Mangalore:Miss world , Bollywood diva everyone's favourite AISHWARYA Rai Bachan was seen on april 8 in Mangalore.Reason for visit was , Aishwarya's father died few days back. She along with her mom & her child were seen doing her father krishna's post funeral ritual. As soon she reached Mangalore, she went to sahastralingeshwara temple in kadri to perform … [Read more...] about Aishwarya Rai with daughter in mangalore temple
National News
ಕ.ವಿ ಮಂಡಳಿ ಪಿಂಚಣಿದಾರರ ಸಂಘದಿಂದ ಉದ್ಘಾಟನಾ ಕಾರ್ಯಕ್ರಮ
ಹೊನ್ನಾವರ:ಸೇವೆಯಲ್ಲಿ ಸೇರಿದ ನಂತರ ಪ್ರತಿಯೊಬ್ಬರು ಒಂದು ದಿವಸ ನಿವೃತ್ತಿ ಹೊಂದಲೇ ಬೇಕು. ನಿವೃತ್ತಿ ಜೀವನವನ್ನು ಉತ್ತಮ ಕಾರ್ಯ ಚಟುವಟಿಕೆಗಳಿಗೆ ಉಪಯೋಗಿಸಿಕೊಳ್ಳುವಂತೆ ಪಿಂಚಣಿದಾರರ ಕುಂದುಕೊರತೆಗಳಿಗೆ ರಾಜ್ಯ ಸಂಘದ ಕೋಶಾಧಿಕಾರಿ ಪರಿಹಾರ ಮಾಡಿಕೊಳ್ಳುವ ಬಗ್ಗೆ ಕಾರ್ಯಕ್ರಮದ ಉದ್ಘಾಟಕರಾಗಿ ಬಂದ ಕ.ವಿ. ಮಂಡಳಿ ಪಿಂಚಣಿದಾರರ ರಾಜ್ಯ ಸಂಘ ಕೋಶಾಧಿಕಾರಿ ಶ್ರೀ ಎಂ.ಎಂ. ನಾಡಗೇರಿ ತಿಳಿಸಿದರು. ಹೊನ್ನಾವರದ ವಿಭಾಗೀಯ ರಿಜನಲ್ ಸಮೀತಿಯ ಉದ್ಘಾಟಣಾ ಸಮಾರಂಭ ಕೆ.ಇ.ಬಿ. … [Read more...] about ಕ.ವಿ ಮಂಡಳಿ ಪಿಂಚಣಿದಾರರ ಸಂಘದಿಂದ ಉದ್ಘಾಟನಾ ಕಾರ್ಯಕ್ರಮ
ಶ್ರೀ ಎಂ. ಕೆ. ಮಾಸ್ಕೇರಿ ನಾಯ್ಕ ರವರ ಪುಸ್ತಕ ಬಿಡುಗಡೆ ಸಮಾರಂಭ
ಹೊನ್ನಾವರ:ದಿನಾಂಕ : 7-04-2017 ಶುಕ್ರವಾರ ಸಾಯಂಕಾಲ ನಡೆದ ಸಂಸ್ಕøತಿ ಕುಂಭ- ಮಲೆನಾಡ ಉತ್ಸವ-2017 ರ 3ನೇ ದಿನದಂದು ಉತ್ತರಕನ್ನಡ ಜಿಲ್ಲೆಯ, ದಾಂಡೇಲಿಯ ಖ್ಯಾತ ಸಾಹಿತಿUಳಾದ ಶ್ರೀ ಎಂ. ಕೆ. ಮಾಸ್ಕೇರಿ ನಾಯ್ಕ ರವರ ‘ಮಾಸ್ಕೇರಿ ದರ್ಶನ’ ಪುಸ್ತಕವನ್ನು ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರು ತಮ್ಮ ಅಮೃತ ಹಸ್ತದಿಂದ ಬಿಡುಗಡೆ ಮಾಡಲಾಯಿತು. ಈ ಸಮಾರಂಭಕ್ಕೆ ಜಿಲ್ಲಾ ಕ. ಸಾ.ಪ. ಅಧ್ಯಕ್ಷರಾದ ಶ್ರೀ ಅರವಿಂದ … [Read more...] about ಶ್ರೀ ಎಂ. ಕೆ. ಮಾಸ್ಕೇರಿ ನಾಯ್ಕ ರವರ ಪುಸ್ತಕ ಬಿಡುಗಡೆ ಸಮಾರಂಭ
WOMEN HARASSED IN YELLAPUR
YELLAPUR:A girl was harassed by youth in arebail ( small place in yellapur) .girl is from ganasuguli (yellapur) was harassed by guy from poona. This case has been registered in Police station.Neha Narayan Naik is the girl who got harassed,. Incident happened when is she was going to college, a grey swift car came towards her & she was harassed by the owner of … [Read more...] about WOMEN HARASSED IN YELLAPUR
ಸಂಸ್ಕøತಿ ಕುಂಭ-ಮಲೆನಾಡ ಉತ್ಸವ-2017
ಹೊನ್ನಾವರ:ದಿನಾಂಕ: 6-04-2017 ಗುರವಾರ ಸಾಯಂಕಾಲ 6.00 ಗಂಟೆಗೆ ಸಿಲೆಕ್ಟ್ ಪೌಂಡೇಷನ್ (ರಿ) ಶ್ರೀ ಕ್ಷೇತ್ರ ಬಂಗಾರಮಕ್ಕಿ ಗೇರುಸೊಪ್ಪಾ ಹೊನ್ನಾವರ (ಉ. ಕ.)ದಲ್ಲಿ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಶ್ರೀ ಮಾರುತಿ ಗುರೂಜಿಯವರ ದಿವ್ಯ ಉಪಸ್ಥಿತಿಯಲ್ಲಿ ಸಂಸ್ಕøತಿ ಕುಂಭ- ಮಲೆನಾಡ ಉತ್ಸವ -2017ರ ಎರಡನೇ ದಿನದ ಕಾರ್ಯಕ್ರಮದ ಉದ್ಘಾಟನೆಯನ್ನು ಸರಸ್ವತಿ ಪೀಠಾಧೀಶರು ಏಕದಂಡಗಿ ಮಠದ ಪರಮಪೂಜ್ಯ ಕಾಲಹಸ್ತೆಂದ್ರ ಮಹಾ ಸ್ವಾಮಿಗಳು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು … [Read more...] about ಸಂಸ್ಕøತಿ ಕುಂಭ-ಮಲೆನಾಡ ಉತ್ಸವ-2017



