ಕಾರವಾರ:ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು,ಕಾರವಾರದ ವಾರ್ಷಿಕ ಸ್ನೇಹ ಸಮ್ಮೇಳನವು ಇಂದು ಜರುಗಿತು. ಈ ಕಾರ್ಯಕ್ರಮವನ್ನು ಕಾರವಾರದ ಶಾಸಕರಾದ ಸತೀಶ್ ಸೈಲ್ ಅವರು ಉದ್ಘಾಟಿಸಿದರು. ಅತಿಥಿಗಳಾಗಿ ಡಾ. ಅನಿಲ್ ಗಾಂವಕಾರ್ (ಮಾಜಿ ಉಪಾಧ್ಯಕ್ಷರು. ಆರ್ & ಡಿ. ಕ್ಯಾಡ್ಬರಿ ಇಂಡಿಯಾ), ಸಚಿನ್ ಕೌಶಿಕ್ (ನಿಯೊಜಿತ ಜಿಲ್ಲಾ ನ್ಯಾಯಾಧೀಶರು) ಹಾಗೂ ರತ್ನಾಕರ ನಾಯ್ಕ(ಸದಸ್ಯರು ನಗರಸಭೆ, ಕಾರವಾರ) ಇವರುಗಳು ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಕಲಾ … [Read more...] about ಸಮಾರೋಪಗೊಂಡ ವಾರ್ಷಿಕ ಸ್ನೇಹ ಸಮ್ಮೇಳನ
National News
ಅಕ್ರಮವಾಗಿ ಸಾಗುತ್ತಿದ್ದ ಭಾರಿ ಮೌಲ್ಯದ ನಿಷೇದಿತ ನೋಟು,ಮೂವರು ಮಹಿಳೆಯರು ಪೋಲಿಸ್ ವಶಕ್ಕೆ
ಕಾರವಾರ :ಗೋವಾ ದಿಂದ ಮುಂಡಗೋಡ ಗೆ ಅಕ್ರಮವಾಗಿ ಸಾಗುತ್ತಿದ್ದ ಭಾರಿ ಮೌಲ್ಯದ ನಿಷೇದಿತ ನೋಟನ್ನು ವಶಪಡಿಸಿಕೊಂಡ ಘಟನೆ ಕಾರವಾರದ ಮಾಜಾಳಿಯಲ್ಲಿ ನಡೆದಿದೆ.ಚಿತ್ತಾಕುಲ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಗೋವಾ ಗಡಿಭಾಗದ ಮಾಜಾಳಿ ಚೆಕ್ ಪೋಸ್ಟ ಬಳಿ ಸಾಗರಕವಚ ಅಣಕು ಕಾರ್ಯಾಚರಣೆ ವೇಳೆ ಅಕ್ರಮ ಹಣ ಪತ್ತೆಯಾಗಿದೆ.ಡಾ.ಪ್ರಭು ಎಂಬುವರಿಗೆ ಸೇರಿದ ನಿಷೇದಿತ ಭಾರಿ ಮೌಲ್ಯದ ನೋಟು ಇದಾಗಿದೆ ಎಂದು ತಿಳಿದುಬಂದಿದೆ.ಜಯಶ್ರೀ ಗೌಳಿ, ಭವಾನಿ ರಮೇಶ ನಾಯಕ, … [Read more...] about ಅಕ್ರಮವಾಗಿ ಸಾಗುತ್ತಿದ್ದ ಭಾರಿ ಮೌಲ್ಯದ ನಿಷೇದಿತ ನೋಟು,ಮೂವರು ಮಹಿಳೆಯರು ಪೋಲಿಸ್ ವಶಕ್ಕೆ
ವಕೀಲ ಕಾಯ್ದೆ ತಿದ್ದುಪಡಿ ಮಸೂದೆಗೆ ಹೊನ್ನಾವರ ವಕೀಲರ ಸಂಘದವರು ವಿರೋಧ ವ್ಯಕ್ತಪಡಿಸುತ್ತಿರುವುದು
ಹೊನ್ನಾವರ:ದೇಶದ ಕಾನೂನು ಆಯೋಗವು ಕೇಂದ್ರ ಸರ್ಕಾರಕ್ಕೆ ವಕೀಲರ ಕಾಯ್ದೆಯ ತಿದ್ದುಪಡಿಗೆ ವರದಿ ಸಲ್ಲಿಸಿದ್ದು ಅದು ಅಸಂವಿಧಾನಿಕ ಮತ್ತು ವಕೀಲರ ವಿರುದ್ಧವಾಗಿದೆ ಎಂದು ಖಂಡಿಸಿ ಹೊನ್ನಾವರ ವಕೀಲರ ಸಂಘದವರು ತಿದ್ದುಪಡಿ ಮಸೂದೆಯ ಝೆರಾಕ್ಸ್ ಪ್ರತಿಗಳನ್ನು ಸಾಂಕೇತಿಕವಾಗಿ ಬೆಂಕಿ ಇಟ್ಟು ಪ್ರತಿಭಟನೆ ನಡೆಸಿದರು. ವಕೀಲರ ಕಾಯ್ದೆ ತಿದ್ದುಪಡಿ 2017ನೇದರಲ್ಲಿ ವಕೀಲರ ಹಕ್ಕುಗಳಿಗೆ ಚ್ಯುತಿ ತರುವ ಹಾಗೂ ವಕೀಲ ವೃತ್ತಿಯಲ್ಲಿ ಇಲ್ಲದವರೂ ವೃತ್ತಿಯಲ್ಲಿ ಸವಾರಿ ಮಾಡಲು ಅವಕಾಶ … [Read more...] about ವಕೀಲ ಕಾಯ್ದೆ ತಿದ್ದುಪಡಿ ಮಸೂದೆಗೆ ಹೊನ್ನಾವರ ವಕೀಲರ ಸಂಘದವರು ವಿರೋಧ ವ್ಯಕ್ತಪಡಿಸುತ್ತಿರುವುದು
ಮಂಕಿ ಗ್ರಾ.ಪಂ. ಲೆಕ್ಕ ಸಹಾಯಕನ ಮೇಲೆ ಹಲ್ಲೆ: ದೂರು
ಹೊನ್ನಾವರ :ತಾಲೂಕಿನ ಮಂಕಿ ಗ್ರಾಮಪಂಚಾಯತ್ ಲೆಕ್ಕ ಸಹಾಯಕನ ಮೇಲೆ ಸ್ಥಳೀಯರೊಬ್ಬರು ಹಲ್ಲೆ ಎಸಗಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಜೊತೆ ಜೀವಬೆದರಿಕೆ ಹಾಕಿರುವ ಕುರಿತು ಮಂಕಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗ್ರಾ.ಪಂ. ಲೆಕ್ಕಸಹಾಯಕ ನಾಗಪ್ಪ ಬೀರಾದಾರ ಪಾಟೀಲ್ ಎಂಬುವರು ತಮ್ಮ ಮೇಲಾದ ಹಲ್ಲೆ ಕುರಿತು ದೂರು ನೀಡಿದ್ದು, ಮಂಕಿ ದಾಸನಮಕ್ಕಿಯ ತುಕಾರಾಮ ಮಂಜುನಾಥ ನಾಯ್ಕ ಎಂಬುವರು ಹಲ್ಲೆ ಎಸಗಿರುವುದಾಗಿ ಆರೋಪಿಸಿದ್ದಾರೆ. ಗ್ರಾ.ಪಂ. ಕಾರ್ಯಾಲಯದಲ್ಲಿ … [Read more...] about ಮಂಕಿ ಗ್ರಾ.ಪಂ. ಲೆಕ್ಕ ಸಹಾಯಕನ ಮೇಲೆ ಹಲ್ಲೆ: ದೂರು
ಕಾಣೆಯಾಗಿದ್ದಾರೆ
ಹೊನ್ನಾವರ:ಯುಪಿಎಸ್ಸಿ ಮುಖ್ಯ ಪರೀಕ್ಷೆಯಲ್ಲಿ ತೇರ್ಗಡೆಯಾಗದಿರುವುದನ್ನು ಮನಸ್ಸಿಗೆ ಹಚ್ಚಿಕೊಂಡು ಮನೆಯಿಂದ ಹೊರಗೆ ಹೋದ ತಾಲೂಕಿನ ಗುಡ್ಡೇಬಾಳದ ಮಂಜುನಾಥ ಸುಬ್ರಹ್ಮಣ್ಯ ಹೆಗಡೆ (33) ಎಂಬುವವರು ಕಾಣೆಯಾಗಿದ್ದಾನೆ. ಕಾಣೆಯಾದ ವ್ಯಕ್ತಿಯ ಪತ್ನಿ ಸಂಧ್ಯಾ ಮಂಜುನಾಥ ಹೆಗಡೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಮಂಜುನಾಥ ಹೆಗಡೆ ಇಂಜಿನಿಯರ್ ಆಗಿದ್ದು ಬೆಂಗಳೂರಿನಿಂದ ಕಳೆದ ಫೆ. 26 ರಂದು ಮನೆಗೆ ಬಂದಿದ್ದರು. ಯುಪಿಎಸ್ಸಿ ಮುಖ್ಯ ಪರೀಕ್ಷೆಯಲ್ಲಿ … [Read more...] about ಕಾಣೆಯಾಗಿದ್ದಾರೆ



