• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

Road Work started in Salkod

April 11, 2017 by Shohan CM Leave a Comment

Honavar: Construction of new road from Kerekon to salkod school has started. this road is done Prime Minister road development scheme. Amount of 15lakhs has been sanctioned by govt. for work.Member Sharada Mohan Shetty inaugurated this programme, then sahe gave some advice to native people, about  road work. she also requested people inform her if any fault found in … [Read more...] about Road Work started in Salkod

ಕಾರವಾರದಲ್ಲಿ ಹನುಮ ಜಯಂತಿ ಆಚರಣೆ

April 11, 2017 by Ganapati Hegde Leave a Comment

ಕಾರವಾರ:ಕಾರವಾರದ ಮಾರುತಿ ದೇವಾಲಯ ದಲ್ಲಿ ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮುಂಜಾನೆಯಿಂಲೇ ಭಕ್ತಾದಿಗಳು ದೇವಸ್ಥಾನದಲ್ಲಿ ಹನುಮನಿಗೆ ಪೂಜೆಸಲ್ಲಿಸಿ ಹನುಮನ ಕೃಪೆಗೆ ಪಾತ್ರರಾದರು. ತದನಂತರ ಪ್ರಾರಂಭವಾದ ವಿಶೇಷ ಪೂಜೆಯಲ್ಲಿ ಉಯ್ಯಾಲೆ ಯಲ್ಲಿ ಹನುಮನ ಮೂರ್ತಿ ಇಟ್ಟು ತೂಗುವದು ವಿಶೇಷವಾಗಿತ್ತು. … [Read more...] about ಕಾರವಾರದಲ್ಲಿ ಹನುಮ ಜಯಂತಿ ಆಚರಣೆ

ಶಿರಸಿಯಲ್ಲಿ ಎಸಿಬಿ ಬಲೆಗೆ ಫಾರೆಸ್ಟ್ ಗಾರ್ಡ್

April 11, 2017 by Ganapati Hegde Leave a Comment

ಶಿರಸಿ:ಲಂಚ ಪಡೆಯುತ್ತಿರುವಾಗ ಫಾರೆಸ್ಟ್ ಗಾರ್ಡ್ ಒಬ್ಬ ಎಸಿಬಿ ಬಲೆಗೆ ಬಿದ್ದ ಘಟನೆ ಶಿರಸಿ ತಾಲೂಕಿನ ಎಕ್ಕಂಬಿ ಗ್ರಾಮದಲ್ಲಿ ನಡೆದಿದೆ. ಗುರುಶಾಂತಪ್ಪ ಸಂಕಣ್ಣನವರ್ ಎಸಿಬಿ ಬಲೆಗೆ ಬಿದ್ದ ಫಾರೆಸ್ಟ್ ಗಾರ್ಡ್ ಆಗಿದ್ದು ಬನವಾಸಿ ಅರಣ್ಯ ವಲಯದಲ್ಲಿ ಸೇವೆಯಲ್ಲಿದ್ದ ಎಂದು ತಿಳಿದುಬಂದಿದೆ. ಅತಿಕ್ರಮಣ ಜಾಗದಲ್ಲಿ ಬಾವಿ ತೆಗೆಯಲು ಕೃಷ್ಣ ಮರಾಠಿ ಎನ್ನುವವರಿಂದ ೧೦ ಸಾವಿರ ಲಂಚ ಪಡೆಯುತಿದ್ದ ಸಂದರ್ಭದಲ್ಲಿ ಎಸಿಬಿ ಡಿವೈಎಸ್ಪಿ ಗಿರೀಶ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ … [Read more...] about ಶಿರಸಿಯಲ್ಲಿ ಎಸಿಬಿ ಬಲೆಗೆ ಫಾರೆಸ್ಟ್ ಗಾರ್ಡ್

ಅಳಿವೆಯಲ್ಲಿ ತುಂಬಿದ ಹೂಳು,ಮೀನುಗಾರರಿಗೆ ಸಂಕಷ್ಟ

April 11, 2017 by Ganapati Hegde Leave a Comment

ಹೊನ್ನಾವರ: ಹೊನ್ನಾವರದ ಮೀನುಗಾರಿಕಾ ಪ್ರದೇಶದ ಅಳಿವೆಯಲ್ಲಿ ಹೂಳುತುಂಬಿದ ಪರಿಣಾಮ ಮೀನುಗಾರರು ಸಂಕಷ್ಟ ಪಡುವಂತಾಗಿದೆ. ನಗರದ ಬಂದರು ಪ್ರದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಹೂಳು ತೆಗೆಯದ ಪರಿಣಾಮ ವರ್ಷಕ್ಕೆ ನಾಲ್ಕೈದು ಮೀನುಗಾರಿಕಾ ಬೋಟ್ ಗಳು ದಡಕ್ಕೆ ಅಪ್ಪಳಿಸಿ ಹಾನಿಗಿಡಾಗುತಿದೆ ಎಂದು ಮೀನುಗಾರರು ಆರೋಪಿಸಿದ್ದಾರೆ. ಕಳೆದ ನಾಲ್ಕೈದು ದಿನಗಳಹಿಂದೆ ಸ್ಥಳೀಯ ಮೀನುಗಾರರೊಬ್ಬರಿಗೆ ಸೇರಿದ ಬೋಟ್ ಒಂದು ಅಳಿವೆಯಲ್ಲಿ ತುಂಬಿದ್ದ ಹೂಳಿಗೆ ಸಿಕ್ಕಿ ಹಾನಿಗೊಳಗಾಗಿದ್ದು … [Read more...] about ಅಳಿವೆಯಲ್ಲಿ ತುಂಬಿದ ಹೂಳು,ಮೀನುಗಾರರಿಗೆ ಸಂಕಷ್ಟ

ಬೆಳ್ಳಾರೆ ಎಸ್ಐ ಮೇಲೆ ಪಿಕಪ್ ಹರಿಸಿ ಕೊಲೆ ಯತ್ನ ನಡೆಸಿದ ಕಟುಕರು

April 10, 2017 by Ganapati Hegde Leave a Comment

ಮಂಗಳೂರು :ಉರ್ವಾ ಠಾಣೆಯ ಎಎಸ್ಐ ಐತಪ್ಪ ಅವರ ಕೊಲೆಯತ್ನ ಪ್ರಕರಣದ ತನಿಖೆ ಮುಂದುವರಿದಿರುವಂತೆಯೇ ನಿನ್ನೆರಾತ್ರಿ ಮತ್ತೊಬ್ಬ ಪೊಲೀಸ್ ಅಧಿಕಾರಿಯ ಕೊಲೆಯತ್ನ ನಡೆದಿದೆ. ಅಕ್ರಮ ಗೋಸಾಗಾಟ ತಡೆದ ಪೊಲೀಸ್ ಅಧಿಕಾರಿಯ ಮೇಲೆ ದುಷ್ಕರ್ಮಿಗಳು ಪಿಕ್ಅಪ್ ಹರಿಸಿ ಕೊಲೆಗೆ ಮುಂದಾಗಿದ್ದಾರೆ. ಬೆಳ್ಳಾರೆ ಠಾಣಾ ಎಸ್ಐ ಎಂ.ವಿ. ಚೆಲುವಯ್ಯ ಅವರು ತಕ್ಷಣವೇ ರಸ್ತೆಯಿಂದ ಪಕ್ಕಕ್ಕೆ ನೆಗೆದಿದ್ದರಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸರು … [Read more...] about ಬೆಳ್ಳಾರೆ ಎಸ್ಐ ಮೇಲೆ ಪಿಕಪ್ ಹರಿಸಿ ಕೊಲೆ ಯತ್ನ ನಡೆಸಿದ ಕಟುಕರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,537 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar