ಶಿರಸಿ:ನವದೆಹಲಿಯ ಎಜು ಹೀಲ್ ಫೌಂಡೇಶನ್ ಆಯೋಜಿಸಿದ ಇಂಟರ್ ನ್ಯಾಶನಲ್ ಇಂಗ್ಲಿಷ್ ಓಲಂಪಿಯಾಡ್ ಇ ಪರೀಕ್ಷೆಯಲ್ಲಿ ಇಲ್ಲಿನ ಶ್ರವಣ್ ವಿ.ಭಟ್ಟ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ.ಇಸಳೂರಿನ ಶ್ರೀನಿಕೇತನ ಶಾಲೆಯ ವಿದ್ಯಾರ್ಥಿಯಾದ ಈತ ವಿಜಯಾನಂದ ಭಟ್ಟ ಹಾಗೂ ಶುಭಾ ಭಟ್ಟ ಅವರ ಪುತ್ರ. ಮೂಲತಃ ಸಿದ್ದಾಪುರ ತಾಲೂಕಿನ ಸಂಗೊಳ್ಳಿಮನೆಯ ಬಾಲಕನ ಸಾಧನೆಗೆ ಹರ್ಷ ವ್ಯಕ್ತವಾಗಿದೆ. … [Read more...] about ರಾಷ್ಟ್ರ ಮಟ್ಟಕ್ಕೆ ಶ್ರವಣ್ ಭಟ್ಟ
National News
ಪಣಸೊಳಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಸಚಿವರಿಂದ ಚಾಲನೆ,
ಜೋಯಿಡಾ.: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪಣಸೊಳಿಯಲ್ಲಿ ಚಿಕ್ಕ ನೀರಾವರಿ ಇಲಾಖೆಯಿಂದ ನಿರ್ಮಿಸುತ್ತಿರುವ ವಿವಿಧ ಅಭಿವೃದ್ದಿ ಕಾಮಗಾರಿಗೆ ಜಿಲ್ಲಾ ಉಸ್ತುವರಿ ಸಚಿವ ಆರ್ ವಿ ದೇಶಪಾಂಡೆ ಗುದ್ದಳಿ ಪೂಜೆ ನೆರವೇರಿಸಿದರು.ಚಿಕ್ಕ ನೀರಾವರಿ ಇಲಾಖೆ ವತಿಯಿಂದ ತಾಲೂಕಿನ ಪಣಸೊಳಿಯಲ್ಲಿ ೪೦ ಲಕ್ಷದ ಸೇತುವೆ ಹಾಗೂ ಬಾಂದಾರ ನಿರ್ಮಾಣ, ಪ್ರಧಾನಿ ಬಳಿ ೪೫ ಲಕ್ಷದ ಕಾಲುವೆ ನಿರ್ಮಾಣ ಹಾಗೂ ಮನಯಿವಾಡದಲ್ಲಿ ೪೫ ಲಕ್ಷ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಸಚಿವ ದೇಶಪಾಂಡೆ … [Read more...] about ಪಣಸೊಳಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಸಚಿವರಿಂದ ಚಾಲನೆ,
ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಶಿಬಿರ,9.73 ಲಕ್ಷ ರೂ. ವಿದ್ಯಾರ್ಥಿವೇತನವನ್ನು ಟ್ರಸ್ಟ್ ವತಿಯಿಂದ ವಿತರಣೆ
ಹೊನ್ನಾವರ: ಈಗ ಇಂಜನಿಯರಿಂಗ್ಗೆ ಬೇಡಿಕೆ ಇಲ್ಲ. ಇಂಜನಿಯರಿಂಗ್ ಪಡೆದವರು ಕೆಲಸ ಸಿಗದೇ ಪರದಾಡುತ್ತಿದ್ದಾರೆ. ವಿದ್ಯಾರ್ಥಿಗಳು ಕೇವಲ ಇಂಜನಿಯರಿಂಗ್ ಮಾಡುವ ಯೋಚನೆ ಬಿಟ್ಟು ಮಾರುಕಟ್ಟೆ ಅಧ್ಯಯನ ಮಾಡಿ ಬೇಡಿಕೆ ಇರುವ ಕ್ಷೇತ್ರದ ಸಂಬಂಧಿಸಿದ ಶಿಕ್ಷಣ ಪಡೆಯಬೇಕು ಎಂದು ವಿ. ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಧರ್ಮದರ್ಶಿ ಪ್ರಶಾಂತ ದೇಶಪಾಂಡೆ ಹೇಳಿದರು. ಪಟ್ಟಣದ ನ್ಯೂ ಇಂಗ್ಲೀಷ ಶಾಲಾ ಸಭಾಭವನದಲ್ಲಿ ವಿ. ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನಿಂದ … [Read more...] about ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಶಿಬಿರ,9.73 ಲಕ್ಷ ರೂ. ವಿದ್ಯಾರ್ಥಿವೇತನವನ್ನು ಟ್ರಸ್ಟ್ ವತಿಯಿಂದ ವಿತರಣೆ
ಡಾ ಅಂಬೇಡ್ಕರರಿಗೆ ನಾದ ನಮನ
ಹೊನ್ನಾವರ/ಕರ್ಕಿ:ಡಾ ಭೀಮರಾವ ಅಂಬೇಡ್ಕರರವರ 126 ನೇ ಪುಣ್ಯತಿಥಿಯ ಅಂಗವಾಗಿ ಕರ್ಕಿಯ ಚನ್ನಕೇಶವ ಪ್ರೌಢಶಾಲೆಯ ಆವರಣದಲ್ಲಿ (14-4-17) ಇತ್ತೀಚೆಗೆ ನಾದನಮನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ತಾಲೂಕಿನ ಹಿಂದು ಮುಕ್ರಿ ಸಮಾಜ ಹಿತರಕ್ಷಣಾ ಅಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡ ವೇದಿಕೆಯಲ್ಲಿ ಕತಗಾಲದ ರೋಹಿಣಿ ಭಟ್ಟರ ಭಕ್ತಿಗೀತೆ ಹಾಗು ಹೊನ್ನಾವರದ ವಿನೋದ ಮುಕ್ರಿಯವರಿಂದ ಬಾನ್ಸುರಿ ವಾದನ ಗಮನಸೆಳೆಯಿತು. ಕತಗಾಲದ ಕಲಾಶ್ರೀ ಸಾಂಸ್ಕøತಿಕ ವೇದಿಕೆಯ ಅಧ್ಯಕ್ಷ, … [Read more...] about ಡಾ ಅಂಬೇಡ್ಕರರಿಗೆ ನಾದ ನಮನ
ಮಿರ್ಜಾನ ಶಕ್ತಿ ಕೇಂದ್ರ ಮೊರಬಾದಲ್ಲಿಡಾ||ಅಂಬೇಡ್ಕರ್ರವರಜನ್ಮ ದಿನಾಚರಣೆ
ಕುಮಟಾ: ಮಿರ್ಜಾನ ಶಕ್ತಿಕೇಂದ್ರದಿಂದ ದಿನಾಂಕ:- 14-04-17 ರಂದು ಹಿರೇಗುತ್ತಿ ಪಂಚಾಯತದ ಮೊರಬಾದ ಹರಿಜನಕಾಲೊನಿಯಲ್ಲಿಅಂಬೇಡ್ಕರ್ ದಿನಾಚರಣೆಯನ್ನು ಮಿರ್ಜಾನ ಶಕ್ತಿ ಕೇಂದ್ರದಅಧ್ಯಕ್ಷರಾದವೆಂಕಟ್ರಮಣಕವರಿಯವರನೇತ್ರತ್ವದಲ್ಲಿಸಂಭ್ರಮದಿಂದಆಚರಿಸಲಾಯಿತು. ಅಂದು ಹರಿಜನಕೇರಿಯಲ್ಲಿ ಸ್ವಚ್ಛತಾಕಾರ್ಯಕ್ರಮವನ್ನು ಹಮ್ಮಿಕೊಂಡು ಸಂವಿಧಾನ ಶಿಲ್ಪಿ ಅಂಬೇಡ್ಕರ್ರವರ ಸಾಧನೆ,ಅವರಜೀವನಚರಿತ್ರೆ,ಅವರಿಂದದೇಶಕ್ಕಾಗಿರುವಕೊಡುಗೆ ಹಾಗೂ ದೇಶಕ್ಕಾಗಿಅವರುಪಟ್ಟ ಪಾಡುಇವುಗಳ ಬಗೆಗೆ … [Read more...] about ಮಿರ್ಜಾನ ಶಕ್ತಿ ಕೇಂದ್ರ ಮೊರಬಾದಲ್ಲಿಡಾ||ಅಂಬೇಡ್ಕರ್ರವರಜನ್ಮ ದಿನಾಚರಣೆ




