• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

ಹೊಲಕ್ಕೆ ಬಂದ ಆಡುಗಳನ್ನು ಓಡಿಸಿದಕ್ಕೆ ಕಬ್ಬಿಣದ ರಾಡಿನಿಂದ ಕುಟುಂಬದ ಮೇಲೆ ಹಲ್ಲೆ

April 6, 2017 by Ganapati Hegde Leave a Comment

ಮಂಗಳೂರು : ಕೃಷಿಕ ಕುಟುಂಬಕ್ಕೆ ಕುಲಕ್ಷ ಕಾರಣಕ್ಕೆ ಮಾರಾಣಾಂತಿಕ ಹಲ್ಲೆ ಮಾಡಿದ ಘಟನೆ ತಲಪಾಡಿ ಕಿನ್ಯಾ ಬೆಳರಿಂಗೆಯಲ್ಲಿ ವರದಿ ಆಗಿದೆ . ತಲಪಾಡಿ ನಿವಾಸಿ ಹಮೀದ್ ಅವರಿಗೆ ಸೇರಿದ ಆಡುಗಳು ಪುಷ್ಪ ಅವರ ಹೊಲಕ್ಕೆ ನುಗ್ಗಿದ್ದಾಗ ಆಡುಗಳನ್ನು ಪುಷ್ಪ ಓಡಿಸಿದ್ದಾರೆ .ಈ ಬಗ್ಗೆ ಕುಪಿತಗೊಂಡ ಹಮೀದ್ ,ಪುತ್ರ ಫತಾಕ್ ಮತ್ತು ಸಹಚರರು ಅಕ್ರಮ ಕೂಟ ಸೇರಿ ಎಕಾ ಏಕಿ ಪುಷ್ಪ ಅವರ ಮನೆಗೆ ನುಗ್ಗಿ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದ್ದಾರೆ .ಗಾಯಾಳು ದೇರಳಕಟ್ಟೆ ಆಸ್ಪತ್ರೆಗೆ ದಾಖಲು … [Read more...] about ಹೊಲಕ್ಕೆ ಬಂದ ಆಡುಗಳನ್ನು ಓಡಿಸಿದಕ್ಕೆ ಕಬ್ಬಿಣದ ರಾಡಿನಿಂದ ಕುಟುಂಬದ ಮೇಲೆ ಹಲ್ಲೆ

ಮಂಗಳೂರು ಎಎಸ್ಐ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

April 6, 2017 by Ganapati Hegde Leave a Comment

ಮಂಗಳೂರು: ಉರ್ವಾ ಪೊಲೀಸ್ ಠಾಣೆ ಎಎಸ್ಐ ಮೇಲೆ ದುಷ್ಕರ್ಮಿಗಳು ಮಂಗಳವಾರ ರಾತ್ರಿ ಹಲ್ಲೆ ನಡೆಸಿದ್ದಾರೆ. ಲೇಡಿಹಿಲ್ ಸರ್ಕಲ್ ಬಳಿ ಬೈಕಿನಲ್ಲಿ ಬಂದ ಇಬ್ಬರು, ರಾತ್ರಿ ಗಸ್ತಿನಲ್ಲಿದ್ದ ಐತಪ್ಪ ಅವರನ್ನು ಅಡ್ಡಗಟ್ಟಿ ಅವರ ತಲೆಗೆ ರಾಡ್ನಿಂದ ಹೊಡೆದು ಪರಾರಿಯಾಗಿದ್ದಾರೆ. ಮಂಗಳವಾರದಂದು ಯಾವುದೇ ಪೂರ್ವ ಅನುಮತಿ ಇಲ್ಲದೆ ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲು ಯತ್ನಿಸಿದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) … [Read more...] about ಮಂಗಳೂರು ಎಎಸ್ಐ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಹೊನ್ನಾವರ ಪಟ್ಟಣ ಪಂಚಾಯತ ಖಾಲಿ ಹುದ್ದೆ ಭರ್ತಿ ಕುರಿತು ಸ್ಥಳೀಯ ಶಾಸಕರ ನಿರ್ಲಕ್ಷ

April 5, 2017 by Gaju Gokarna Leave a Comment

ಹೊನ್ನಾವರ :ಪಟ್ಟಣ ಪಂಚಾಯತದಲ್ಲಿ ಸಿಬ್ಬಂದಿಗಳ ಕೊರತೆ ಇದೆ.  ಬಹಳಷ್ಟು ಹುದ್ದೆಗಳು  ಖಾಲಿ ಇದೆ. ಇದರಿಂದಾಗಿ ಪಟ್ಟಣ ಪಂಚಾಯತ  ಕೆಲಸಗಳು ಸುಗಮವಾಗಿ ನಡೆಯುತ್ತಿಲ್ಲ. ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿಲ್ಲ. ತ್ಯಾಜ್ಯ ವಿಲೇವಾರಿ ಬಗ್ಗೆ ಭಾರಿ ಹೋರಾಟವೇ ನಡೆದಿದೆ. ಪಟ್ಟಣದ ಸ್ವಚ್ಛತಾ ಕಾರ್ಯಗಳು ವಿಳಂಬವಾಗುತ್ತಿವೆ. ಈ ಕುರಿತು ಪಟ್ಟಣ ಪಂಚಾಯತ ಸದಸ್ಯರು ಈಗಾಗಲೇ ಸಂಬಂಧಿಸಿದವರಿಗೆ ಮನವಿ ಸಲ್ಲಿಸಿರುತ್ತಾರೆ. ಆದರೂ ಯಾವುದೇ ಕ್ರಮಗಳನ್ನು ಜಿಲ್ಲಾಡಳಿತ … [Read more...] about ಹೊನ್ನಾವರ ಪಟ್ಟಣ ಪಂಚಾಯತ ಖಾಲಿ ಹುದ್ದೆ ಭರ್ತಿ ಕುರಿತು ಸ್ಥಳೀಯ ಶಾಸಕರ ನಿರ್ಲಕ್ಷ

ನಿಲ್ಲಿಸಿಟ್ಟ ಲಾರಿಯ ಟಾಯರ್, ಬ್ಯಾಟ್ರಿ, ಡಿಸೇಲ್ ಕದ್ದೊಯ್ದ ಕಳ್ಳರು,

April 5, 2017 by Ganapati Hegde Leave a Comment

ಅಂಕೋಲಾ: ನಿಲ್ಲಿಸಿಟ್ಟ ಲಾರಿಯ ಟಾಯರ್, ಬ್ಯಾಟ್ರಿ, ಡಿಸೇಲ್ ಕದ್ದೊಯ್ದ ಕಳ್ಳರು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಘಟನೆ. ಕಾರವಾರ ಎಚ್,ಪಿ ಗ್ಯಾಸ್ ಎಜೆನ್ಸಿಗೆ ಸಂಭಂದಿಸಿದ ಲಾರಿ, ಕಾಲಿ ಸಿಲಿಂಡರ್ ಲೋಡ್ ಮಾಡಿದ ಲಾರಿ ಅಂಕೋಲಾ ದಲ್ಲಿ ರಾತ್ರಿ ನಿಲ್ಲಿಸಿಡಲಾಗಿತ್ತು ರಾತ್ರೊರಾತ್ರಿ ಲಾರಿಯನ್ನ ಸುಮಾರು 10ಕಿಮಿ ದೂರ ಒಯ್ದು ಕಳ್ಳತನ ಮಾಡಿದ ಕದಿಮರು.ಅಂಕೋಲಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು … [Read more...] about ನಿಲ್ಲಿಸಿಟ್ಟ ಲಾರಿಯ ಟಾಯರ್, ಬ್ಯಾಟ್ರಿ, ಡಿಸೇಲ್ ಕದ್ದೊಯ್ದ ಕಳ್ಳರು,

ಹೊನ್ನಾವರ ಪ.ಪಂ.ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಪ.ಪಂ. ಕಚೇರಿ ಎದುರು ಸದಸ್ಯರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು

April 4, 2017 by Gaju Gokarna Leave a Comment

ಹೊನ್ನಾವರ: ಇಲ್ಲಿಯ ಪಟ್ಟಣ ಪಂಚಾಯಿತಿಯಲ್ಲಿ ಅತಿ ಅಗತ್ಯವಾಗಿರುವ ಕಿರಿಯ ಆರೋಗ್ಯ ನಿರೀಕ್ಷರ ಹುದ್ದೆ ಹಾಗೂ ಇತರ ಸಿಬ್ಬಂದಿಗಳ ಹುದ್ದೆ ಕಳೆದ ಒಂದುವರೆ ವರ್ಷದಿಂದ ಖಾಲಿ ಇದ್ದರೂ ಭರ್ತಿ ಮಾಡದಿರುವುದನ್ನು ವಿರೋಧಿಸಿ ಪ.ಪಂ. ಸದಸ್ಯರು ಪ.ಪಂ. ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಒಂದು ಒಪ್ಪತ್ತು ಧರಣಿ ನಡೆಸಿ ನಂತರ ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಯವರಿಗೆ ಹಾಗೂ ಸರಕಾರಕ್ಕೆ ಮನವಿ ಸಲ್ಲಿಸಿದರು. ಮನವಿ: ಹೊನ್ನಾವರ ಪ.ಪಂ. ಜನಸಂಖ್ಯೆ 2011 ಜನಗಣತಿ ಪ್ರಕಾರ … [Read more...] about ಹೊನ್ನಾವರ ಪ.ಪಂ.ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಪ.ಪಂ. ಕಚೇರಿ ಎದುರು ಸದಸ್ಯರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,538 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar