• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ಕಾಶ್ಮೀರದಲ್ಲಿ ಉಗ್ರರಿಂದ ಶಿಕ್ಷಕರ ಕಗ್ಗೊಲೆ

October 8, 2021 by Deepika Leave a Comment

ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಅಲ್ಪಸಂಖ್ಯಾತ ಹಿಂದೂ ಮತ್ತು ಸಿಖ್ಖರನ್ನು ಗುರಿಯಾಗಿರಿಸಿಕೊಂಡು ನಡೆದಿರುವ ದಾಳಿ ಮುಂದುವರೆದಿದ್ದು, ಗುರುವಾರ ಪ್ರಾಂಶುಪಾಲೆ ಸೇರಿದಂತೆ ಇಬ್ಬರು ಶಿಕ್ಷಕರನ್ನು ಭಯೋತ್ಪಾದಕರು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದಿದ್ದಾರೆ.ಕಳೆದ ಐದು ದಿನಗಳಲ್ಲಿ ಏಳು ಮಂದಿ ಅಮಾಯಕ ನಾಗರಿಕರು ಬಲಿಯಾಗಿದ್ದಾರೆ. ಘಟನೆ ಬೆನ್ನೆಲ್ಲೇ ಕಣಿವೆ ರಾಜ್ಯದಲ್ಲಿ ಪ್ರತಿಭಟನೆ ವ್ಯಾಪಕಗೊಂಡಿದ್ದು, ಉಗ್ರರನ್ನು ಬೇಟೆಯಾಡುವುದಾಗಿ ಕಾಶ್ಮೀರ … [Read more...] about ಕಾಶ್ಮೀರದಲ್ಲಿ ಉಗ್ರರಿಂದ ಶಿಕ್ಷಕರ ಕಗ್ಗೊಲೆ

ಗುಪ್ತಚರ ಅಧಿಕಾರಿಗೆ ನಿಗೂಢ ಕಾಯಿಲೆ

September 22, 2021 by Deepika Leave a Comment

ವಾಷಿಂಗ್ಟನ್ : ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ನಿರ್ದೇಶಕ ವಿಲಿಯಂ ಬರ್ನ್ಸ ಅವರ ಭಾರತ ಪ್ರವಾಸದ ಜೊತೆ ಅವರರೊಂದಿಗೆ ಬಂದಿದ್ದ ಅಧಿಕಾರಿಗೆ ವಿಚಿತ್ರವಾದ ಹವಾನಾ ಸಿಂಡ್ರೋಮ್ ಲಕ್ಷಣಗಳು ಕಾಣಿಸಿಕೊಂಡಿವೆ.ಅಧಿಕಾರಿಯ ಹೆಸರನ್ನು ಬಹಿರಂಗಗೊಳಿಸದೆ, ಅಮೆರಿಕದ ಮಾಧ್ಯಮಗಳು ಇದನ್ನು ವರದಿ ಮಾಡಿವೆ. ಈ ಅಧಿಕರಿಯನ್ನು ಯಾರಾದರೂ ಗುಪಡಿಸಿದ್ದಾರಾ ಎನ್ನುವುದರ ಕುರಿತು ಇನ್ನೂ ತನಿಖೆ ನಡೆಯುತ್ತಿದೆ.ದೇಶದ ಗುಪ್ತಚರ … [Read more...] about ಗುಪ್ತಚರ ಅಧಿಕಾರಿಗೆ ನಿಗೂಢ ಕಾಯಿಲೆ

ದೇಶದ ಜನತೆಗೆ ಗಣೇಶ ಚತುರ್ಥಿಯ ಶುಭಾಶಯ ಕೋರಿದ ಪ್ರಧಾನ ಮಂತ್ರಿ

September 10, 2021 by Sachin Hegde Leave a Comment

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಗಣೇಶ ಚತುರ್ಥಿಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.ಪ್ರಧಾನಮಂತ್ರಿಯವರು ತಮ್ಮ ಟ್ವೀಟ್ ನಲ್ಲಿ; “ನಿಮಗೆಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯಗಳು. ಈ ಶುಭ ಸಂದರ್ಭವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಶಾಂತಿ, ಅದೃಷ್ಟ ಮತ್ತು ಆರೋಗ್ಯವನ್ನು ತರಲಿ. ಗಣಪತಿ ಬಪ್ಪ ಮೋರ್ಯ.’’ ಎಂದು ಹೇಳಿದ್ದಾರೆ. … [Read more...] about ದೇಶದ ಜನತೆಗೆ ಗಣೇಶ ಚತುರ್ಥಿಯ ಶುಭಾಶಯ ಕೋರಿದ ಪ್ರಧಾನ ಮಂತ್ರಿ

ದೇವಸ್ಥಾನದ ಆಸ್ತಿ ದೇವರಿಗೆ ಸೇರಿದ್ದು, ಭೂ ದಾಖಲೆಯಲ್ಲಿ ಅರ್ಚಕರ ಹೆಸರು ನಮೂದಿಸುವ ಅಗತ್ಯವಿಲ್ಲ: ಸುಪ್ರೀಂ

September 8, 2021 by Deepika Leave a Comment

ನವದೆಹಲಿ: ದೇವಸ್ಥಾನಕ್ಕೆ ಸೇರಿದ ಭೂಮಿಯ ಮಾಲೀಕತ್ವದ ವಿಚಾರಕ್ಕೆಬಂದಾಗ ಭೂ ದಾಖಲೆಗಳಲ್ಲಿ ದೇವಾಲಯದಲ್ಲಿ ಪ್ರತಿಷ್ಠಾಪನೆಗೊಂಡಿರುವದೇವರ ಹೆಸರು ಮಾತ್ರ ಉಲ್ಲೇಖಕ್ಕೆ ಅರ್ಹ, ಅರ್ಚಕರು ಪೂಜೆ ಮಾಡಲುಮಾತ್ರ ಸೀಮಿತವಾಗಿರುತ್ತಾರೆ. ದೇವರ ಆಸ್ತಿಯನ್ನು ನಿರ್ವಹಣೆ ಮಾಡುವಖಾತರಿದಾರರಾಗಿ ಮಾತ್ರ ಪೂಜಾರಿ/ಅರ್ಚಕರು ಇರಲಿದ್ದಾರೆಎಂದುಸೋಮವಾರ ಸುಪ್ರೀಂ ಕೋರ್ಟ್ ತೀಪು ನೀಡಿದೆ..ನ್ಯಾಯಿಕ ವ್ಯಕ್ತಿಯಾಗಿ (ಜ್ಯೂರಿಸ್ಟಿಕ್ ಪರ್ಸನ್) ದೇವರೇ ಭೂಮಿಯಮಾಲೀಕನಾಗಿರುವಾಗ … [Read more...] about ದೇವಸ್ಥಾನದ ಆಸ್ತಿ ದೇವರಿಗೆ ಸೇರಿದ್ದು, ಭೂ ದಾಖಲೆಯಲ್ಲಿ ಅರ್ಚಕರ ಹೆಸರು ನಮೂದಿಸುವ ಅಗತ್ಯವಿಲ್ಲ: ಸುಪ್ರೀಂ

ದಾಲ್‌ಸರೋವರದಲ್ಲಿ ತೇಲುವ ಎಟಿಎಂ ಕೇಂದ್ರ

August 23, 2021 by Deepika Leave a Comment

ಶ್ರೀನಗರ : ದೇಶದ ಅತಿದೊಡ್ಡ ಬ್ಯಾಂಕಾಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈಗ ಶ್ರೀನಗರದ ದಾಲ್ ಸರೋವರದಲ್ಲಿನ ಹೌಸ್‌ಬೋಟ್ ಒಂದರಲ್ಲಿ ಎಟಿಎಂ ಕೇಂದ್ರ ಆರಂಬೀಸಿದೆ ಇದು ಕಾಶ್ಮೀರಕ್ಕೆ ಬರುವ ಪ್ರವಾಸಿಗರ ಆಕರ್ಷಣಿಯ ಕೇಂದ್ರ ಬಿಂದುವಾಗಿರುತ್ತದೆ.ಆಗಸ್ಟ್ 16 ರಂದು ಎಸ್‌ಬಿಐ ಮುಖ್ಯಸ್ಥ ದಿನೇಶ್ ಖಾರಾ ಅವರು ಈ ಎಟಿಎಂ ಕೇಂದ್ರವನ್ನು ಉದ್ಘಾಟಿಸಿದ್ದಾರೆ. ಪ್ರವಾಸಿಗರ ಹಗೂ ಸ್ಥಳೀಯರ ಅನುಕೊಲಕ್ಕಾಗಿ ಎಟಿಎಂ ಕೇಂದ್ರ ಆರಂಬಿಸಿರುವುದಾಗಿ ಬ್ಯಾಂಕ್ ಟ್ವಿಟ್ ಮಾಡಿದೆ. … [Read more...] about ದಾಲ್‌ಸರೋವರದಲ್ಲಿ ತೇಲುವ ಎಟಿಎಂ ಕೇಂದ್ರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,349 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar