Karwar :Drugs has ruined students life these days, in any colleges you can find students who are addicted to drugs. To avoid this problem in karwar , Inspector general of police, P. HARIKRISHNA has said to his department to track students who are addictive, & also he has requested to administration of college to keep eyes on their students.P. HARIKRISHNA spoke to … [Read more...] about Police to keep eyes on other state students
National News
ಅಕ್ರಮವಾಗಿ ಮರಳು ಸಾಗಾಟ
ಹೊನ್ನಾವರ:ಹೊನ್ನಾವರ ತಾಲೂಕಿನ ಬೇರೊಳ್ಳಿ ಕ್ರಾಸ್ ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಮಿನಿ ಲಾರಿಯನ್ನು ಹೊನ್ನಾವರ ಪೊಲೀಸರು ದಾಳಿ ನಡೆಸಿ 1 ಲಕ್ಷ ರೂ.ಮೌಲ್ಯದ ಮರಳನ್ನು ಹಾಗೂ ಸಾಗಾಟಕ್ಕೆ ಬಳಸಲಾದ ಲಾರಿಯನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಖರ್ವಾ ನಾಥಗೇರಿಯ ನಿವಾಸಿ, ಲಾರಿ ಚಾಲಕ ಸಂತೋಷ ಮಾದೇವ ನಾಯ್ಕ ಹಾಗೂ ಗುಂಡಬಾಳ ಚಿಕ್ಕನಕೋಡ ನಿವಾಸಿ, ಕ್ಲೀನರ್ ಮಾರುತಿ ಹನುಮಂತ ನಾಯ್ಕ ಬಂಧಿತ ಆರೋಪಿಗಳು. ಇವರು ಸರ್ಕಾರದ ಹೊಸ ಮರಳು … [Read more...] about ಅಕ್ರಮವಾಗಿ ಮರಳು ಸಾಗಾಟ
ಶಿಕ್ಷಣ ಸೇವಾರತ್ನ’ ರಾಜ್ಯ ಪ್ರಶಸ್ತಿ
ಹೊನ್ನಾವರ:ಹೊನ್ನಾವರ ತಾಲೂಕಿನ ಮಾವಿನಹೊಳೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ಲಲಿತಾ ಟಿ ಭಟ್ ಅವರಿಗೆ ರಾಜ್ಯದ ಉತ್ತಮ ಶಿಕ್ಷಕರಿಗೆ ನೀಡುವ `ಶಿಕ್ಷಣ ಸೇವಾರತ್ನ' ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. `ಶಿಕ್ಷಣ ಜ್ಞಾನ' ಪತ್ರಿಕೆ ಹಾಗೂ ರೋಟರಿ ಕ್ಲಬ್ ಕೋಲಾರ ಸಂಯುಕ್ತವಾಗಿ ಇತ್ತೀಚೆಗೆ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಮೂಲತ ಹೊನ್ನಾವರ ತಾಲೂಕಿನ ಕರ್ಕಿಯವರಾದ ಲಲಿತಾ ಭಟ್ಟ ಅವರು ಶಿಕ್ಷಣ … [Read more...] about ಶಿಕ್ಷಣ ಸೇವಾರತ್ನ’ ರಾಜ್ಯ ಪ್ರಶಸ್ತಿ
ಅಕ್ರಮವಾಗಿ ಸಾಗಿಸುತ್ತಿದ್ದ 88 ಸಾವಿರ ರೂ. ಮೌಲ್ಯದ ಗೋವಾ ಮದ್ಯ ವಶ
ಹೊನ್ನಾವರ:ಹೊನ್ನಾವರ ತಾಲೂಕಿನ ಕರ್ಕಿ ರೈಲ್ವೆ ಸ್ಟೇಷನ್ ಕ್ರಾಸ್ ಬಳಿ ಹುಂಡೈ ಅಸೆಂಟ್ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 88 ಸಾವಿರ ರೂ. ಮೌಲ್ಯದ ಗೋವಾ ಮದ್ಯವನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕುಮಟಾದಿಂದ ಹೊನ್ನಾವರ ಮಾರ್ಗವಾಗಿ ಹೋಗುತ್ತಿದ್ದ ವೇಳೆ ಮಾಹಿತಿ ಆಧಾರದ ಮೇಲೆ ಹೊನ್ನಾವರ ಪಿಎಸ್ಐ ಆನಂದಮೂರ್ತಿ ನೇತೃತ್ವದ ತಂಡ ಕರ್ಕಿ ರೈಲ್ವೆ ಸ್ಟೇಷನ್ ಕ್ರಾಸ್ ಬಳಿ ದಾಳಿ ನಡೆಸಿದ್ದಾರೆ. ಈ ವೇಳೆ ಕಾರು ಚಾಲಕ ಪರಾರಿಯಾಗಿದ್ದಾನೆ. … [Read more...] about ಅಕ್ರಮವಾಗಿ ಸಾಗಿಸುತ್ತಿದ್ದ 88 ಸಾವಿರ ರೂ. ಮೌಲ್ಯದ ಗೋವಾ ಮದ್ಯ ವಶ
ಹೊನ್ನಾವರದಲ್ಲಿ ಘನತ್ಯಾಜ್ಯ ವಿಲೇವಾರಿ – ಭಾರಿ ವಿರೋಧ
ಹೊನ್ನಾವರ:ಹೊನ್ನಾವರ ಕನ್ನಡ ಅಭಿಮಾನಿ ಸಂಘ ಹೊನ್ನಾವರ ಇವರು ಇಂದು ಪ್ರತ್ರಿಕಾಗೋಷ್ಠಿಯನ್ನು ನಡೆಸಿ ಕುಮಟಾ ಘನತ್ಯಾಜ್ಯ ವಿಲೇವಾರಿಗೆ ಹೊನ್ನಾವರ ಪಟ್ಟಣ ಪಂಚಾಯತ ತಿರಸ್ಕರ ಮಾಡಿದನ್ನು ಜಿಲ್ಲಾಧಿಕಾರಿಗಳು ಅಮಾನತ ಮಾಡಿದ ಬಗ್ಗೆ ತಿವ್ರ ಆಕ್ಷೇಪ ವ್ಯಕ್ತಪಡಿಸಿದರು.ಈ ಬಗ್ಗೆ ಮಾತನಾಡಿದ ಸಂಘದ ಅಧ್ಯಕ್ಷರಾದ ಜಿ ಜಿ ಶಂಕರ ಈ ಹಿಂದೆ ನಮ್ಮ ಸಂಘ ಪ್ರಪ್ರಥಮವಾಗಿ ವಿಲೇವಾರಿ ವಿರೋಧಿಸಿ ಮಾನ್ಯ ತಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಗಿತ್ತು. ನಂತರ … [Read more...] about ಹೊನ್ನಾವರದಲ್ಲಿ ಘನತ್ಯಾಜ್ಯ ವಿಲೇವಾರಿ – ಭಾರಿ ವಿರೋಧ

