ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಅಲ್ಪಸಂಖ್ಯಾತ ಹಿಂದೂ ಮತ್ತು ಸಿಖ್ಖರನ್ನು ಗುರಿಯಾಗಿರಿಸಿಕೊಂಡು ನಡೆದಿರುವ ದಾಳಿ ಮುಂದುವರೆದಿದ್ದು, ಗುರುವಾರ ಪ್ರಾಂಶುಪಾಲೆ ಸೇರಿದಂತೆ ಇಬ್ಬರು ಶಿಕ್ಷಕರನ್ನು ಭಯೋತ್ಪಾದಕರು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದಿದ್ದಾರೆ.ಕಳೆದ ಐದು ದಿನಗಳಲ್ಲಿ ಏಳು ಮಂದಿ ಅಮಾಯಕ ನಾಗರಿಕರು ಬಲಿಯಾಗಿದ್ದಾರೆ. ಘಟನೆ ಬೆನ್ನೆಲ್ಲೇ ಕಣಿವೆ ರಾಜ್ಯದಲ್ಲಿ ಪ್ರತಿಭಟನೆ ವ್ಯಾಪಕಗೊಂಡಿದ್ದು, ಉಗ್ರರನ್ನು ಬೇಟೆಯಾಡುವುದಾಗಿ ಕಾಶ್ಮೀರ … [Read more...] about ಕಾಶ್ಮೀರದಲ್ಲಿ ಉಗ್ರರಿಂದ ಶಿಕ್ಷಕರ ಕಗ್ಗೊಲೆ
National News
ಗುಪ್ತಚರ ಅಧಿಕಾರಿಗೆ ನಿಗೂಢ ಕಾಯಿಲೆ
ವಾಷಿಂಗ್ಟನ್ : ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ನಿರ್ದೇಶಕ ವಿಲಿಯಂ ಬರ್ನ್ಸ ಅವರ ಭಾರತ ಪ್ರವಾಸದ ಜೊತೆ ಅವರರೊಂದಿಗೆ ಬಂದಿದ್ದ ಅಧಿಕಾರಿಗೆ ವಿಚಿತ್ರವಾದ ಹವಾನಾ ಸಿಂಡ್ರೋಮ್ ಲಕ್ಷಣಗಳು ಕಾಣಿಸಿಕೊಂಡಿವೆ.ಅಧಿಕಾರಿಯ ಹೆಸರನ್ನು ಬಹಿರಂಗಗೊಳಿಸದೆ, ಅಮೆರಿಕದ ಮಾಧ್ಯಮಗಳು ಇದನ್ನು ವರದಿ ಮಾಡಿವೆ. ಈ ಅಧಿಕರಿಯನ್ನು ಯಾರಾದರೂ ಗುಪಡಿಸಿದ್ದಾರಾ ಎನ್ನುವುದರ ಕುರಿತು ಇನ್ನೂ ತನಿಖೆ ನಡೆಯುತ್ತಿದೆ.ದೇಶದ ಗುಪ್ತಚರ … [Read more...] about ಗುಪ್ತಚರ ಅಧಿಕಾರಿಗೆ ನಿಗೂಢ ಕಾಯಿಲೆ
ದೇಶದ ಜನತೆಗೆ ಗಣೇಶ ಚತುರ್ಥಿಯ ಶುಭಾಶಯ ಕೋರಿದ ಪ್ರಧಾನ ಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಗಣೇಶ ಚತುರ್ಥಿಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.ಪ್ರಧಾನಮಂತ್ರಿಯವರು ತಮ್ಮ ಟ್ವೀಟ್ ನಲ್ಲಿ; “ನಿಮಗೆಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯಗಳು. ಈ ಶುಭ ಸಂದರ್ಭವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಶಾಂತಿ, ಅದೃಷ್ಟ ಮತ್ತು ಆರೋಗ್ಯವನ್ನು ತರಲಿ. ಗಣಪತಿ ಬಪ್ಪ ಮೋರ್ಯ.’’ ಎಂದು ಹೇಳಿದ್ದಾರೆ. … [Read more...] about ದೇಶದ ಜನತೆಗೆ ಗಣೇಶ ಚತುರ್ಥಿಯ ಶುಭಾಶಯ ಕೋರಿದ ಪ್ರಧಾನ ಮಂತ್ರಿ
ದೇವಸ್ಥಾನದ ಆಸ್ತಿ ದೇವರಿಗೆ ಸೇರಿದ್ದು, ಭೂ ದಾಖಲೆಯಲ್ಲಿ ಅರ್ಚಕರ ಹೆಸರು ನಮೂದಿಸುವ ಅಗತ್ಯವಿಲ್ಲ: ಸುಪ್ರೀಂ
ನವದೆಹಲಿ: ದೇವಸ್ಥಾನಕ್ಕೆ ಸೇರಿದ ಭೂಮಿಯ ಮಾಲೀಕತ್ವದ ವಿಚಾರಕ್ಕೆಬಂದಾಗ ಭೂ ದಾಖಲೆಗಳಲ್ಲಿ ದೇವಾಲಯದಲ್ಲಿ ಪ್ರತಿಷ್ಠಾಪನೆಗೊಂಡಿರುವದೇವರ ಹೆಸರು ಮಾತ್ರ ಉಲ್ಲೇಖಕ್ಕೆ ಅರ್ಹ, ಅರ್ಚಕರು ಪೂಜೆ ಮಾಡಲುಮಾತ್ರ ಸೀಮಿತವಾಗಿರುತ್ತಾರೆ. ದೇವರ ಆಸ್ತಿಯನ್ನು ನಿರ್ವಹಣೆ ಮಾಡುವಖಾತರಿದಾರರಾಗಿ ಮಾತ್ರ ಪೂಜಾರಿ/ಅರ್ಚಕರು ಇರಲಿದ್ದಾರೆಎಂದುಸೋಮವಾರ ಸುಪ್ರೀಂ ಕೋರ್ಟ್ ತೀಪು ನೀಡಿದೆ..ನ್ಯಾಯಿಕ ವ್ಯಕ್ತಿಯಾಗಿ (ಜ್ಯೂರಿಸ್ಟಿಕ್ ಪರ್ಸನ್) ದೇವರೇ ಭೂಮಿಯಮಾಲೀಕನಾಗಿರುವಾಗ … [Read more...] about ದೇವಸ್ಥಾನದ ಆಸ್ತಿ ದೇವರಿಗೆ ಸೇರಿದ್ದು, ಭೂ ದಾಖಲೆಯಲ್ಲಿ ಅರ್ಚಕರ ಹೆಸರು ನಮೂದಿಸುವ ಅಗತ್ಯವಿಲ್ಲ: ಸುಪ್ರೀಂ
ದಾಲ್ಸರೋವರದಲ್ಲಿ ತೇಲುವ ಎಟಿಎಂ ಕೇಂದ್ರ
ಶ್ರೀನಗರ : ದೇಶದ ಅತಿದೊಡ್ಡ ಬ್ಯಾಂಕಾಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈಗ ಶ್ರೀನಗರದ ದಾಲ್ ಸರೋವರದಲ್ಲಿನ ಹೌಸ್ಬೋಟ್ ಒಂದರಲ್ಲಿ ಎಟಿಎಂ ಕೇಂದ್ರ ಆರಂಬೀಸಿದೆ ಇದು ಕಾಶ್ಮೀರಕ್ಕೆ ಬರುವ ಪ್ರವಾಸಿಗರ ಆಕರ್ಷಣಿಯ ಕೇಂದ್ರ ಬಿಂದುವಾಗಿರುತ್ತದೆ.ಆಗಸ್ಟ್ 16 ರಂದು ಎಸ್ಬಿಐ ಮುಖ್ಯಸ್ಥ ದಿನೇಶ್ ಖಾರಾ ಅವರು ಈ ಎಟಿಎಂ ಕೇಂದ್ರವನ್ನು ಉದ್ಘಾಟಿಸಿದ್ದಾರೆ. ಪ್ರವಾಸಿಗರ ಹಗೂ ಸ್ಥಳೀಯರ ಅನುಕೊಲಕ್ಕಾಗಿ ಎಟಿಎಂ ಕೇಂದ್ರ ಆರಂಬಿಸಿರುವುದಾಗಿ ಬ್ಯಾಂಕ್ ಟ್ವಿಟ್ ಮಾಡಿದೆ. … [Read more...] about ದಾಲ್ಸರೋವರದಲ್ಲಿ ತೇಲುವ ಎಟಿಎಂ ಕೇಂದ್ರ



