ಗಾಂಧಿನಗರ;ಲವ್ ಜಿಹಾದ್ ತಡೆಯುವ ಉದ್ದೆಶದಿಂದ ಗುಜರಾತ್ ಸರ್ಕಾರ ಜಾರಿಗೆ ತಂದಿರುವ ಧಾರ್ಮಿಕ ಸ್ವಾಂತAತ್ರö್ಯ (ತಿದ್ದುಪಡಿ) ಕಾಯ್ದೆಯ ಆರು ಸೆಕ್ಷನ್ಗಳಿಗೆ ಅಲ್ಲಿನ ಹೈಕೋರ್ಟ್ ಗುರುವಾರ ಮಧ್ಯಂತರ ತಡೆ ನೀಡಿದೆ. ಅಂತರ್ ಧರ್ಮೀಯ ವಯಸ್ಕರು ಪರಸ್ಪರ ಒಪ್ಪಿಗೆಯಿಂದ ಇಚ್ಛೆಪಟ್ಟು ವಿವಾಹವಾದರೆ ಇದನ್ನು ಮತಾಂತರ ಉದೇಶದಿಂದ ಆದ ಮದುವೆ ಎಂದು ಹೇಳಲಾಗದು. ವಯಸ್ಕರ ಈ ಸ್ವಾತಂತ್ರö್ಯವನ್ನು ಮೊಟಕುಗೊಳಿಸುವಂತೆ ಕಾಣುವ ಈ ಸೆಕ್ಞನ್ಗಳನ್ನು ಮುಂದಿನ ಆದೇಶದವರೆಗೆ ಜಾರಿ … [Read more...] about ಆರು ಸೆಕ್ಷನ್ಗಳಿಗೆ ಗುಜರಾತ್ ಹೈಕೋರ್ಟ್ ಆಕ್ಷೇಪ ಲವ್ ಜಿಹಾದ್ ಕಾಯ್ದೆಗೆ ತಡೆ
National News
ಸಿಲಿಂಡರ್ ದರದಲ್ಲಿ 25ರೂ. ಏರಿಕೆ..!
ನ ವದೆಹಲಿಅಡುಗೆ ಅನಿಲ ಸಿಲಿಂಡರ್ ದರ ಮತ್ತೆ 25ರೂ. ಏರಿಕೆಯಾಗಿದೆ. ಬೆಲೆ ಏರಿಕೆಯಿಂದ ಕಂಗಾಲಾಗಿರುವ ಸಾರ್ವಜನಿಕರಿಗೆ ಎಲ್ಪಿಜಿ ಅಡುಗೆ ಅನಿಲ ಸಿಲಿಂಡರ್ ದರ ಮತ್ತೆ ಏರಿಕೆಯಾಗಿರುವುದು ಮತ್ತಷ್ಟು ಕಂಗಾಲಾಗುವಂತೆ ಮಾಡಿದೆ. ಪೆಟ್ರೋಲಿಯಂ ಕಂಪೆನಿಗಳು ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು 25 ರೂ.ಗೆ ಏರಿಕೆ ಮಾಡಿದೆ.ವಾಣಿಜ್ಯ ಬಳಕೆಯ 19ಕೆಜಿ ಸಿಲಿಂಡರ್ ಬೆಲೆ 68 ರೂ.ನಷ್ಟು ಏರಿಕೆಯಾಗಿದೆ.ಕಳೆದ ಜುಲೈ 1ರಂದು ಅಡುಗೆ ಅನಿಲ ಸಿಲಿಂಡರ್ … [Read more...] about ಸಿಲಿಂಡರ್ ದರದಲ್ಲಿ 25ರೂ. ಏರಿಕೆ..!
ಕೇಂದ್ರ ಸರ್ಕಾರದಿಂದ ಸ್ವಸಹಾಯ ಸಂಘಗಳಿಗೆ ‘ಇ-ಕಾಮರ್ಸ’ ಮಾರುಕಟ್ಟೆ ಸೌಲಭ್ಯ: ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಮಹಿಳೆಯರಿಗೆಸಿಹಿಸುದ್ದಿ ನೀಡಿದ್ದು, ಸ್ವಸಹಾಯ ಸಂಘಗಳಿಂದ ತಯಾರಾದ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯನೀಡುವ ಸಲುವಾಗಿ ಕೇಂದ್ರ ಸರ್ಕಾರ ಇ-ಕಾರ್ಮಸ್ ವೇದಿಕೆ ಸೃಷ್ಟಿಸಿಕೊಡಲಿದೆ ಎಂದು ಪ್ರಧಾನಿ ನರೇಂದ್ರಮೋದಿ ಘೋಷಿಸಿದ್ದಾರೆ.ಇಂದು (ಶನಿವಾರ) 75 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿಮಾತನಾಡಿದ ಪ್ರಧಾನಿ ಮೋದಿ, ದೇಶಾದ್ಯಂತ ಅನೇಕ … [Read more...] about ಕೇಂದ್ರ ಸರ್ಕಾರದಿಂದ ಸ್ವಸಹಾಯ ಸಂಘಗಳಿಗೆ ‘ಇ-ಕಾಮರ್ಸ’ ಮಾರುಕಟ್ಟೆ ಸೌಲಭ್ಯ: ಪ್ರಧಾನಿ ನರೇಂದ್ರ ಮೋದಿ
15 ವರ್ಷ ದಾಟಿದ ವಾಹನ ಗುಜರಿಗೆ
ನವದೆಹಲಿ : ಪರಿಸರ ಮಾಲಿನ್ಯಕ್ಕೆ ಕಾರಣವಾಗುವ 15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳನ್ನು ಸಂಚಾರದಿAದ ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮೋಟಾರು ವಾಹನ ಗುಜರಿ ನೀತಿಗೆ ಚಾಲನೆ ನೀಡಿದ್ದಾರೆ. ಇದರಿಂದ ದೇಶದಲ್ಲಿ ಹೊಗೆಯುಗುಳದ ವಿದ್ಯತ್ ಚಾಲಿತ ವಾಹನಗಳ ಇನ್ನು ಹೆಚ್ಚಿನ ಬೇಡಿಕೆ ಬರುವ ಸಾಧ್ಯತೆಯಿದೆ. ಈ ನೀತಿಯಂತೆ 15 ವರ್ಷ ತುಂಬಿದ ಸರ್ಕಾದ ನಾಲ್ಕು ಚಕ್ರದ ವಾಹನಗಳು ಕಡ್ಡಾಯವಾಗಿ ಗುಜರಿಗೆ ಹೋಗಬೇಕು. 20 ವರ್ಷ ದಾಟಿದ ಖಾಸಗಿ ಮತ್ತು … [Read more...] about 15 ವರ್ಷ ದಾಟಿದ ವಾಹನ ಗುಜರಿಗೆ
ನಕಲಿ ಪದವಿ-ದಂಪತಿ ಬಂಧನ
ವಿದ್ಯಾರ್ಥಿಗಳಿಂದ ಹೆಚ್ಚಿನ ಹಣ ಪಡೆದು ಪ್ರತಿಷ್ಠಿತ ವಿವಿಗಳ ನಕಲಿ ಪದವಿ ಪ್ರಮಾಣ ಪತ್ರಗಳನ್ನು ನೀಡುತ್ತಿದ್ದ ಪಂಜಾಬ್ ಮೂಲದ ದಂಪತಿಯನ್ನು ಸಿಸಿಬಿ ಪೋಲೀಸರು ಬಂಧಿಸಿದ್ದಾರೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಎಜುಕೇಷನಲ್ ಟ್ರಸ್ಟ್ ಎಂಬ ಕಚೇರಿ ತೆರೆದು ಪಿಯುಸಿ ಉತ್ತೀರ್ಣ ಅಥವಾ ಅನುತ್ತೀರ್ಣವಾದ ವಿದ್ಯಾರ್ಥಿಗಳಿಂದ ಹೆಚ್ಚಿನ ಹಣ ಪಡೆದು ಪದವಿ ಪ್ರಮಾಣ ಪತ್ರ ನೀಡುತ್ತಿದ್ದರು.ರಾಜ್ಯ ಮತ್ತು ಹೊರರಾಜ್ಯದ ಪ್ರತಿಷ್ಠಿತ ವಿವಿಗಳಿಂದ … [Read more...] about ನಕಲಿ ಪದವಿ-ದಂಪತಿ ಬಂಧನ




