mangalore :sadly rumors of 10 rs ban have hit coastal region of karnataka . Many shopkeepers, bus conductors & even people are now afraid of receiving 10 rs note though bank haven't made any decisions. It is said that , 10 rs coin are not being used . Even uk &udupi region people are facing this problem, bank are not accepting these coins so how can shopkeepers … [Read more...] about Rumors of ban of 10rs coin hit coastal region
National News
ಎಂಜಿನ್ ದೋಷದಿಂದ ಕೆಟ್ಟು ನಿಂತ ರೈಲು-2 ಗಂಟೆ ಕೊಂಕಣ ರೈಲು ಸಂಚಾರ ಸ್ಥಗಿತ
ಕಾರವಾರ: ರೈಲ್ವೇ ಎಂಜಿನ್ ನಲ್ಲಿ ಉಂಟಾದ ದೋಷದಿಂದಾಗಿ ಕಾರವಾರ ತಾಲೂಕಿನ ಅಸ್ನೋಟಿ ಗ್ರಾಮದ ಸಮೀಪ ಮಾರ್ಗ ಮಧ್ಯದಲ್ಲೇ ಕೊಂಕಣ ರೈಲು ಕಟ್ಟು ನಿಂತ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಇಂದು ಬೆಳಗ್ಗೆ 6 ಗಂಟೆಗೆ ಕಾರವಾರ ನಿಲ್ದಾಣದಿಂದ ಪೆರ್ಣಕ್ಕೆ ಪ್ಯಾಸೆಂಜರ್ ರೈಲು ತನ್ನ ಪ್ರಯಾಣವನ್ನು ಆರಂಭಿಸಿತ್ತು. ಮಾರ್ಗ ಮಧ್ಯೆ ಅಸ್ನೋಟಿ ಎಂಬಲ್ಲಿ ಎಂಜಿನ್ ನಲ್ಲಿ ತಾಂತ್ರಿಕ ದೋಷದಿಂದಾಗಿ ರೈಲು ತನ್ನ ಪ್ರಯಾಣವನ್ನು ನಿಲ್ಲಿಸಿತು. ಈ ರೈಲು … [Read more...] about ಎಂಜಿನ್ ದೋಷದಿಂದ ಕೆಟ್ಟು ನಿಂತ ರೈಲು-2 ಗಂಟೆ ಕೊಂಕಣ ರೈಲು ಸಂಚಾರ ಸ್ಥಗಿತ
Sudden fire because of leakage of gas geyser
Bhatkal :sudden fire occurred at Ranginkatte . Family Consisting husband , wife & son were injured are admitted in hospital. Husband & wife were teachers in nearby school their name is uday naik , pushlatha naik . Their son is severely injured & is taken back to manipal hospital. … [Read more...] about Sudden fire because of leakage of gas geyser
ಜಿಲ್ಲಾ ಮಟ್ಟದ ಹಾಲಕ್ಕಿ ಸಮಾಜದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ
ಕುಮಟಾ :ಕುಮಟಾ ತಾಲೂಕಿನ ದಿವಗಿಯಲ್ಲಿ ಶ್ರೀ ದುರ್ಗಾಪರಮೇಶ್ವರಿ ಗೆಳೆಯರ ಬಳಗ ಇವರ ಆಶ್ರಯದಲ್ಲಿ ನಡೆದ ಹಾಲಕ್ಕಿ ಸಮಾಜದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನುರವಿಕುಮಾರ ಶೆಟ್ಟಿ ಉದ್ಘಾಟಿಸಿದರು.ಕ್ರೀಡಾ ಬಳಗದ ಉದ್ಘಾಟನೆಯನ್ನು ನಿವೃತ್ತಡಿ.ಎಫ್.ಓ ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ಅಧ್ಯಕ್ಷ ನಾಗರಾಜ ನಾಯಕ ಉದ್ಘಾಟಿಸಿನಂತರ ಮಾತನಾಡಿ ಈ ಭಾಗಕ್ಕೆ ಹೊನಲು ಬೆಳಕಿನ ಕ್ರೀಡಾಂಗಣವನ್ನುಸರ್ಕಾರದಿಂದ ವಿಶೇಷ ಅನುದಾನ … [Read more...] about ಜಿಲ್ಲಾ ಮಟ್ಟದ ಹಾಲಕ್ಕಿ ಸಮಾಜದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ
*ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಬಾಗಲಕೋಟದ ಶ್ರೀ ಚನ್ನಮಲ್ಲೇಶ್ವರ ಸ್ವಾಮೀಜಿ ಭೇಟಿ*
ಗೋಕರ್ಣ:ಶ್ರೀ ಚನ್ನಮಲ್ಲೇಶ್ವರ ಸ್ವಾಮೀಜಿ ಪರ್ವತದೇವರ ಮಠ , ಗೋವನಕೊಪ್ಪ ಬಾಗಲಕೋಟ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ "ಗೋಕರ್ಣ ಗೌರವ" ಕಾರ್ಯಕ್ರಮದಲ್ಲಿ ಭಾಗವಹಿಸಿ ಪೂಜೆ ನೆರವೇರಿಸಿದರು . ಶ್ರೀ ದೇವಾಲಯದ ವತಿಯಿಂದ ಶಾಲು ಹೊದೆಸಿ , ಫಲ ಸಮರ್ಪಿಸಲಾಯಿತು . ಉಪಾಧಿವಂತ ಮಂಡಳಿ ಸದಸ್ಯರು ಪೂಜಾ ಕೈಂಕರ್ಯ ನೆರವೇರಿಸಿದರು .✍? *ಪುಷ್ಪಹಾಸ ಬಸ್ತಿಕರ … [Read more...] about *ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಬಾಗಲಕೋಟದ ಶ್ರೀ ಚನ್ನಮಲ್ಲೇಶ್ವರ ಸ್ವಾಮೀಜಿ ಭೇಟಿ*




