ಹೊನ್ನಾವರ:ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಹಾಗೂ ರೈತ ಸಮುದಾಯದ ಸಂಕಷ್ಟಗಳಿಗೆ ಸ್ಪಂದಿಸದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ತಾಲೂಕು ಬಿಜೆಪಿ ಮಂಡಲದ ಪ್ರಮುಖರು ಗುರುವಾರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. `ತಾಲೂಕಿನಲ್ಲಿ ಸತತ ಬರಬರಗಾಲದಿಂದ ರೈತರು, ಕೃಷಿಕಾರ್ಮಿಕರು ಕಂಗೆಟ್ಟಿದ್ದು ಆರ್ಥಿಕವಾಗಿ ಅತ್ಯಂತ ದುಸ್ಥಿತಿಯಲ್ಲಿದ್ದಾರೆ. ರೈತರು ಸಹಕಾರಿ ಸಂಘಗಳಲ್ಲಿ ಮಾಡಿದ ಸಾಲವನ್ನು … [Read more...] about ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ತಾಲೂಕು ಬಿಜೆಪಿ ಮಂಡಲದ ಪ್ರಮುಖರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದರು
National News
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಹೊನ್ನಾವರ ಸಿವಿಲ್ ಜಡ್ಜ್ ಹಿರಿಯ ವಿಭಾಗ ನ್ಯಾಯಾಧೀಶ ಯಶ್ವಂತ ಕುಮಾರ ಮಾತನಾಡಿದರು
ಹೊನ್ನಾವರ: ಹೊನ್ನಾವರ ತಾಲೂಕಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮಹಿಳಾ ಅಭಿವೃದ್ಧಿ ಇಲಾಖೆ ಕಛೇರಿ ಆವರಣದಲ್ಲಿ ಬುಧವಾರ ನಡೆಯಿತು. ತಾಲೂಕು ವೈದ್ಯಾಧಿಕಾರಿ ಉಷಾ ಹಾಸ್ಯಗಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, `ಆರೋಗ್ಯ ಮುಖೇನ ಮಹಿಳಾ ಸಬಲೀಕರಣ ಮತ್ತು ಸಾಮಾಜಿಕ ಉನ್ನತ್ತಿಕರಣ ಸಾಧ್ಯ' ಎಂದರು. ಕಾರ್ಯಕ್ರಮದಲ್ಲಿ ಹೊನ್ನಾವರ ಸಿವಿಲ್ ಜಡ್ಜ್ ಹಿರಿಯ ವಿಭಾಗದ ನ್ಯಾಯಾಧೀಶ ಯಶ್ವಂತ … [Read more...] about ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಹೊನ್ನಾವರ ಸಿವಿಲ್ ಜಡ್ಜ್ ಹಿರಿಯ ವಿಭಾಗ ನ್ಯಾಯಾಧೀಶ ಯಶ್ವಂತ ಕುಮಾರ ಮಾತನಾಡಿದರು
ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ವಶ
ಹೊನ್ನಾವರ:ಹೊನ್ನಾವರ ತಾಲೂಕಿನ ಆರೊಳ್ಳಿಯ ಸಂತೇಗುಳಿ ಕ್ರಾಸ್ ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಗಳನ್ನು ಹೊನ್ನಾವರ ಪಿಎಸ್ಐ ಆನಂದಮೂರ್ತಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮರಳು ಸಮೇತ 2 ಮಿನಿ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮ ಮರಳು ಗಣಿಗರಿಕೆಗೆ ನಿರ್ಬಂಧ ಹೇರಿದ್ದರೂ ನಿಯಮವನ್ನು ಗಾಳಿಗೆ ತೂರಿ ಮರಳು ಸಾಗಾಟ ಮಾಡುತ್ತಿದ್ದರು. ಗುಪ್ತಚರ ಮಾಹಿತಿ ಆಧರಿಸಿ ಸೋಮವಾರ ಬೆಳಗಿನ ಜಾವ 6 ಗಂಟೆ ಸುಮಾರಿಗೆ ಆರೊಳ್ಳಿ ಕ್ರಾಸ್ ಬಳಿ ದಾಳಿ … [Read more...] about ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ವಶ
ಅಕ್ರಮ ಗೋವು ಸಾಗಾಟ
ಹೊನ್ನಾವರ:ಹೊನ್ನಾವರ ತಾಲೂಕಿನ ಗುಣವಂತೆಯ ನೆಲವಂಕಿ ಗ್ರಾಮದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ 10 ಗೋವುಗಳನ್ನು ಹಿಂಸಾತ್ಮಕವಾಗಿ ವಾಹನದಲ್ಲಿ ತುಂಬುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನ ಸಮೇತ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಭಟ್ಕಳ ತಾಲೂಕಿನ ವೆಂಕಟಾಪುರ ನಿವಾಸಿ ಇಬ್ರಾಹಿಂ ಮಹ್ಮದ್ ಗಜರಲಿ ಹಾಗೂ ಕಾಸರಕೋಡ ಅಪ್ಸರಕೊಂಡದ ನಿವಾಸಿ ಮಂಜುನಾಥ ಅನುರಾಜ ಗೌಡ ಗೋವುಗಳನ್ನು ಕದ್ದು, ವಾಹನದಲ್ಲಿ ತುಂಬಿಕೊಂಡು ಮಾರಾಟ ಮಾಡಲು ಯತ್ನಿಸಿದ … [Read more...] about ಅಕ್ರಮ ಗೋವು ಸಾಗಾಟ
1.27 lakhs stolen by taking the atm number
Honavar :fake caller saying bank officer called an customer asked his atm details & took customes 1.27 lakhs money. This interesting case was found in police station. Person who got robbed is vijaya mesta from tonka ( kasarkod ) . On Feb. 4 , mid, night he recieved phone call of a fake bank officer saying that Atm of vijaya needs to be serviced otherwise money cannot be … [Read more...] about 1.27 lakhs stolen by taking the atm number




