• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

National News

256 ಜಿಲ್ಲೆಗಳಲ್ಲಿ ಚಿನ್ನದ ಮೇಲೆ ಹಾಲ್ ಮಾರ್ಕ್ ಕಡ್ಡಾಯ

June 17, 2021 by Sachin Hegde Leave a Comment

ಭಾರತೀಯ ಮಾನಕ ಬ್ಯೂರೋ(ಬಿಐಎಸ್) ಮಹಾನಿರ್ದೇಶಕ ಶ್ರೀ ಪ್ರಮೋದ್ ಕುಮಾರ್ ತಿವಾರಿ ಅವರು ವರ್ಚುವಲ್ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, 2021ರ ಜೂನ್ 16 ರಿಂದ(ಇಂದಿನಿಂದ) ಜಾರಿಗೆ ಬಂದಿರುವ ಚಿನ್ನದ ಆಭರಣಗಳ ಮೇಲೆ ಹಾಲ್ ಮಾರ್ಕ್ ಕಡ್ಡಾಯ ಕಾರ್ಯಯೋಜನೆಯ ಕುರಿತು ಮಾಧ್ಯಮಗಳಿಗೆ ವಿವರ ನೀಡಿದರು.ಕಡ್ಡಾಯ ಹಾಲ್ ಮಾರ್ಕಿಂಗ್ ನ ನಾನಾ ಆಯಾಮಗಳ ಕುರಿತು ವಿವರಿಸಿದ ಬಿಐಎಸ್ ನ ಮಹಾನಿರ್ದೇಶಕರು, ದೇಶದ 256 ಜಿಲ್ಲೆಗಳಲ್ಲಿ ಮೊದಲು ಪ್ರಾಯೋಗಿಕವಾಗಿ ಹಾಲ್ ಮಾರ್ಕಿಂಗ್ … [Read more...] about 256 ಜಿಲ್ಲೆಗಳಲ್ಲಿ ಚಿನ್ನದ ಮೇಲೆ ಹಾಲ್ ಮಾರ್ಕ್ ಕಡ್ಡಾಯ

ಭಾರತಕ್ಕೆ ಆಮ್ಲಜನಕ ಯೋಜನೆ (ಪ್ರಾಜೆಕ್ಟ್‌ ಓ2)

June 13, 2021 by Sachin Hegde Leave a Comment

ಕೋವಿಡ್-19 ಎರಡನೇ ಅಲೆಯ ಸಂದರ್ಭದಲ್ಲಿ ದೇಶದ ವಿವಿಧ ಭಾಗಗಳಲ್ಲಿ ವೈದ್ಯಕೀಯ ಆಮ್ಲಜನಕಕ್ಕಾಗಿ ಭಾರಿ ಬೇಡಿಕೆ ಕಂಡು ಬಂದಿತು. ಪ್ರಸ್ತುತ ಬೇಡಿಕೆಯನ್ನು ಪೂರೈಸುವ ಜೊತೆಗೆ, ಭವಿಷ್ಯದಲ್ಲಿ ನಮಗೆ ಸಮರ್ಪಕ ಪೂರೈಕೆಯನ್ನು ಖಾತರಿಪಡಿಸಿಕೊಳ್ಳುವ ಸಲುವಾಗಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆ ಸಹ ಮುಖ್ಯವಾಗಿದೆ. ಭಾರತ ಸರಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿಯ ʻಭಾರತಕ್ಕೆ ಆಮ್ಲಜನಕ ಯೋಜನೆʼಯು ('ಪ್ರಾಜೆಕ್ಟ್ ಓ2 ಫಾರ್ ಇಂಡಿಯಾ) ಹೆಚ್ಚಿದ ವೈದ್ಯಕೀಯ ಆಮ್ಲಜನಕದ … [Read more...] about ಭಾರತಕ್ಕೆ ಆಮ್ಲಜನಕ ಯೋಜನೆ (ಪ್ರಾಜೆಕ್ಟ್‌ ಓ2)

ಮುಂಬೈನ ಟಾಟಾ ಆಸ್ಪತ್ರೆಯ ಎಸಿಟಿಆರ್ ಇ ಸಿ ಯಲ್ಲಿ ನಡೆಸಿದ ಮೊದಲ ಸಿಎಆರ್-ಟಿ ಸೆಲ್ (ಕೋಶ) ಚಿಕಿತ್ಸೆಯನ್ನು ಜೈವಿಕ ತಂತ್ರಜ್ಞಾನ ಇಲಾಖೆ ಬೆಂಬಲ

June 8, 2021 by Sachin Hegde Leave a Comment

ಚಿಮೆರಿಕ್ ಆಂಟಿಜೆನ್ ರಿಸೆಪ್ಟರ್ ಟಿ-ಸೆಲ್ (ಸಿಎಆರ್-ಟಿ) ಚಿಕಿತ್ಸೆಯು ಕ್ಯಾನ್ಸರ್ ಚಿಕಿತ್ಸೆಯಲ್ಲಿನ ಒಂದು ಮಹತ್ವದ ಬೆಳವಣಿಗೆಯಾಗಿದೆ. ಜಾಗತಿಕವಾಗಿ ನಡೆಸಿದ ಕ್ಲಿನಿಕಲ್ ಪ್ರಯೋಗಗಳು ಅಂತಿಮ ಹಂತದ ರೋಗಿಗಳಲ್ಲಿ, ವಿಶೇಷವಾಗಿ ತೀವ್ರವಾದ ಲಿಂಫೋಸೈಟಿಕ್ ಲ್ಯುಕೇಮಿಯಾದಿಂದ ಬಳಲುತ್ತಿರುವ ರೋಗಿಗಳಲ್ಲಿ ಭರವಸೆಯ ಫಲಿತಾಂಶಗಳನ್ನು ತೋರಿಸಿವೆ. ಈ ತಂತ್ರಜ್ಞಾನವು ಕ್ಯಾನ್ಸರ್ ರೋಗಿಗಳಿಗೆ ಗಮನಾರ್ಹವಾದ ಚಿಕಿತ್ಸಕ ಸಾಮರ್ಥ್ಯವನ್ನು ಹೊಂದಿದ್ದರೂ, ಸಧ್ಯಕ್ಕೆ ಈ ತಂತ್ರಜ್ಞಾನವು … [Read more...] about ಮುಂಬೈನ ಟಾಟಾ ಆಸ್ಪತ್ರೆಯ ಎಸಿಟಿಆರ್ ಇ ಸಿ ಯಲ್ಲಿ ನಡೆಸಿದ ಮೊದಲ ಸಿಎಆರ್-ಟಿ ಸೆಲ್ (ಕೋಶ) ಚಿಕಿತ್ಸೆಯನ್ನು ಜೈವಿಕ ತಂತ್ರಜ್ಞಾನ ಇಲಾಖೆ ಬೆಂಬಲ

ಸೌಮ್ಯ ಲಕ್ಷಣಗಳ ಕೋವಿಡ್ -19 ರೋಗಿಗಳಿಗೆ ಸ್ಟೀರಾಯ್ಡ್ ಕಡ್ಡಾಯವಾಗಿ ಬೇಡವೇ ಬೇಡ: ಏಮ್ಸ್ ನಿರ್ದೇಶಕರು

May 22, 2021 by Sachin Hegde Leave a Comment

ಕಪ್ಪು ಶಿಲೀಂಧ್ರ ಸೋಂಕು ಎಂದೇ ಕರೆಸಿಕೊಂಡಿರುವ ಮ್ಯೂಕರ್ ಮೈಕೋಸಿಸ್, ಹೊಸ ಕಾಯಿಲೆಯೇನಲ್ಲ. ಸಾಂಕ್ರಾಮಿಕ ರೋಗಕ್ಕೂ ಮೊದಲೇ ಇಂಥ ಸೋಂಕುಗಳು ಕಾಣಿಸಿಕೊಳ್ಳುತ್ತಿದ್ದವು. ಆದರೆ ಅಂತಹ ಪ್ರಕರಣಗಳ ಸಂಖ್ಯೆ ತೀರಾ ಕಡಿಮೆ ಇತ್ತು. ಆದರೆ ಈಗ, ಕೋವಿಡ್ -19ರಿಂದಾಗಿ, ಈ ಅಪರೂಪದ ಮತ್ತು ಮಾರಣಾಂತಿಕ ಶಿಲೀಂಧ್ರ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿದೆ. ಕೊರೊನಾ ವೈರಾಣು ಕಾಯಿಲೆ ಸಂಬಂಧಿತ ಮ್ಯೂಕರ್ ಮೈಕೋಸಿಸ್ (ಸಿಎ.ಎಂ) ಕೋವಿಡ್ ನಿಂದ ಚೇತರಿಸಿಕೊಳ್ಳುತ್ತಿರುವವರಲ್ಲಿ … [Read more...] about ಸೌಮ್ಯ ಲಕ್ಷಣಗಳ ಕೋವಿಡ್ -19 ರೋಗಿಗಳಿಗೆ ಸ್ಟೀರಾಯ್ಡ್ ಕಡ್ಡಾಯವಾಗಿ ಬೇಡವೇ ಬೇಡ: ಏಮ್ಸ್ ನಿರ್ದೇಶಕರು

ರೈತರಿಗೆ 14,775 ಕೋಟಿ ರೂ ಹೆಚ್ಚುವರಿ ಸಬ್ಸಿಡಿ ಅಧಿಕೃತ ಆದೇಶ

May 22, 2021 by Sachin Hegde Leave a Comment

ಮುಂಗಾರು ಹಂಗಾಮಿಗಿನಲ್ಲಿ ಡಿಎಪಿ ಹಾಗೂ ಪಿ & ಕೆ ರಸಗೊಬ್ಬರ ಸಬ್ಸಿಡಿಯನ್ನು 50-ಕೆ.ಜಿ. ಚೀಲವೊಂದಕ್ಕೆ 511 ರೂಪಾಯಿಯಿಂದ 1211 ರೂಪಾಯಿಗೆ (ಶೇಕಡಾ 140) ಹೆಚ್ಚಳ ಮಾಡಿ ಕೇಂದ್ರ ರಸಗೊಬ್ಬರ ಇಲಾಖೆಯು ಇಂದು ಅಧಿಕೃತ ಆದೇಶ ಹೊರಡಿಸಿದೆ.ಪೋಷಕಾಂಶ ಆಧಾರಿತ ರಸಗೊಬ್ಬರ ಸಬ್ಸಿಡಿ (ಎನ್.ಬಿ.ಎಸ್.) ಯೋಜನೆಯಡಿ ಗುರುವಾರ ಹೊರಡಿಸಿದ ಪರಿಷ್ಕೃತ ಆದೇಶದ ಪ್ರಕಾರ ರಸಗೊಬ್ಬರದಲ್ಲಿ ಬಳಕೆಯಾಗುವ ಪ್ರಪ್ರತಿ ಟನ್ ನೈಟ್ರೋಜನ್ (Nitrogen - N)ಗೆ 18,789 ರೂ, ಫೊಸ್ಫೇಟ್ … [Read more...] about ರೈತರಿಗೆ 14,775 ಕೋಟಿ ರೂ ಹೆಚ್ಚುವರಿ ಸಬ್ಸಿಡಿ ಅಧಿಕೃತ ಆದೇಶ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,350 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar