Honavar: Construction of new road from Kerekon to salkod school has started. this road is done Prime Minister road development scheme. Amount of 15lakhs has been sanctioned by govt. for work.Member Sharada Mohan Shetty inaugurated this programme, then sahe gave some advice to native people, about road work. she also requested people inform her if any fault found in … [Read more...] about Road Work started in Salkod
National News
ಕಾರವಾರದಲ್ಲಿ ಹನುಮ ಜಯಂತಿ ಆಚರಣೆ
ಕಾರವಾರ:ಕಾರವಾರದ ಮಾರುತಿ ದೇವಾಲಯ ದಲ್ಲಿ ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮುಂಜಾನೆಯಿಂಲೇ ಭಕ್ತಾದಿಗಳು ದೇವಸ್ಥಾನದಲ್ಲಿ ಹನುಮನಿಗೆ ಪೂಜೆಸಲ್ಲಿಸಿ ಹನುಮನ ಕೃಪೆಗೆ ಪಾತ್ರರಾದರು. ತದನಂತರ ಪ್ರಾರಂಭವಾದ ವಿಶೇಷ ಪೂಜೆಯಲ್ಲಿ ಉಯ್ಯಾಲೆ ಯಲ್ಲಿ ಹನುಮನ ಮೂರ್ತಿ ಇಟ್ಟು ತೂಗುವದು ವಿಶೇಷವಾಗಿತ್ತು. … [Read more...] about ಕಾರವಾರದಲ್ಲಿ ಹನುಮ ಜಯಂತಿ ಆಚರಣೆ
ಶಿರಸಿಯಲ್ಲಿ ಎಸಿಬಿ ಬಲೆಗೆ ಫಾರೆಸ್ಟ್ ಗಾರ್ಡ್
ಶಿರಸಿ:ಲಂಚ ಪಡೆಯುತ್ತಿರುವಾಗ ಫಾರೆಸ್ಟ್ ಗಾರ್ಡ್ ಒಬ್ಬ ಎಸಿಬಿ ಬಲೆಗೆ ಬಿದ್ದ ಘಟನೆ ಶಿರಸಿ ತಾಲೂಕಿನ ಎಕ್ಕಂಬಿ ಗ್ರಾಮದಲ್ಲಿ ನಡೆದಿದೆ. ಗುರುಶಾಂತಪ್ಪ ಸಂಕಣ್ಣನವರ್ ಎಸಿಬಿ ಬಲೆಗೆ ಬಿದ್ದ ಫಾರೆಸ್ಟ್ ಗಾರ್ಡ್ ಆಗಿದ್ದು ಬನವಾಸಿ ಅರಣ್ಯ ವಲಯದಲ್ಲಿ ಸೇವೆಯಲ್ಲಿದ್ದ ಎಂದು ತಿಳಿದುಬಂದಿದೆ. ಅತಿಕ್ರಮಣ ಜಾಗದಲ್ಲಿ ಬಾವಿ ತೆಗೆಯಲು ಕೃಷ್ಣ ಮರಾಠಿ ಎನ್ನುವವರಿಂದ ೧೦ ಸಾವಿರ ಲಂಚ ಪಡೆಯುತಿದ್ದ ಸಂದರ್ಭದಲ್ಲಿ ಎಸಿಬಿ ಡಿವೈಎಸ್ಪಿ ಗಿರೀಶ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ … [Read more...] about ಶಿರಸಿಯಲ್ಲಿ ಎಸಿಬಿ ಬಲೆಗೆ ಫಾರೆಸ್ಟ್ ಗಾರ್ಡ್
ಅಳಿವೆಯಲ್ಲಿ ತುಂಬಿದ ಹೂಳು,ಮೀನುಗಾರರಿಗೆ ಸಂಕಷ್ಟ
ಹೊನ್ನಾವರ: ಹೊನ್ನಾವರದ ಮೀನುಗಾರಿಕಾ ಪ್ರದೇಶದ ಅಳಿವೆಯಲ್ಲಿ ಹೂಳುತುಂಬಿದ ಪರಿಣಾಮ ಮೀನುಗಾರರು ಸಂಕಷ್ಟ ಪಡುವಂತಾಗಿದೆ. ನಗರದ ಬಂದರು ಪ್ರದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಹೂಳು ತೆಗೆಯದ ಪರಿಣಾಮ ವರ್ಷಕ್ಕೆ ನಾಲ್ಕೈದು ಮೀನುಗಾರಿಕಾ ಬೋಟ್ ಗಳು ದಡಕ್ಕೆ ಅಪ್ಪಳಿಸಿ ಹಾನಿಗಿಡಾಗುತಿದೆ ಎಂದು ಮೀನುಗಾರರು ಆರೋಪಿಸಿದ್ದಾರೆ. ಕಳೆದ ನಾಲ್ಕೈದು ದಿನಗಳಹಿಂದೆ ಸ್ಥಳೀಯ ಮೀನುಗಾರರೊಬ್ಬರಿಗೆ ಸೇರಿದ ಬೋಟ್ ಒಂದು ಅಳಿವೆಯಲ್ಲಿ ತುಂಬಿದ್ದ ಹೂಳಿಗೆ ಸಿಕ್ಕಿ ಹಾನಿಗೊಳಗಾಗಿದ್ದು … [Read more...] about ಅಳಿವೆಯಲ್ಲಿ ತುಂಬಿದ ಹೂಳು,ಮೀನುಗಾರರಿಗೆ ಸಂಕಷ್ಟ
ಬೆಳ್ಳಾರೆ ಎಸ್ಐ ಮೇಲೆ ಪಿಕಪ್ ಹರಿಸಿ ಕೊಲೆ ಯತ್ನ ನಡೆಸಿದ ಕಟುಕರು
ಮಂಗಳೂರು :ಉರ್ವಾ ಠಾಣೆಯ ಎಎಸ್ಐ ಐತಪ್ಪ ಅವರ ಕೊಲೆಯತ್ನ ಪ್ರಕರಣದ ತನಿಖೆ ಮುಂದುವರಿದಿರುವಂತೆಯೇ ನಿನ್ನೆರಾತ್ರಿ ಮತ್ತೊಬ್ಬ ಪೊಲೀಸ್ ಅಧಿಕಾರಿಯ ಕೊಲೆಯತ್ನ ನಡೆದಿದೆ. ಅಕ್ರಮ ಗೋಸಾಗಾಟ ತಡೆದ ಪೊಲೀಸ್ ಅಧಿಕಾರಿಯ ಮೇಲೆ ದುಷ್ಕರ್ಮಿಗಳು ಪಿಕ್ಅಪ್ ಹರಿಸಿ ಕೊಲೆಗೆ ಮುಂದಾಗಿದ್ದಾರೆ. ಬೆಳ್ಳಾರೆ ಠಾಣಾ ಎಸ್ಐ ಎಂ.ವಿ. ಚೆಲುವಯ್ಯ ಅವರು ತಕ್ಷಣವೇ ರಸ್ತೆಯಿಂದ ಪಕ್ಕಕ್ಕೆ ನೆಗೆದಿದ್ದರಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸರು … [Read more...] about ಬೆಳ್ಳಾರೆ ಎಸ್ಐ ಮೇಲೆ ಪಿಕಪ್ ಹರಿಸಿ ಕೊಲೆ ಯತ್ನ ನಡೆಸಿದ ಕಟುಕರು


