ಹೊನ್ನಾವರ:ಶ್ರೀಮಯ ಯಕ್ಷಗಾನ ರಂಗಶಿಕ್ಷಣ ಕೇಂದ್ರ, ಕೆರೆಮನೆ ಆಶ್ರಯದಲ್ಲಿ ಯಕ್ಷಗಾನ ತರಬೇತಿಯ ಬೇಸಿಗೆ ಶಿಬಿರ ತಾಲೂಕಿನ ಗುಣವಂತೆಯ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಯ ಯಕ್ಷಾಂಗಣದಲ್ಲಿ ಏ.20 ರಿಂದ ಮೇ.4ರ ವರೆಗೆ 15 ದಿನಗಳ ಕಾಲ ನಡೆಯಲಿದೆ. 15 ದಿನಗಳ ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಯಕ್ಷಗಾನದ ತರಬೇತಿಗಾಗಿ ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ. ದೂರದ ಊರಿನಿಂದ ಬರುವ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು … [Read more...] about ಯಕ್ಷಗಾನದ ತರಬೇತಿ, ಉಚಿತ ಪ್ರವೇಶ
National News
ಉದ್ಘಾಟನಾ ಸಮಾರಂಭ
ಹೊನ್ನಾವರ:ಕರ್ನಾಟಕ ವಿದ್ಯುತ್ ಮಂಡಳಿ ಪಿಂಚಣಿದಾರರ ಸಂಘದ ಹೊನ್ನಾವರ ವಿಭಾಗೀಯ ಪ್ರಾದೇಶಿಕ ಸಮಿತಿಯ ಉದ್ಘಾಟನಾ ಸಮಾರಂಭವನ್ನು ಏಪ್ರಿಲ್ 5 ರಂದು ಬೆಳಿಗ್ಗೆ 11 ಗಂಟೆಗೆ ಕ.ವಿ.ಮಂಡಳಿ ಗಣೇಶೋತ್ಸವ ಕಟ್ಟಡದಲ್ಲಿ ಆಯೋಜಿಸಲಾಗುವುದು. ಸಮಾರಂಭದಲ್ಲಿ ಬೆಂಗಳೂರು, ಹುಬ್ಬಳ್ಳಿಯ ರಾಜ್ಯ ಸಂಘದ ಪದಾಧಿಕಾರಿಗಳು, ಹೊನ್ನಾವರ, ಕುಮಟಾ, ಭಟ್ಕಳ ತಾಲೂಕಿನಲ್ಲಿರುವ ಕ.ವಿ.ಮಂಡಳಿ ಪಿಂಚಣಿದಾರರು ಹಾಗೂ ಕುಟುಂಬ ಪಿಂಚಣಿದಾರರು ಪಾಲ್ಗೊಳ್ಳುವರು ಎಂದು ಸಮೀತಿಯ ಅಧ್ಯಕ್ಷ ಅಬ್ದುಲ್ ಸಮದ್, … [Read more...] about ಉದ್ಘಾಟನಾ ಸಮಾರಂಭ
`ಘರ್ವಾಪಸಿ’ ಕಾರ್ಯಕ್ರಮ,
ಹೊನ್ನಾವರ:ಬಹುಕಾಲದ ಹಿಂದೆ ಒತ್ತಡಕ್ಕೆ ಮಣಿದು ಹಿಂದೂ ಧರ್ಮದಿಂದ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದ ಕುಟುಂಬಗಳನ್ನು ಮರಳಿ ಹಿಂದೂ ಮಾತೃಧರ್ಮಕ್ಕೆ ಕರೆತರುವ `ಘರ್ವಾಪಸಿ' ಕಾರ್ಯಕ್ರಮವನ್ನು ರಾಮಸೇನೆಯ ಆಶ್ರಯದಲ್ಲಿ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಭಟ್ಕಳದಲ್ಲಿ ಏಪ್ರಿಲ್ 23 ರಂದು ಆಯೋಜಿಸಲಾಗಿದೆ ಎಂದು ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಸಾದ ಅತ್ತಾವರ ತಿಳಿಸಿದರು. ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ … [Read more...] about `ಘರ್ವಾಪಸಿ’ ಕಾರ್ಯಕ್ರಮ,
ಜೆಡಿಎಸ್ ಅಧ್ಯಕ್ಷರಾಗಿ ಸುಬ್ರಾಯ ಗೌಡ ಆಯ್ಕೆ,
ಹೊನ್ನಾವರ:ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಸುಬ್ರಾಯ ಗೌಡ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯ ಸಮಿತಿ ಸದಸ್ಯ ಗಣಪಯ್ಯ ಗೌಡ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಾಲೂಕು ಅಧ್ಯಕ್ಷ ಸ್ಥಾನ ಕೆಲವು ವರ್ಷಗಳಿಂದ ತೆರವಾಗಿತ್ತು. ಇದರಿಂದ ಪಕ್ಷದ ಸಂಘಟನೆಗೆ ತೊಡಕಾಗಿತ್ತು. ಈ ಬಗ್ಗೆ ಜಿಲ್ಲಾಧ್ಯಕ್ಷ ಬಿ.ಆರ್.ನಾಯ್ಕ ಅವರಿಗೆ ತಿಳಿಸಲಾಗಿತ್ತು. ಅವರು ಪಕ್ಷದ ಸಂಘಟನೆಗೆ ಒತ್ತು ನೀಡುವ … [Read more...] about ಜೆಡಿಎಸ್ ಅಧ್ಯಕ್ಷರಾಗಿ ಸುಬ್ರಾಯ ಗೌಡ ಆಯ್ಕೆ,
*ಕಿಡಿಗೇಡಿಗಳಿಂದ ಶಿವಾಜಿ ಭಾವಚಿತ್ರಕ್ಕೆ ಸಗಣಿ ಎಸೆತ*
ಯಲ್ಲಾಪುರ: ಯಲ್ಲಾಪುರದ ಕಾಳಮ್ಮನಗರದಲ್ಲಿ ರಾತ್ರಿ 11 ಘಂಟೆಗೆ ಸರಿಯಾಗಿ ಕಾಳಮ್ಮ ದೇವಿಯ ದೇವಸ್ಥಾನ ಮುಂದೆ ಯುಗಾದಿ ಹಬ್ಬದ ಪ್ರಯುಕ್ತ ಲಗತ್ತಿಸಿದ *ಛತ್ರಪತಿ ಶಿವಾಜಿ ಮಹಾರಾಜ್*ರ ಭಾವಚಿತ್ರಕ್ಕೆ ಕಿಡಿಗೇಡಿಗಳು ಸಗಣಿ ಎಸೆದು ಪರಾರಿಯಾಗಿದ್ದಾರೆ ಆದ್ದರಿಂದ ಯಲ್ಲಾಪುರದಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದು ಬೀಗುವಿನ ವಾತಾವರಣ ನಿರ್ಮಾಣವಾಗಿದೆ,, ಆದ್ದರಿಂದ ಇಂದು ದಿ 30-3-17 ಗುರುವಾರ ಬೆಳಿಗ್ಗೆ 10 .30 ಕ್ಕೆ ಸರಿಯಾಗಿ *ಕಾಳಮ್ಮನಗರ ಕಾಳಮ್ಮದೇವಿ … [Read more...] about *ಕಿಡಿಗೇಡಿಗಳಿಂದ ಶಿವಾಜಿ ಭಾವಚಿತ್ರಕ್ಕೆ ಸಗಣಿ ಎಸೆತ*



