ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆತ್ಮನಿರ್ಭರ ಭಾರತ ಕುರಿತು ಕೆಲವು ಆಲೋಚನೆಗಳನ್ನು @LinkedInನಲ್ಲಿ ಹಂಚಿಕೊಂಡಿದ್ದಾರೆ. ವಿಶ್ವವ್ಯಾಪಿ ಸ್ವೀಕೃತವಾಗುವ ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸುವಂತೆ ಅವರು ಕರೆ ಕೊಟ್ಟಿದ್ದಾರೆಪ್ರಧಾನ ಮಂತ್ರಿಯವರು ಹಂಚಿಕೊಂಡಿರುವ ಆಲೋಚನೆಗಳು ಹೀಗಿವೆ:"ಕೆಲವು ದಿನಗಳ ಹಿಂದೆ, ನಾನು ಮಾಪನಶಾಸ್ತ್ರದ ರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದೆ.ಇದೊಂದು ವ್ಯಾಪಕವಾಗಿ ಚರ್ಚೆಯಾಗದ ಪ್ರಮುಖ … [Read more...] about ಗುಣಮಟ್ಟದ ಉತ್ಪನ್ನಗಳು ಮತ್ತು ಗ್ರಾಹಕರ ಮನಸ್ಸು ಗೆಲ್ಲಲು ಗಮನ ಹರಿಸಿ: ಪ್ರಧಾನಿ ನರೇಂದ್ರ ಮೋದಿ
National News
ಕೊಚ್ಚಿ – ಮಂಗಳೂರು ನೈಸರ್ಗಿಕ ಅನಿಲ ಕೊಳವೆ ಮಾರ್ಗ ರಾಷ್ಟ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸಮರ್ಪಣೆ
ಕರ್ನಾಟಕದ ಮಂಗಳೂರು ಹಾಗೂ ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಕಾರ್ಯಕ್ರಮವು ‘ಒಂದು ರಾಷ್ಟ್ರ ಒಂದು ಅನಿಲ ಜಾಲ’ ರಚನೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರು, ಕರ್ನಾಟಕ ಮತ್ತು ಕೇರಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ … [Read more...] about ಕೊಚ್ಚಿ – ಮಂಗಳೂರು ನೈಸರ್ಗಿಕ ಅನಿಲ ಕೊಳವೆ ಮಾರ್ಗ ರಾಷ್ಟ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸಮರ್ಪಣೆ
ಆರು ರಾಜ್ಯಗಳ ಲೈಟ್ ಹೌಸ್ ಯೋಜನೆಗೆ ಶಂಕುಸ್ಥಾಪನೆ; ವಸತಿ ಕ್ಷೇತ್ರಕ್ಕೆ ಹೊಸ ದಿಕ್ಸೂಚಿ: ಪ್ರಧಾನಿ ನರೇಂದ್ರ ಮೋದಿ
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ಲೋಬಲ್ ಹೌಸಿಂಗ್ ಟೆಕ್ನಾಲಜಿ ಚಾಲೆಂಜ್ (ಜಿಎಚ್ಟಿಸಿ) ಅಡಿಯಲ್ಲಿ ಲೈಟ್ ಹೌಸ್ ಯೋಜನೆಗಳಿಗೆ (ಎಲ್ಎಚ್ಪಿ) ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಆರು ರಾಜ್ಯಗಳ ಆರು ಸ್ಥಳಗಳಲ್ಲಿ ಶಿಲಾನ್ಯಾಸ ನೆರವೇರಿಸಿದರು. ಪ್ರಧಾನ ಮಂತ್ರಿಯವರು ಇದೇ ಸಂದರ್ಭದಲ್ಲಿ ಕೈಗೆಟುಕುವ ಸುಸ್ಥಿರ ವಸತಿ ವೇಗವರ್ಧಕಗಳು - ಭಾರತ (ಆಶಾ-ಇಂಡಿಯಾ) ದ ವಿಜೇತರನ್ನು ಘೋಷಿಸಿದರು ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆ - ನಗರ (ಪಿಎಂಎವೈ-ಯು) ಮಿಷನ್ ನ … [Read more...] about ಆರು ರಾಜ್ಯಗಳ ಲೈಟ್ ಹೌಸ್ ಯೋಜನೆಗೆ ಶಂಕುಸ್ಥಾಪನೆ; ವಸತಿ ಕ್ಷೇತ್ರಕ್ಕೆ ಹೊಸ ದಿಕ್ಸೂಚಿ: ಪ್ರಧಾನಿ ನರೇಂದ್ರ ಮೋದಿ
ಜನರ ಬೇಜವಾಬ್ದಾರಿಯಿಂದಾಗಿ ಕೊವಿಡ್ ಎರಡನೇ ಅಲೆ – ವೈರಾಣು ತಜ್ಞ ಡಾ. ರವಿ
ಜನರ ಬೇಜವಾಬ್ದಾರಿಯಿಂದಾಗಿ ಭಾರತದಲ್ಲಿ ಕೊರೊನಾ ಎರಡನೇ ಅಲೆ ಹಬ್ಬುವ ಸಾಧ್ಯತೆ ಹೆಚ್ಚು ಎಂದು ನಿಮ್ಹಾನ್ಸ್ ನ ನಿವೃತ್ತ ವೈರಾಣು ತಜ್ಞ ಹಾಗೂ ರಾಜ್ಯ ಕೊವಿಡ್ ತಾಂತ್ರಿಕ ಸಮಿತಿ ಸದಸ್ಯ ಡಾ. ರವಿ ಅಭಿಪ್ರಾಯಪಟ್ಟರು.ಪ್ರೆಸ್ ಇನ್ಫರಮೇಷನ್ ಬ್ಯುರೊ ಹಾಗೂ ಕರ್ನಾಟಕ ಪತ್ರಕರ್ತೆಯರ ಸಂಘ `ಕೊವಿಡ್ನ ವಿಭಿನ್ನ ಆಯಾಮ'ಗಳ ಕುರಿತು ಗುರುವಾರ ಜಂಟಿಯಾಗಿ ಆಯೋಜಿಸಿದ್ದ ವೆಬಿನಾರ್ನಲ್ಲಿ ಅವರು ಮಾತನಾಡಿದರು.ಯುರೋಪ್ನ ಹಲವು ದೇಶಗಳು ಹಾಗೂ ಅಮೆರಿಕದ ಸನ್ನಿವೇಶವನ್ನು … [Read more...] about ಜನರ ಬೇಜವಾಬ್ದಾರಿಯಿಂದಾಗಿ ಕೊವಿಡ್ ಎರಡನೇ ಅಲೆ – ವೈರಾಣು ತಜ್ಞ ಡಾ. ರವಿ
ಹೊಸ ವರ್ಷ ಸಂಭ್ರಮಾಚರಣೆ ಹಿನ್ನೆಲೆ ಸೋಂಕು ಹರಡುವಿಕೆಗೆ ತೀವ್ರ ನಿಗಾ ವಹಿಸಲು ರಾಜ್ಯಗಳಿಗೆ ಸೂಚನೆ
ಕೇಂದ್ರ ಆರೋಗ್ಯ ಸಚಿವಾಲಯ,ಯು.ಕೆ.ಯಿಂದ ಹೊರಟು ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸುವುದನ್ನು 2021ರ ಜ.7(ಗುರುವಾರ) ವರೆಗೆ ವಿಸ್ತರಿಸಲು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಶಿಫಾರಸು ಮಾಡಿದೆ.ಆರೋಗ್ಯ ಸೇವೆಗಳ ಮಹಾನಿರ್ದೇಶಕರು(ಡಿಜಿಎಚ್ ಎಸ್) ನೇತೃತ್ವದ ಜಂಟಿ ಮೇಲ್ವಿಚಾರಣಾ ಸಮಿತಿ(ಜೆಎಂಜಿ) ಮತ್ತು ಡಿಜಿ, ಐಸಿಎಂಆರ್ ಹಾಗೂ ನೀತಿ ಆಯೋಗದ ಸದಸ್ಯ (ಆರೋಗ್ಯ) ಇವರು ನೀಡಿದ ಮಾಹಿತಿ ಆಧರಿಸಿ ಈ ಶಿಫಾರಸು … [Read more...] about ಹೊಸ ವರ್ಷ ಸಂಭ್ರಮಾಚರಣೆ ಹಿನ್ನೆಲೆ ಸೋಂಕು ಹರಡುವಿಕೆಗೆ ತೀವ್ರ ನಿಗಾ ವಹಿಸಲು ರಾಜ್ಯಗಳಿಗೆ ಸೂಚನೆ



