ಯಲ್ಲಾಪುರ: ಯುಗಾದಿ ಉತ್ಸವವನ್ನು ಮಾ.28ರಂದು ಭವ್ಯ ಶೋಭಾಯಾತ್ರೆ ಹಾಗೂ ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲು ವೆಂಕಟರಮಣ ಮಠದ ಸಭಾಭವನದಲ್ಲಿ ನಡೆದ ಯುಗಾದಿ ಉತ್ಸವದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಯುಗಾದಿ ಉತ್ಸವ ಜಾಗೃತಿ ಪ್ರಯುಕ್ತ ಮಾ.26ರಂದು ಪಟ್ಟಣದಲ್ಲಿ ಬೈಕ್ ರಾರಯಲಿ ನಡೆಸಲು ನಿರ್ಧರಿಸಲಾಯಿತು. ಮಾ.29ರಂದು ಸಂಜೆ ಗ್ರಾಮದೇವಿ ದೇವಸ್ಥಾನದ ಸಭಾಮಂಟಪದಲ್ಲಿ ಹಿಂದೂ ಜಾಗರಣ ವೇದಿಕೆಯ ಪ್ರಮುಖ ಸತ್ಯಜಿತ್ ಸುರತ್ಕಲ್ ಅವರಿಂದ ಧರ್ಮ ಜಾಗೃತಿ … [Read more...] about *ಯುಗಾದಿ: ಭವ್ಯ ಶೋಭಾಯಾತ್ರೆ ನಡೆಸಲು ನಿರ್ಧಾರ*
National News
*ಗೋಕರ್ಣದಲ್ಲಿ ರಾಮರಥಕ್ಕೆ ಭವ್ಯ ಸ್ವಾಗತ*
ಗೋಕರ್ಣ: ರಾಮದಾಸ ಮಿಷನ್ ವತಿಯಿಂದ ಶ್ರೀ ಶಾಂತಿರಾಮ ಕೊಲ್ಲೂರಿನಿಂದ ಹೊರಟ ರಾಮರಥ ಸ್ಥಳೀಯ ಜೀವೋತ್ತಮ ಮಠಕ್ಕೆ ಬಂದು ಶುಕ್ರವಾರ ರಾತ್ರಿ ತಲುಪಿತು. ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ನಾಗರಾಜ ನಾಯಕ ಮಾತನಾಡಿ, ಈ ದೇಶ ಸುರಕ್ಷಿತವಾಗಿರಬೇಕಾದರೆ ಹಿಂದುತ್ವದ ಭದ್ರ ಬುನಾದಿಯಿಂದ ಮಾತ್ರ ಸಾಧ್ಯ ಎಲ್ಲಾ ಕೋಮಿನವರನ್ನು ಪ್ರೀತಿಸುವ ಹಿಂದೂಗಳು ಸೌಹಾರ್ದವಾಗಿ ಬಾಳುತ್ತಿದ್ದಾರೆ.ಈ ದೇಶದ ಮೇಲೆ ಹಿಂದೆ ನಡೆದಿದ್ದ ಮತ್ತು ಈಗ ನಡೆಯುತ್ತಿರುವ ಅನೇಕ ಘಟನೆ … [Read more...] about *ಗೋಕರ್ಣದಲ್ಲಿ ರಾಮರಥಕ್ಕೆ ಭವ್ಯ ಸ್ವಾಗತ*
ಪ್ರತಿಭಾವಂತರು ಸಮಾಜದ ಒಳಿತಿಗೆ ಆಸರೆಯಾಗಬೇಕು
ಹೊನ್ನಾವರ:ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ 2016-17ನೇ ಸಾಲಿನ ಶೈಕ್ಷಣಿಕ ವರ್ಷದ ದತ್ತಿ ನಿಧಿ, ಸಾಂಸ್ಕøತಿಕ ಹಾಗೂ ಕ್ರೀಡಾ ಸ್ಫರ್ಧೆಗಳಲ್ಲಿ ಶ್ರೇಯಾಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ರಚಿತವಾದ ಹಸ್ತ ಪುಸ್ತಕ ‘ಮರಿದುಂಬಿ’ಯನ್ನು ಬಿಡುಗಡೆಗೊಳಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಹೊನ್ನಾವರ ರೋಟರಿ ಅಧ್ಯಕ್ಷ ಶ್ರೀ ವಿ.ಜಿ. ನಾಯ್ಕ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ವಿವಿಧ … [Read more...] about ಪ್ರತಿಭಾವಂತರು ಸಮಾಜದ ಒಳಿತಿಗೆ ಆಸರೆಯಾಗಬೇಕು
ಶಾಲಾ ಮಕ್ಕಳಿಗೆ ಅಶ್ಲೀಲ ಚಿತ್ರ ತೋರಿಸಿ ಶಿಕ್ಷಕನ ವಿರುದ್ಧ ಕೇಸು
ಹೊನ್ನಾವರ :ಶಾಲಾ ಮಕ್ಕಳಿಗೆ ಅಶ್ಲೀಲ ಚಿತ್ರ ತೋರಿಸಿ ಆಕ್ಷೇಪಕ್ಕೊಳಗಾಗಿದ್ದ ತಾಲೂಕಿನ ಮಂಕಿಯ ನಾಕುದಾ ಮೊಹಲ್ಲಾದ ಸರ್ಕಾರಿ ಶಾಲೆಯ ಶಿಕ್ಷಕ ಝೋರಾನ್ ಗೊನ್ಸಾಲ್ವೀಸ್ ಈತನ ಮೇಲೆ ಪೋಕ್ಸೋ ಕಾಯ್ದೆಯಡಿಯಲ್ಲಿ ಮಂಕಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲವು ದಿನಗಳಲ್ಲಿ ಹಿಂದೆ ಶಿಕ್ಷಕ ಅಶ್ಲೀಲ ಚಿತ್ರ ತೋರಿಸಿದ ಧೋರಣೆಯಿಂದ ಆಕ್ರೋಶಗೊಂಡಿದ್ದ ಪಾಲಕರು ಹಾಗೂ ಸಾರ್ವಜನಿಕರು ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡಿದ್ದರು. ಶಿಕ್ಷಕ ಝೋರಾನ್ ಗೊನ್ಸಾಲ್ವೀಸ್ ಸದ್ಯ … [Read more...] about ಶಾಲಾ ಮಕ್ಕಳಿಗೆ ಅಶ್ಲೀಲ ಚಿತ್ರ ತೋರಿಸಿ ಶಿಕ್ಷಕನ ವಿರುದ್ಧ ಕೇಸು
Youth arrested for showing his footwears infront of God’s monument
Kumta :on Friday , a Muslim boy had shown his foot wear in front of shreenavimi ratha which was passing from mosque.Last time on murur hill , A girl was harassed by this guy from chirthurgh ujif Hussain sheikh , he deliberately spitted infront of ratha & showed his footwear.People completed the rathayatre well , sent it to gokarana & returned & took this … [Read more...] about Youth arrested for showing his footwears infront of God’s monument


