Days by Jio's new offers are launching ,now recently published jio dhan dhan offer which gives free internet to customers, country"s biggest telecome services like AIRTEL,VODAFONE,IDEA are launching heavy data offers inorder to retain their users. The other networks are aiming to keep their users from enrolling jio prime service and get free services upto 3 months, which last … [Read more...] about AIRTEL,VODAFONE, IDEA LAUNCH NEW OFFERS INORDER TO RETAIN CUSTOMERS: JIO DHAN DHAN OFFER
National News
ACCIDENT BETWEEN TRUCK & TANKER AT KUMTA
KUMTA: On April 12th, in early morning accident took place between Truck & tanker at divigi bridge. Accident resulted in Injury of truck driver, he is taken to Kumta Hospital for treatment.Incident took place when truck driver suddenly applied brake, which caused truck to hit rear of tanker.Traffic breakdown happened for a while due to this accident , police made … [Read more...] about ACCIDENT BETWEEN TRUCK & TANKER AT KUMTA
ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಆಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ ಜನ್ಮದಿನೋತ್ಸವ ಸಮಾರಂಭವನ್ನು ನಿವೃತ್ತ ಸಿಪಿಐ, ದಲಿತ ಮುಖಂಡ ಎನ್.ಆರ್.ಮುಕ್ರಿ ಉದ್ಘಾಟಿಸಿ ಮಾತನಾಡಿದರು
ಹೊನ್ನಾವರ:`ಬದುಕಿನಲ್ಲಿ ಸಹಿಸಲಾಗದ ಅಪಮಾನ, ನೋವುಗಳನ್ನು ಅನುಭವಿಸಿದರೂ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಾಜಕ್ಕೆ ನೈತಿಕತೆಯ ಶಿಕ್ಷಣ ಕೊಟ್ಟು ಅಜರಾಮರರಾಗಿದ್ದಾರೆ' ಎಂದು ನಿವೃತ್ತ ಸಿಪಿಐ, ದಲಿತ ಮುಖಂಡ ಎನ್.ಆರ್.ಮುಕ್ರಿ ಹೇಳಿದರು. ಪಟ್ಟಣದ ಸೋಶಿಯಲ್ ಕ್ಲಬ್ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಆಶ್ರಯದಲ್ಲಿ ಶುಕ್ರವಾರ ನಡೆದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ … [Read more...] about ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಆಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ ಜನ್ಮದಿನೋತ್ಸವ ಸಮಾರಂಭವನ್ನು ನಿವೃತ್ತ ಸಿಪಿಐ, ದಲಿತ ಮುಖಂಡ ಎನ್.ಆರ್.ಮುಕ್ರಿ ಉದ್ಘಾಟಿಸಿ ಮಾತನಾಡಿದರು
ಆಧ್ಯಾತ್ಮ ಹಾಗೂ ಹಾಸ್ಯಕ್ಕೆ ಬದುಕು ಕಟ್ಟುವ ಶಕ್ತಿಯಿದೆ
ಹೊನ್ನಾವರ:"ಆಧ್ಯಾತ್ಮ ಹಾಗೂ ಹಾಸ್ಯಕ್ಕೆ ಬದುಕು ಕಟ್ಟುವ ಶಕ್ತಿಯಿದ್ದು ನಿತ್ಯ ಜೀವನದ ಹಲವು ಘಟನೆಗಳು ನವಿರು ಹಾಸ್ಯಕ್ಕೆ ವಸ್ತುವಾಗುತ್ತವೆ' ಎಂದು ಸಾಹಿತಿ ಹಾಗೂ ಮಂಗಳೂರು ವಿವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಭುವನೇಶ್ವರಿ ಹೆಗಡೆ ಅಭಿಪ್ರಾಯಪಟ್ಟರು. ಇಲ್ಲಿಯ ಎಂಪಿಇ ಸೊಸೈಟಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾರ್ಷಿಕ ಸ್ನೇಹ ಸಮ್ಮೇಳನದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ … [Read more...] about ಆಧ್ಯಾತ್ಮ ಹಾಗೂ ಹಾಸ್ಯಕ್ಕೆ ಬದುಕು ಕಟ್ಟುವ ಶಕ್ತಿಯಿದೆ
ಕುಮಟಾದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ.
ಕುಮಟಾ: ಸಮಾಜದಲ್ಲಿರುವ ಅಸ್ಪಶ್ರತೆಯನ್ನು ಹೋಗಲಾಡಿಸಿ ಸಮಾಜದಲ್ಲಿ ಜೀವಿಸುತ್ತಿರುವ ಪ್ರತಿಯೊಬ್ಬರು ಒಂದು ಎಂಬ ಭಾವನೆಯನ್ನು ಬಿ.ಆರ್. ಅಂಬೇಡ್ಕರ ಮೂಡಿಸಿದ್ದವರು ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ದ ಅಧ್ಯಕ್ಷೆ ಶಾರದಾ ಶೆಟ್ಟಿ ಹೇಳಿದರು. ಅವರು ಶುಕ್ರವಾರ ತಾಲೂಕು ಪಂಚಾಯತ ಸಭಾಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ ಕುಮಟಾ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆ ಕುಮಟಾ ಇವರ ಸಂಯುಕ್ತ ಆಶ್ರಯದಲ್ಲಿ ಅಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ೧೨೬ ನೇ ಜನ್ಮ … [Read more...] about ಕುಮಟಾದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ.



