ಕಾರವಾರ:ಕಾರವಾರದ ಚಿತ್ತಾಕುಲ ಗ್ರಾಮದ ಮಾಲ್ದಾರವಾಡ, ಮಸೀದಿ ರಸ್ತೆ ಭಾಗದ ೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ ಬಹಿಷ್ಕಾರ ಹಾಕಿದ್ದು ಕಳೆದ ೨೫ ವರ್ಷಗಳಿಂದ ಆ ಕುಟುಂಬಸ್ಥರು ಮಾನಸಿಕವಾಗಿ ನೋವು ಅನುಭವಿಸುವಂತಾಗಿದೆ. ಹೀಗಾಗಿ ಈ ಕುಟುಂಬಗಳು ಸ್ಥಳೀಯ ಜಮಾತ್ ನ ಅನುಮತಿ ಇಲ್ಲದೇ ಮದುವೆ ಅಥವಾ ಇನ್ನಾವುದೇ ಕಾರ್ಯಕ್ರಮಗಳನ್ನೂ ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆದ ಚಿತ್ತಾಕುಲ ಗ್ರಾಮದ ಮಾಲ್ದಾರವಾಡ, ಮಸೀದಿ ರಸ್ತೆ ಭಾಗದ ೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ … [Read more...] about ೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ ಬಹಿಷ್ಕಾರ
National News
ಫಾರೆಸ್ಟ್ ಕಾಲನಿ ಅಭಿವೃದ್ಧಿ ಸಮಿತಿಯ ದ್ವಿತಿಯ ವಾರ್ಷಿಕ ಸ್ನೇಹ ಸಮ್ಮೇಳನ
ಹೊನ್ನಾವರ:ಪ್ರಭಾತನಗರದ ಫಾರೆಸ್ಟ್ ಕಾಲನಿ ಅಭಿವೃದ್ಧಿ ಸಮಿತಿಯ ದ್ವಿತಿಯ ವಾರ್ಷಿಕ ಸ್ನೇಹ ಸಮ್ಮೇಳನ ಪಟ್ಟಣದ ಲಯನ್ಸ ಕ್ಲಬ್ ಸಭಾಭವನದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಉದ್ಯೋಗರತ್ನ ಪ್ರಶಸ್ತಿ ಪುರಸ್ಕøತ ಉದ್ಯಮಿ ಯಶೋಧರ ನಾಯ್ಕ ಮಾತನಾಡಿ `ಸಂಘಟನೆಯ ಮೂಲಕ ಸೌಹಾರ್ದತೆ ಮತ್ತು ಅಭಿವೃದ್ಧಿ ಸಾಧ್ಯವಾಗುವುದು. ಸ್ನೇಹ, ಸೌಹಾರ್ದತೆಯೊಂದಿಗೆ ತಮ್ಮ ಪರಿಸರದ ಅಭಿವೃದ್ದಿಯನ್ನು ಹೇಗೆ ಸಾಧಿಸಬಹುದು ಎಂಬುದನ್ನು ಫಾರೆಸ್ಟ್ ಕಾಲನಿ ಅಭಿವೃದ್ಧಿ ಸಮಿತಿಯವರು … [Read more...] about ಫಾರೆಸ್ಟ್ ಕಾಲನಿ ಅಭಿವೃದ್ಧಿ ಸಮಿತಿಯ ದ್ವಿತಿಯ ವಾರ್ಷಿಕ ಸ್ನೇಹ ಸಮ್ಮೇಳನ
ಕನಕದಾಸರ ಹಾಡುಗಳ ಸಂಗೀತ ಕಾರ್ಯಕ್ರಮ
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಹದಿನಾರನೆಯ ಶತಮಾನದ ಹರಿದಾಸ ಸಾಹಿತ್ಯ ಹೆಚ್ಚು ಜನ ಸಮ್ಮುಖವಾದಂಥದು. ಆದರೆ ವಚನ ಸಾಹಿತ್ಯದ ಸಮಗ್ರತೆ, ವ್ಯಾಪಕತೆ ದಾಸ ಸಾಹಿತ್ಯಕ್ಕೆ ದಕ್ಕಲಿಲ್ಲ ಎಂಬುದು ಸತ್ಯ. ಏಕೆಂದರೆ ಅಲ್ಲಿ ಜಾತಿಗಿಂತ ನೀತಿ ಮುಖ್ಯವಾಯಿತು. ಈ ಹಿನ್ನಲೆಯಲ್ಲಿ ನೋಡಿದಾಗ ಕನಕದಾಸರು ತಮ್ಮ ಕೀರ್ತನೆಗಳಲ್ಲಿ ಅನೇಕ ಸಾಮಾಜಿಕ ಮತ್ತು ವೈಚಾರಿಕ ಅಂಶಗಳನ್ನು ತಿಳಿಸಿದ್ದಾರೆ. ಕನಕದಾಸರು ಕವಿಯೂ ಹೌದು, ದಾರ್ಶನಿಕರೂ ಹೌದು, ಸಮಾಜಪರ ಚಿಂತಕರೂ ಹೌದು, ಎಲ್ಲಕ್ಕಿಂತ … [Read more...] about ಕನಕದಾಸರ ಹಾಡುಗಳ ಸಂಗೀತ ಕಾರ್ಯಕ್ರಮ
DONATION GIVEN CATHOLIC ON EASTER OCCASION
SIRSI : On the occasion of Easter, A Catholic group from ST.ANTHONY CHRUCH SIRSI showed great love by giving 5000rs cheque for kidney disorder patients.An article ALLI KANINURU BALU was written in LOKADAVNI paper about this , corresponded to that donation were given by them.Yearky at easter time, Catholic group would provide essential needs to needy people, this year … [Read more...] about DONATION GIVEN CATHOLIC ON EASTER OCCASION
Bike CRUSHED COMPOUND : DRIVER DEAD
KUMTA : On sunday afternoon, Accident happened in Baikond , in which driver hit the compound & died on spot.Reason for this incident is said to be over speed of the driverBike driver is identified as Harsavardhan from Viveknagar . bike driver who was behind Harshvardhan is severly injured and is admitted in Kumta government hospital.Case has been registered in … [Read more...] about Bike CRUSHED COMPOUND : DRIVER DEAD


