ದಾಂಡೇಲಿ :ನಗರದ ಬೈಲುಪಾರು ಎಂಬಲ್ಲಿ ಮನೆಯೊಂದು ಅಗ್ನಿ ಅವಘಡಕ್ಕೊಳಗಾಗಿ ಲಕ್ಷಾಂತರ ರೂ ಹಾನಿಯಾಗಿರುವ ಘಟನೆ ನಡೆದಿದೆ.ಬೈಲುಪಾರು ನಿವಾಸಿ, ಕೂಲಿ ಕಾರ್ಮಿಕ ರವಿ.ಕೆ.ನಟರಾಜ ಎಂಬವರ ಮನೆ ಅಗ್ನಿ ಅವಘಡಕ್ಕೆ ತುತ್ತಾಗಿದ್ದು, ಮನೆಯಲ್ಲಿ ಯಾರು ಇಲ್ಲದಿರುವ ಸಮಯದಲ್ಲಿ ಮನೆಯೊಳಗೆ ಅಗ್ನಿ ಅವಘಡ ಸಂಭವಿಸಿ ಮನೆಯೊಳಗಿದ್ದ ರೂ : 50 ಸಾವಿರ ನಗದು ಮತ್ತು v6 ತೊಲೆ ಬಂಗಾರ ಸಂಪೂರ್ಣ ಸುಟ್ಟು ಕರಕಲಾಗಿವೆ. ಬೆಂಕಿಯ ರಭಸಕ್ಕೆ ಮನೆಯೊಳಗಿದ್ದ ವಿವಿಧ ಬೆಲೆ ಬಾಳುವ ವಸ್ತುಗಳು, … [Read more...] about ಅಗ್ನಿ ಅವಘಡ-ಲಕ್ಷಾಂತರ ರೂ ಹಾನಿ
National News
ಮಾವಿನಕುರ್ವಾ ಗ್ರಾಮದಲ್ಲಿ ಸ್ನೇಹರಂಗ ಯುವಕ ಸಂಘ ಮತ್ತು ಚಿಣ್ಣರ ಸಂಘ ಇದರ ಆಶ್ರಯದಲ್ಲಿ ನಡೆದ ಹೊನಲು ಬೆಳಕಿನ ತಾಲೂಕಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.
ಹೊನ್ನಾವರ : ಎಲ್ಲದಕ್ಕೂ ಭಗವಂತನ ಇಚ್ಚೆ ಬೇಕು. ಯಾವ ಒಳ್ಳೆಯ ಕೆಲಸ ಮಾಡಲು ದೇವಾನುದೇವರ ಅನುಗ್ರಹ ಬೇಕು ಎಂದು ಉದ್ಘಾಟಕರಾಗಿ ಆಗಮಿಸಿದ ಮಾದೇವ ಸ್ವಾಮಿ ನೀಲಗೋಡೇಶ್ವರಿ ಕ್ಷೇತ್ರ ಬಳ್ಕೂರ ಇವರು ನುಡಿದರು. ಮಾವಿನಕುರ್ವಾ ಗ್ರಾಮದಲ್ಲಿ ಸ್ನೇಹರಂಗ ಯುವಕ ಸಂಘ ಮತ್ತು ಚಿಣ್ಣರ ಸಂಘ ಇದರ ಆಶ್ರಯದಲ್ಲಿ ನಡೆದ ಹೊನಲು ಬೆಳಕಿನ ತಾಲೂಕಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.ಚಿಣ್ಣರ ಸಂಘ ಒಳ್ಳೆಯ ಕಾರ್ಯ ಮಾಡುತ್ತಿದೆ. ಧಾರ್ಮಿಕತೆ, ಕ್ರೀಡೆ, … [Read more...] about ಮಾವಿನಕುರ್ವಾ ಗ್ರಾಮದಲ್ಲಿ ಸ್ನೇಹರಂಗ ಯುವಕ ಸಂಘ ಮತ್ತು ಚಿಣ್ಣರ ಸಂಘ ಇದರ ಆಶ್ರಯದಲ್ಲಿ ನಡೆದ ಹೊನಲು ಬೆಳಕಿನ ತಾಲೂಕಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿನಿಯರಿಗೆ ರಿಕ್ಷಾ ಚಾಲಕನ ಉಪಟಳ
ಹೊನ್ನಾವರ:ತಾಲೂಕಿನ ಅರೇಅಂಗಡಿ ಹಿ.ಪ್ರಾ ಶಾಲೆಯಲ್ಲಿ ಡಾನ್ಸ ಪ್ರಾಕ್ಟೀಸ್ ಮಾಡುತ್ತಿದ್ದ ವಿದ್ಯಾರ್ಥಿನಿಯರಿಗೆ ರಿಕ್ಷಾ ಚಾಲಕ ಉಪಟಳ ನೀಡಿದ್ದಲ್ಲದೇ ಇದನ್ನು ಪ್ರಶ್ನಿಸಲು ಬಂದ ಎಸಿಡಿಎಮ್ಸಿ ಅಧ್ಯಕ್ಷರಿಗೆ ಹೊಡೆದಿರುವ ಕುರಿತು ಹಲ್ಲೆಗೊಳಗಾದ ಎಸ್ಡಿಎಮ್ಸಿ ಅಧ್ಯಕ್ಷ ಹೊನ್ನಾವರ ಪೊಲೀಸ್ ಠಾಣೆಗೆ ವಿದ್ಯಾರ್ಥಿಗಳು ಮತ್ತು ಪಾಲಕರೊಂದಿಗೆ ದೂರು ನೀಡಿದ್ದಾರೆ. ತಾಲೂಕಿನ ಅರೇಅಂಗಡಿಯ ಹಿ.ಪ್ರಾ. ಶಾಲೆಯಲ್ಲಿ ಈ ಘಟನೆ ನಡೆದಿರುವುದಾಗಿ ಎಸ್ಡಿಎಮ್ಸಿ ಅಧ್ಯಕ್ಷ ಗೋಪಾಲ … [Read more...] about ವಿದ್ಯಾರ್ಥಿನಿಯರಿಗೆ ರಿಕ್ಷಾ ಚಾಲಕನ ಉಪಟಳ
ಅಂಕೋಲಾ ಹಬ್ಬದ ಆಮಂತ್ರಣ ಪತ್ರಿಕೆಯ ಬಿಡುಗಡೆ,
ಅಂಕೋಲಾ : ಅಂಕೋಲಾ ತಾಲೂಕಿನ ಕೇಣಿ ವಿವೇಕಾನಂದ ಮೈದಾನದಲ್ಲಿ ಏ. 26 ರಿಂದ ಮೇ.1 ರವರೆಗೆ ನಡೆಯಲಿರುವ ಅಂಕೋಲಾ ಹಬ್ಬದ ಆಮಂತ್ರಣ ಪತ್ರಿಕೆಯ ಬಿಡುಗಡೆ ಮಾಡಲಾಯಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಪುರಸಭಾ ಅಧ್ಯಕ್ಷೆ ಅಂಜಲಿ ಐಗಳ ಮಾತನಾಡಿ ಐದು ದಿನಗಳ ಈ ಹಬ್ಬ ನಡೆಯಲಿದ್ದು ಇಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ರಾಜ್ಯದ ವಿವಿಧ ಕಲಾ ತಂಡಗಳು ಇಲ್ಲಿ ಬಾಗವಹಿಸಲಿದ್ದು ಸ್ಥಳೀಯ ಕಲಾತಂಡಗಳಿಗು ಇಲ್ಲಿ ಅವಕಾಶ ಕಲ್ಪಿಸಿಕೋಡಲಾಗಿದೆ ಎಂದು … [Read more...] about ಅಂಕೋಲಾ ಹಬ್ಬದ ಆಮಂತ್ರಣ ಪತ್ರಿಕೆಯ ಬಿಡುಗಡೆ,
ಕಾರವಾರ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
ಕಾರವಾರ : ಗಾಂಧಿ ಮಾರುಕಟ್ಟೆಯಲ್ಲಿರುವ ಕಟ್ಟಡ ತೆರವು ಕಾರ್ಯಾಚರಣೆ ವಿರೋಧಿಸಿ ಇಲ್ಲಿನ ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಕಟ್ಟಡ ತೆರವಿಗೆ ವಿರೋಧ ವ್ಯಕ್ತಪಡಿಸಿದರು. ವ್ಯಾಪಾರಿಗಳು ಕರೆನೀಡಿದ ಬಂದ್ ಗೆ ಹೋಟೆಲ್ ಅಸೋಸಿಯೇಷನ್ ಸೇರಿದಂತೆ ಅನೇಕರು ಬೆಂಬಲ ವ್ಯಕ್ತಪಡಿಸಿದ ಕಾರಣ ಇಂದು ಕಾರವಾರದಲ್ಲಿ ಹೋಟೆಲ್ ಉದ್ಯಮ ಸಂಪೂರ್ಣ ಸ್ಥಗಿತ ಗೊಂಡಿತ್ತು. ಹೋಟೆಲ್ ಅಸೋಸಿಯೇಷನ್ ಬೆಂಬಲ ವ್ಯಕ್ತಪಡಿಸಿತ್ತಾದರೂ ಕೆಲ ಅಂಗಡಿ ವ್ಯಾಪಾರಿಗಳೇ ತಮ್ಮ ಅಂಗಡಿ ತೆರೆದು … [Read more...] about ಕಾರವಾರ ಬಂದ್ ಗೆ ಮಿಶ್ರ ಪ್ರತಿಕ್ರಿಯೆ



