KUMTA : "Reason for my death is my inlaws family" these are lines wrote by late. Ashok naik(37) before his suicide. He was from hebail.Ashok was married 2 years to Chandrakala they were happily living with each other but few days back, she had registered complaint against Ashok in police station & In women development club. This broke Ashok's heart so he took poison … [Read more...] about MARRIED MAN SUICIDE, REASON IS HARASSMENT FROM IN-LAWS FAMILY
National News
SEA BIRD BUS ACCIDENT
SIDDAPUR : seabird bus which was travelling from gokarana to Bangalore met with accident at mavinaguddi.Reason for accident is negliance by driver, by gods grace nobodies life has been gone, further information is not yet recieved. … [Read more...] about SEA BIRD BUS ACCIDENT
ತಲಾಂದ ರಸ್ತೆಯಲ್ಲಿರುವ ಅತ್ಯಂತ ಕೆಳಮಟ್ಟದಲ್ಲಿ ಇರುವ ಅಪಾಯಕಾರಿ ಸೇತುವೆ,
ಭಟ್ಕಳ:ಅಪಾಯಕಾರಿ ಸೇತುವೆಯಿಂದಾಗಿ ಜನ ತೀವ್ರ ತೊಂದರೆಗೊಳಗಾಗುತ್ತಿದ್ದು ನೂತನ ಸೇವೆಯನ್ನು ನಿರ್ಮಿಸಿಕೊಡುವಂತೆ ಹಾಗೂ ತಕ್ಷಣ ಸೇತುವೆಯ ಇಕ್ಕೆಲಗಳಲ್ಲಿ ಗಾರ್ಡ ಹಾಕಿ ಜನತೆಯ ಪ್ರಾಣ ರಕ್ಷಣೆಗೆ ಮುಂದಾಗುವಂತೆ ಸಂಬಂಧ ಪಟ್ಟ ಅಧಿಕಾರಿಗಳನ್ನು ನಾಗರೀಕರು ಒತ್ತಾಯಿಸಿದ್ದಾರೆ. ನಗರಕ್ಕೆ ಹೊಂದಿಕೊಂಡಂತಿದ್ದರೂ ಕೂಡಾ ಮಧ್ಯದಲ್ಲಿ ಹಾದು ಹೋದ ರೈಲ್ವೇ ಲೈನಿನಿಂದಾಗಿ ಮುಟ್ಟಳ್ಳಿ ಭಾಗವು ನಗರದಿಂದ ಬೇರ್ಪಟ್ಟು ಸಂಪೂರ್ಣ ಹಳ್ಳಿಯ ವಾತಾವರಣ ಬಂದಿದೆ. ಮುಟ್ಟಳ್ಳಿಯಿಂದ ತಲಾಂದ … [Read more...] about ತಲಾಂದ ರಸ್ತೆಯಲ್ಲಿರುವ ಅತ್ಯಂತ ಕೆಳಮಟ್ಟದಲ್ಲಿ ಇರುವ ಅಪಾಯಕಾರಿ ಸೇತುವೆ,
ಕಟ್ಟಡ ತೆರವು ವಿಚಾರ, ನಗರಸಭೆ ಅಧಿಕಾರಿಗಳ ವಿರುದ್ಧ ತಿರುಗಿಬಿದ್ದ ವ್ಯಾಪಾರಸ್ಥರು
ಕಾರವಾರ: ಕಾರವಾರದ ಹಳೆ ಮೀನು ಮಾರುಕಟ್ಟೆ ಸುತ್ತಮುತ್ತಲಿನ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ಆ ಕಾರಣ ಅಲ್ಲಿದ್ದ ಕಟ್ಟಡವನ್ನು ಕೆಡವಲು ಬಂದ ನಗರಸಭೆಯ ಅಧಿಕಾರಿಗಳು ಮತ್ತು ಅಲ್ಲಿನ ವ್ಯಾಪಾರಸ್ಥತರ ನಡುವೆ ಮಾತಿನ ಚಕಮಕಿ ನಡೆಯಿತು. ಕಾರವಾರ ನಗರದ ಮಧ್ಯಭಾಗದಲ್ಲಿರುವ ಗಾಂಧಿ ಮಾರುಕಟ್ಟೆಗೆ ಹೊಂದಿಕೊಂಡಿರುವ ನಗರಸಭೆಗೆ ಸೇರಿದ ಕಟ್ಟಡಗಳು ತುಂಬಾ ಹಳೆಯದಾಗಿದ್ದು ಶಿಥಿಲಾವಸ್ಥೆಯಲ್ಲಿದೆ ಆದ್ದರಿಂದ ಅಲ್ಲಿದ್ದ ಕಟ್ಟಡ ತೆರವುಗೊಳಿಸಿ ಆ ಜಾಗದಲ್ಲಿ ದೊಡ್ಡ ವ್ಯಾಪಾರ ಸಂಕಿರ್ಣ … [Read more...] about ಕಟ್ಟಡ ತೆರವು ವಿಚಾರ, ನಗರಸಭೆ ಅಧಿಕಾರಿಗಳ ವಿರುದ್ಧ ತಿರುಗಿಬಿದ್ದ ವ್ಯಾಪಾರಸ್ಥರು
ಕೆಂಪು ಗೂಟಕ್ಕೆ ವಿದಾಯ
ಕಾರವಾರ:ಸರ್ಕಾರಿ ಆಡಳಿತದಲ್ಲಿರುವ ಗಣ್ಯರ ಸಂಸ್ಕøತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೊದಲ ಸರ್ಜರಿ ನಡೆಸಿರುವ ಕೇಂದ್ರ ಸರ್ಕಾರ, ಪ್ರಧಾನಿ, ರಾಷ್ಟøಪತಿ ಸೇರಿದಂತೆ ಎಲ್ಲ ಗಣ್ಯರ ವಾಹನಗಳ ಮೇಲೆ ಹಾಕಿಕೊಳ್ಳುವುದನ್ನು ನಿರ್ಬಂಧಿಸಿದೆ. ಪ್ರಧಾನಿ ಮೋದಿಯವರ ಅಪೇಕ್ಷೆಯಂತೆ ಸಂಪುಟ ತೀರ್ಮಾನ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಕೆಂಪುಗೊಟವನ್ನು ತೆಗೆಸುವುದರ ಮೂಲಕ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ದಾಖಲೆ ನಿರ್ಮಿಸಿದರು. ಮೇ 1 ರಿಂದ ಜಾರಿಯಾಗುವ ಈ ಹೊಸ ನಿಯಮಕ್ಕೆ ಈಗಲೇ … [Read more...] about ಕೆಂಪು ಗೂಟಕ್ಕೆ ವಿದಾಯ




