ಹೊನ್ನಾವರ:ಸರ್ಕಾರದಿಂದ ಶಾಲಾ ಮಕ್ಕಳಿಗೆ ಪೌಷ್ಠಿಕವಾದ ಹಾಲು ವಿತರಣೆ ಮಾಡಲಾಗುತ್ತಿದೆ. ಶಾಲೆಗಳಲ್ಲಿ ಹಾಲು ವಿತರಿಸಲು ಲೋಟಗಳ ಕೊರತೆ ಅಲ್ಲಲ್ಲಿ ಕಂಡುಬಂದಿದೆ. ಲೋಟಗಳ ಕೊರತೆ ನಿವಾರಿಸುವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಭಾತ ನಗರ ಹೊನ್ನಾವರ ಇಲ್ಲಿಂದ ಬೇಡಿಕೆ ಬಂದಿರುವುದರಿಂದ ಸ್ವ ಖರ್ಚಿನಿಂದ ಲೋಟಗಳನ್ನು ಪೂರೈಸುತ್ತಿದ್ದೇನೆ, ಎಂದು ಉತ್ತರ ಕನ್ನಡ ಜಿಲ್ಲಾ ಪಂಚಾಯತ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಮತ್ತು ಹೊನ್ನಾವರ ಬ್ಲಾಕ್ … [Read more...] about ಶಾಲಾ ಮಕ್ಕಳಿಗೆ ಉಚಿತ ಲೋಟಗಳ ವಿತರಣೆ
National News
ಅಕ್ರಮವಾಗಿ ಸಂಗ್ರಹಿಸಿಟ್ಟ 9 ಸಾವಿರ ರೂ. ಮೌಲ್ಯದ ಮರಳು ವಶ
ಹೊನ್ನಾವರ ;ತಾಲೂಕಿನ ಕುಳಕೋಡದ ಶರಾವತಿ ಕೋಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ 9 ಸಾವಿರ ರೂ. ಮೌಲ್ಯದ ಮರಳು ಹಾಗೂ ಸಾಗಾಟಕ್ಕೆ ಬಳಸಲಾದ ಎರಡು ಯಾಂತ್ರಿಕೃತ ದೋಣಿಗಳನ್ನು ಭಟ್ಕಳ ಉಪವಿಭಾಗಾಧಿಕಾರಿ ಎನ್.ಎಮ್.ಮಂಜುನಾಥ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳು ಹಾಗು ಪೊಲೀಸ್ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಕುಳಕೋಡದ ವೆಂಕಟ್ರಮಣ ದತ್ತ ಹೆಗಡೆ ಎಂಬುವರ ಮಾಲ್ಕಿ ಜಾಗದಲ್ಲಿ ಅಕ್ರಮವಾಗಿ ಮರಳನ್ನು ಸಂಗ್ರಹಿಸಿಟ್ಟಿದ್ದರು. ಅಧಿ ಕಾರಿಗಳು ತಂಡ ದಾಳಿ ನಡೆಸಿದ್ದಾರೆ. … [Read more...] about ಅಕ್ರಮವಾಗಿ ಸಂಗ್ರಹಿಸಿಟ್ಟ 9 ಸಾವಿರ ರೂ. ಮೌಲ್ಯದ ಮರಳು ವಶ
ಸಂಸ್ಕøತಿ ಕುಂಭ-ಮಲೆನಾಡ ಉತ್ಸವಚಾಲನೆ
ಹೊನ್ನಾವರ :ಸಿಲೆಕ್ಟ್ ಪೌಂಡೇಷನ್ ಶ್ರೀ ಕ್ಷೇತ್ರ ಬಂಗಾರಮಕ್ಕಿ ಗೇರುಸೊಪ್ಪಾ ಹೊನ್ನಾವರದಲ್ಲಿ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಶ್ರೀ ಮಾರುತಿ ಗುರೂಜಿಯವರ ದಿವ್ಯ ಉಪಸ್ಥಿತಿಯಲ್ಲಿ ಸಂಸ್ಕøತಿ ಕುಂಭ- ಮಲೆನಾಡ ಉತ್ಸವ -2017ಕ್ಕೆ, ಪದ್ಮಶ್ರೀ ಪುರಸ್ಕøತ ಯಕ್ಷಗಾನ ಕಲಾವಿದ ರಾಮಚಂದ್ರ ಹೆಗಡೆ ಚಿಟ್ಟಾಣಿ ಇವರು, ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಕಾರ್ಯಕ್ರಮದ ಉದ್ಘಾಟಕರಾದ ರಾಮಚಂದ್ರ ಹೆಗಡೆ ಚಿಟ್ಟಾಣಿ ಮಾತನಾಡಿ ‘ಜಗತ್ತಿಗೆ … [Read more...] about ಸಂಸ್ಕøತಿ ಕುಂಭ-ಮಲೆನಾಡ ಉತ್ಸವಚಾಲನೆ
Jio 3 months free offer declined
3 months Jio summer surprise pack has been declined by reliance telecome company.This news has shocked customers ,it was previously said that they would give 3 months Free Internet to subscribers who activate Jio prime membership before 15th april . Now Indian telecom department ( trai) has declined the offer.Customers who have not yet subscribed Jio prime membership … [Read more...] about Jio 3 months free offer declined
ಮಂಕಿಯಲ್ಲಿ ವಿಶ್ವ ಜಲ ಮತ್ತು ಮಹಿಳಾ ಜಾಗೃತಿ ಕಾರ್ಯಕ್ರಮ
ಹೊನ್ನಾವರ:ವಿಶ್ವ ಜಲ ಮತ್ತು ಮಹಿಳಾ ದಿನಾಚರಣೆ ನಿಮಿತ್ತ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಮಂಕಿ ಹಳೇಮಠ ಹಾಗೂ ಸಮುದಾಯ ಅಭಿವೃದ್ಧಿ ಯೋಜನೆ ಮುರ್ಡೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದು ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಜಿ ಜಿಲ್ಲಾ ಪಂಚಯತ್ ಸದಸ್ಯರಾದ ವನಿತಾ ನಾಯ್ಕ ಮಾತನಾಡ್ತಿ ಜೀವ ಜಲ ರಕ್ಷಣೆ ನಮ್ಮೇಲ್ಲರ ಹೋಣೆ ಪ್ರತಿಯೊಬ್ಬರು ನೀರಿನ ಮಹತ್ವವನ್ನು ಅರಿತು ನೀರನ್ನು ವೃಥ್ಯವಾಗದಂತೆ ಸರಿಯಾಗಿ … [Read more...] about ಮಂಕಿಯಲ್ಲಿ ವಿಶ್ವ ಜಲ ಮತ್ತು ಮಹಿಳಾ ಜಾಗೃತಿ ಕಾರ್ಯಕ್ರಮ




