಲಿ ಅರಣ್ಯ ವಲಯದ ಮೌಳಂಗಿಯ ಅರಣ್ಯ ರಕ್ಷಕ ಶಿವಶರಣ ಕೋಳಿ ಎಂಬಾತ ಲಂಚ ಪಡೆಯುತ್ತಿರುವಾಗ ಭೃಷ್ಟಚಾರ ನಿಗ್ರಹ ದಳದ ಬಲೆಗೆ ಬಿದ್ದ ಘಟನೆ ಬುಧವಾರ ನಗರದಲ್ಲಿ ನಡೆದಿದೆ.ಘಟನೆಯ ವಿವರ : ಮೌಳಂಗಿ ಪ್ರದೇಶದ ನಿವಾಸಿ ಸುನೀಲ ಕಾಂಬಳೆ ಎಂಬವರು ಇಟ್ಟಂಗಿ ಸುಡಲು ಕಟ್ಟಿಗೆ ತೆಗೆದುಕೊಂಡು ಹೋಗುತ್ತಿದ್ದಾಗ ಮೌಳಂಗಿ ಪ್ರದೇಶದ ಉಪ ವಲಯಾರಣ್ಯಾಧಿಕಾರಿ ವೈ.ಟಿ.ಕಲಾಲ ಮತ್ತು ಅರಣ್ಯ ರಕ್ಷಕ ಶಿವಶರಣ ಕೋಳಿ ದಾಳಿ ನಡೆಸಿ ಶಿಸ್ತುಕ್ರಮ ಕೈಗೊಳ್ಳುವುದಾಗಿ … [Read more...] about ಎಸಿಬಿ ಬಲೆಗೆ ಬಿದ್ದ ಉಪ ವಲಯಾರಣ್ಯಾಧಿಕಾರಿ & ಅರಣ್ಯ ರಕ್ಷಕ
ಹೊನ್ನಾವರದಲ್ಲಿ ಸಿರಿಗನ್ನಡ ಪುಸ್ತಕಮನೆಯಲ್ಲಿ ನಡೆದ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ,
ಹೊನ್ನಾವರ:ಪುಸ್ತಕ ಎಂದಿಗೂ ಮನುಷ್ಯನಿಗೆ ಜೀವನಾನುಭವದ ಕೈಗನ್ನಡಿಯಾಗಿದೆ ಎಂದು ಹಿರಿಯ ಪತ್ರಕರ್ತ ಜಿ.ಯು.ಭಟ್ ಹೇಳಿದರು. ಪಟ್ಟಣದ ಉದ್ಯಮನಗರದ ಸಿರಿಗನ್ನಡ ಪುಸ್ತಕಮನೆಯಲ್ಲಿ ವಿಶ್ವ ಪುಸ್ತಕ ದಿನಾಚರಣೆ ನಿಮಿತ್ತ ಕನ್ನಡ ಪುಸ್ತಕ ಪ್ರಾಧಿಕಾರದ ಸಹಯೋಗದೊಂದಿಗೆ ನಡೆದ `ಓದುವ ಸುಖ'ದ ಕುರಿತು ನಡೆದ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿ ಅಕ್ಷರವೂ ಇನ್ನೊಬ್ಬರಿಗೆ ಉಪಯೋಗವಾಗಲಿ ಎಂಬ ಸದುದ್ದೇಶದಿಂದ ಬರೆಯುವುದರಿಂದ … [Read more...] about ಹೊನ್ನಾವರದಲ್ಲಿ ಸಿರಿಗನ್ನಡ ಪುಸ್ತಕಮನೆಯಲ್ಲಿ ನಡೆದ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ,
ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ
ಹೊನ್ನಾವರ:ನಾಮಧಾರಿ ಅಭಿವೃದ್ಧಿ ಸಂಘ ಹಾಗೂ ಕಟ್ಟಡ ಸಮಿತಿಯ ವತಿಯಿಂದ ಪಟ್ಟಣದ ಬೆಂಗಳೂರು ಸರ್ಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ಸಂಘದ ನಿವೇಶನದಲ್ಲಿ ನಿರ್ಮಾಣಗೊಳ್ಳಲಿರುವ `ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ' ಶರಾವತಿ ಕಲಾಮಂದಿರದಲ್ಲಿ ಏ. 29 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಸಭಾ ಕಾರ್ಯಕ್ರಮವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ ಉದ್ಘಾಟಿಸುವರು. ಕಂದಾಯ ಸಚಿವ … [Read more...] about ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ



