ಹೊನ್ನಾವರ: `ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ, ಉಚಿತ ಸಲಹೆ ಮತ್ತು ಶೇ. 25ರ ರಿಯಾಯತಿಯಲ್ಲಿ ಎಲ್ಲಾ ಬಗೆಯ ಆಧುನಿಕ ದಂತ ಚಿಕಿತ್ಸೆ ಪಡೆಯಲು ಜನಸಾಮಾನ್ಯರಿಗೆ ಉಚಿತ ದಂತ ಆರೋಗ್ಯ ಕಾರ್ಡ ನೀಡಲಾಗುವುದು' ಎಂದು ಮಾರ್ಕೇಟಿಂಗ್ ವಿಭಾಗದ ಪ್ರತಿನಿಧಿ ಅನಿಲ್ ಜೇಕಬ್ ತಿಳಿಸಿದರು. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿಕಿತ್ಸೆ ಪಡೆಯುವ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿ ಅವರು ಮಾತನಾಡಿದರು. ಮಣಿಪಾಲದ ಪ್ರಥಮ … [Read more...] about `ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ
National News
MOM , SON DROWNED IN WATER
UDUPI : Something tragic happened near a stone quarry pond which took lives of mom & son on tuesday.They are identified as Diyamavva (22) & her son Hanumantappa (6) ,they were from bagalkot but were staying in uduoi from past 20 years.Sources say that, Divyamavva was washing cloths near the pond, her son was playing near her, unfortunately he fell in river … [Read more...] about MOM , SON DROWNED IN WATER
SWACH BHARATH ABHIYAN DONE BY WHATSAPP GROUP
YELLAPUR : Jengud group for 7th consecutive week did the swach bharath ahiyan on april 25.This campaign was done at MPMC ground yellapur.Along with them students from saihyadri vacation classes also joined them. On this occasion, director of saihydari institute spoke about, enthusiasm of jengood whatsapp group, importance of cleaning & other responsibilities of … [Read more...] about SWACH BHARATH ABHIYAN DONE BY WHATSAPP GROUP
ವರ್ಧಂತಿ ಮಹೋತ್ಸವ
ಹೊನ್ನಾವರ :ತಾಲೂಕಿನ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ತುಂಬೊಳ್ಳಿ ದೇವರ ವರ್ಷಾವಧಿ ತಾಂತ್ರಿಕ ವರ್ಧಂತಿ ಮಹೋತ್ಸವ ಕಾರ್ಯಕ್ರಮವು ಏಪ್ರಿಲ್ 27 ಗುರುವಾರದಂದು ನೆರವೇರಿಸಲಾಗುತ್ತದೆ. ಶ್ರೀ ಕ್ಷೇತ್ರ ತುಂಬೊಳ್ಳಿಯಲ್ಲಿ ಅಂದು ಬೆಳಿಗ್ಗೆ ದೇವತಾ ಪ್ರಾರ್ಥನೆ ಶುದ್ಧಿಕರ್ಮ, ಗಣಪತಿ ಪೂಜೆ, ಸ್ವಸ್ಥಿಕ್ ಪುಣ್ಯಾಹ, ಸಂಕಲ್ಪ, ಕಲಶ ಸ್ಥಾಪನೆ, ಸತ್ಯನಾರಾಯಣ ಪೂಜೆ, ಆದಿವಾಸ ಹೋಮ, ತತ್ವ ಹೋಮಾದಿಗಳು,ಪೂರ್ಣಾಹುತಿ ಕುಂಬಾಭಿಷೇಕ, ಮದ್ಯಾಹ್ನ ಪೂಜಾ, ಮದ್ಯಾಹ್ನ ಬಲಿ, ತೀರ್ಥ … [Read more...] about ವರ್ಧಂತಿ ಮಹೋತ್ಸವ
ಪಾಂಚಜನ್ಯ ಹಸ್ತ ಪ್ರತಿ ಬಿಡುಗಡೆ
ದಾಂಡೇಲಿ :ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ರಚಿಸಿದ ಪಾಂಚಜನ್ಯ ಹಸ್ತ ಪ್ರತಿ ಬಿಡುಗಡೆ ಮತ್ತು ಅಂತಿಮ ಪದವಿ ವಿದ್ಯಾರ್ಥಿಗಳ ಬಿಳ್ಕೋಡುಗೆ ಸಮಾರಂಭವು ಮಂಗಳವಾರ ಕಾಲೇಜಿನಲ್ಲಿ ಜರುಗಿತು.ಪಾಂಚಜನ್ಯ ಹಸ್ತ ಪ್ರತಿ ಬಿಡುಗಡೆ ಮಾಡಿ ಮಾತನಾಡಿದ ಕಾಲೇಜು ಅಭಿವೃದ್ದಿ ಸಮಿತಿಯ ಸದಸ್ಯ ಸೈಯದ ತಂಗಳ ಅವರು ಬದಲಾಗುತ್ತಿರುವ ಈ ಸಮಾಜದಲ್ಲಿ ಬದಲಾವಣೆಗೆ ತಕ್ಕಂತೆ ನಾವು ಕ್ರಿಯಾಶೀಲರಾಗಬೇಕು. ಜೀವನದಲ್ಲಿ ಸುಸಂಕೃತ ನಡವಳಿಕೆಗಳನ್ನು ಆಳವಡಿಸಿಕೊಳ್ಳುವುದರ … [Read more...] about ಪಾಂಚಜನ್ಯ ಹಸ್ತ ಪ್ರತಿ ಬಿಡುಗಡೆ




